7:18 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕೆನರಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ:ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ

20/11/2021, 16:07

ಚಿತ್ರ; ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಕೆನರಾ ಶಾಲಾ ಆವರಣದಲ್ಲಿ ಕೆನರಾ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. 

ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಸರ್ಕ ಲ್ ಆಫೀ ಸ್ ನ  ಜನರಲ್ ಮ್ಯಾನೇಜರ್ ಯೋಗೀ ಶ ಆಚಾರ್ಯ  ಅವರು ಧ್ವಜಾರೋಹಣ ನೆರವೇರಿಸಿದರು. ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರು ತಮ್ಮ ಅತಿಥಿಗಳು ಸಭೆಯನ್ನು ದ್ದೇಶಿಸಿ ಮಾತನಾಡಿ ಕೆನರಾ ಸಂಸ್ಥೆಯ ಹೆಮ್ಮೆ ಯ ಸಂಸ್ಥಾಪಕರಾದ

ಅಮ್ಮೆಂಬಳ ಸುಬ್ಬರಾವ್ ಪೈ ಅವರ ಸಾಮಾಜಮುಖಿ ಸೇವೆ ಹಾಗೂ ಸಾಧನೆಯನ್ನು ವಿದ್ಯಾ ರ್ಥಿಗಳು ಎಂದೆಂದಿಗೂ ನೆನಪಿನಲ್ಲಿರಿಸುವುದು ಅತಿ ಮುಖ್ಯ ಎಂದರು.

ಈ ಸಂದರ್ಭ ಕೆನರಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಅಣ್ಣಪ್ಪ ಪೈ, ಕಾರ್ಯದರ್ಶಿ ಗಳಾದ ಎಂ. ರಂಗನಾಥ ಭಟ್, ಅಮ್ಮೆಂಬಳ ಸುಬ್ಬ ರಾವ್ ಪೈ ಮೆಮೋರಿಯಲ್ ಫಂಡ್  ಅಧ್ಯಕ್ಷ ಆರ್. ಎನ್. ಸುಜೀರ್, ಕಾರ್ಯ ದರ್ಶಿ ಶ್ರೀನಿವಾಸ ಕಾಮತ್, ಕೆನರಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯ ಅಧ್ಯಾಪಕರು, ಶಿಕ್ಷಕ -ಶಿಕ್ಷಕೇತರ ವೃಂದದವರು, ವಿದ್ಯಾ ರ್ಥಿ ಗಳು ಹಾಗೂ ಅವರ ಪಾಲಕರು ಉಪಸ್ಥಿತರಿದ್ದರು.

ಈ ಸಂದರ್ಭ 2019 – 20 ಹಾಗೂ 2020 – 21ನೇ ಸಾಲಿನ ಶೈ ಕ್ಷಣಿಕ ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾ ರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೆನರಾ ಹೈಸ್ಕೂಲ್ ಸಿಬಿಎಸ್ಇ  ಪ್ರಾಂಶುಪಾಲರಾದ ಅಕ್ಷತಾ ಶೆಣೈ ನೆರೆದಿರುವ ಅತಿಥಿ ಅಭ್ಯಾಗತರನ್ನು ಸ್ವಾ ಗತಿಸಿದರು. ಕೆನರಾ ಹೈ ಸ್ಕೂ ಲ್ ಇದರ ಮುಖ್ಯ ಶಿಕ್ಷಕರಾದ ಅರುಣಾ ಕುಮಾರಿ ಅವರು ಅಮ್ಮೆಂಬಳ ಸುಬ್ಬರಾವ್ ಪೈ ಇವರ ಬಗ್ಗೆ ಮಾತನಾಡಿದರು. ಕೆನರಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ

ಪ್ರಾಧ್ಯಾಪಕಿ ಕವಿತಾ ಮೌರ್ಯ ವಂದಿಸಿದರು. ಶಾಲಾ ಶಿಕ್ಷಕಿಯರಾದ ಪದ್ಮಿನಿ ರಾವ್ ,ಸುಶ್ಮಿತಾ ಕಾಮತ್,  ಮಮತಾ ಹಾಗೂ ಪಾರ್ವತಿ ಕಾರ್ಯಕ್ರಮಗಳನ್ನು ನಿರ್ವ ಹಿಸಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು