5:20 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೆನರಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ:ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ

20/11/2021, 16:07

ಚಿತ್ರ; ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಕೆನರಾ ಶಾಲಾ ಆವರಣದಲ್ಲಿ ಕೆನರಾ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. 

ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಸರ್ಕ ಲ್ ಆಫೀ ಸ್ ನ  ಜನರಲ್ ಮ್ಯಾನೇಜರ್ ಯೋಗೀ ಶ ಆಚಾರ್ಯ  ಅವರು ಧ್ವಜಾರೋಹಣ ನೆರವೇರಿಸಿದರು. ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರು ತಮ್ಮ ಅತಿಥಿಗಳು ಸಭೆಯನ್ನು ದ್ದೇಶಿಸಿ ಮಾತನಾಡಿ ಕೆನರಾ ಸಂಸ್ಥೆಯ ಹೆಮ್ಮೆ ಯ ಸಂಸ್ಥಾಪಕರಾದ

ಅಮ್ಮೆಂಬಳ ಸುಬ್ಬರಾವ್ ಪೈ ಅವರ ಸಾಮಾಜಮುಖಿ ಸೇವೆ ಹಾಗೂ ಸಾಧನೆಯನ್ನು ವಿದ್ಯಾ ರ್ಥಿಗಳು ಎಂದೆಂದಿಗೂ ನೆನಪಿನಲ್ಲಿರಿಸುವುದು ಅತಿ ಮುಖ್ಯ ಎಂದರು.

ಈ ಸಂದರ್ಭ ಕೆನರಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಅಣ್ಣಪ್ಪ ಪೈ, ಕಾರ್ಯದರ್ಶಿ ಗಳಾದ ಎಂ. ರಂಗನಾಥ ಭಟ್, ಅಮ್ಮೆಂಬಳ ಸುಬ್ಬ ರಾವ್ ಪೈ ಮೆಮೋರಿಯಲ್ ಫಂಡ್  ಅಧ್ಯಕ್ಷ ಆರ್. ಎನ್. ಸುಜೀರ್, ಕಾರ್ಯ ದರ್ಶಿ ಶ್ರೀನಿವಾಸ ಕಾಮತ್, ಕೆನರಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯ ಅಧ್ಯಾಪಕರು, ಶಿಕ್ಷಕ -ಶಿಕ್ಷಕೇತರ ವೃಂದದವರು, ವಿದ್ಯಾ ರ್ಥಿ ಗಳು ಹಾಗೂ ಅವರ ಪಾಲಕರು ಉಪಸ್ಥಿತರಿದ್ದರು.

ಈ ಸಂದರ್ಭ 2019 – 20 ಹಾಗೂ 2020 – 21ನೇ ಸಾಲಿನ ಶೈ ಕ್ಷಣಿಕ ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾ ರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೆನರಾ ಹೈಸ್ಕೂಲ್ ಸಿಬಿಎಸ್ಇ  ಪ್ರಾಂಶುಪಾಲರಾದ ಅಕ್ಷತಾ ಶೆಣೈ ನೆರೆದಿರುವ ಅತಿಥಿ ಅಭ್ಯಾಗತರನ್ನು ಸ್ವಾ ಗತಿಸಿದರು. ಕೆನರಾ ಹೈ ಸ್ಕೂ ಲ್ ಇದರ ಮುಖ್ಯ ಶಿಕ್ಷಕರಾದ ಅರುಣಾ ಕುಮಾರಿ ಅವರು ಅಮ್ಮೆಂಬಳ ಸುಬ್ಬರಾವ್ ಪೈ ಇವರ ಬಗ್ಗೆ ಮಾತನಾಡಿದರು. ಕೆನರಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ

ಪ್ರಾಧ್ಯಾಪಕಿ ಕವಿತಾ ಮೌರ್ಯ ವಂದಿಸಿದರು. ಶಾಲಾ ಶಿಕ್ಷಕಿಯರಾದ ಪದ್ಮಿನಿ ರಾವ್ ,ಸುಶ್ಮಿತಾ ಕಾಮತ್,  ಮಮತಾ ಹಾಗೂ ಪಾರ್ವತಿ ಕಾರ್ಯಕ್ರಮಗಳನ್ನು ನಿರ್ವ ಹಿಸಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು