7:47 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಕೆನರಾ ನಂದಗೋಕುಲ ಕಾರ್ನಿವಲ್: ಚಿಣ್ಣರಿಂದ ವಿವಿಧ ವಿನೋದಾವಳಿ

16/01/2023, 20:48

ಮಂಗಳೂರು(reporterkarnataka.com): ಕೆನರಾ ನಂದಗೋಕುಲ ಕಾರ್ನಿವಲ್ ಅದ್ದೂರಿಯಾಗಿ ನಡೆಯಿತು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಕಾಮತ್, ಗೌರವಾನ್ವಿತ ಕಾರ್ಯದರ್ಶಿ ಎಮ್.ರಂಗನಾಥ್ ಭಟ್ ಹಾಗೂ ಸಂಚಾಲಕರಾದ ಕೆ.ಸುರೇಶ್ ಕಾಮತ್ ಮತ್ತು ಕೆನರಾ ಆಡಳಿತ ಮಂಡಳಿಯ ಇತರ ಸದಸ್ಯರು , ಪೋಷಕರು, ಕುಟುಂಬಸ್ಥರು ಮತ್ತು ಮಕ್ಕಳು ಈ ಸಂದರ್ಭದಲ್ಲಿ ಸಂತೋಷದಿಂದ ಪಾಲ್ಗೊಂಡರು.

ಈ ಕಾರ್ನಿವಲ್ ನಲ್ಲಿ ಪುಟ್ಟ ಮಕ್ಕಳಿಗಾಗಿ ವಿವಿಧ ವಿನೋದ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಹಲವು ಕೌಂಟರುಗಳು ಇದ್ದವು. ಪೋಷಕರು ಮತ್ತು ಮಕ್ಕಳು ಹೊಸ ಆವರಣಗಳನ್ನು ನೋಡುದರಲ್ಲಿ ಉತ್ಸುಕರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು