10:42 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕೆನರಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ:ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ

20/11/2021, 16:07

ಚಿತ್ರ; ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಕೆನರಾ ಶಾಲಾ ಆವರಣದಲ್ಲಿ ಕೆನರಾ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. 

ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಸರ್ಕ ಲ್ ಆಫೀ ಸ್ ನ  ಜನರಲ್ ಮ್ಯಾನೇಜರ್ ಯೋಗೀ ಶ ಆಚಾರ್ಯ  ಅವರು ಧ್ವಜಾರೋಹಣ ನೆರವೇರಿಸಿದರು. ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರು ತಮ್ಮ ಅತಿಥಿಗಳು ಸಭೆಯನ್ನು ದ್ದೇಶಿಸಿ ಮಾತನಾಡಿ ಕೆನರಾ ಸಂಸ್ಥೆಯ ಹೆಮ್ಮೆ ಯ ಸಂಸ್ಥಾಪಕರಾದ

ಅಮ್ಮೆಂಬಳ ಸುಬ್ಬರಾವ್ ಪೈ ಅವರ ಸಾಮಾಜಮುಖಿ ಸೇವೆ ಹಾಗೂ ಸಾಧನೆಯನ್ನು ವಿದ್ಯಾ ರ್ಥಿಗಳು ಎಂದೆಂದಿಗೂ ನೆನಪಿನಲ್ಲಿರಿಸುವುದು ಅತಿ ಮುಖ್ಯ ಎಂದರು.

ಈ ಸಂದರ್ಭ ಕೆನರಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಅಣ್ಣಪ್ಪ ಪೈ, ಕಾರ್ಯದರ್ಶಿ ಗಳಾದ ಎಂ. ರಂಗನಾಥ ಭಟ್, ಅಮ್ಮೆಂಬಳ ಸುಬ್ಬ ರಾವ್ ಪೈ ಮೆಮೋರಿಯಲ್ ಫಂಡ್  ಅಧ್ಯಕ್ಷ ಆರ್. ಎನ್. ಸುಜೀರ್, ಕಾರ್ಯ ದರ್ಶಿ ಶ್ರೀನಿವಾಸ ಕಾಮತ್, ಕೆನರಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯ ಅಧ್ಯಾಪಕರು, ಶಿಕ್ಷಕ -ಶಿಕ್ಷಕೇತರ ವೃಂದದವರು, ವಿದ್ಯಾ ರ್ಥಿ ಗಳು ಹಾಗೂ ಅವರ ಪಾಲಕರು ಉಪಸ್ಥಿತರಿದ್ದರು.

ಈ ಸಂದರ್ಭ 2019 – 20 ಹಾಗೂ 2020 – 21ನೇ ಸಾಲಿನ ಶೈ ಕ್ಷಣಿಕ ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾ ರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೆನರಾ ಹೈಸ್ಕೂಲ್ ಸಿಬಿಎಸ್ಇ  ಪ್ರಾಂಶುಪಾಲರಾದ ಅಕ್ಷತಾ ಶೆಣೈ ನೆರೆದಿರುವ ಅತಿಥಿ ಅಭ್ಯಾಗತರನ್ನು ಸ್ವಾ ಗತಿಸಿದರು. ಕೆನರಾ ಹೈ ಸ್ಕೂ ಲ್ ಇದರ ಮುಖ್ಯ ಶಿಕ್ಷಕರಾದ ಅರುಣಾ ಕುಮಾರಿ ಅವರು ಅಮ್ಮೆಂಬಳ ಸುಬ್ಬರಾವ್ ಪೈ ಇವರ ಬಗ್ಗೆ ಮಾತನಾಡಿದರು. ಕೆನರಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ

ಪ್ರಾಧ್ಯಾಪಕಿ ಕವಿತಾ ಮೌರ್ಯ ವಂದಿಸಿದರು. ಶಾಲಾ ಶಿಕ್ಷಕಿಯರಾದ ಪದ್ಮಿನಿ ರಾವ್ ,ಸುಶ್ಮಿತಾ ಕಾಮತ್,  ಮಮತಾ ಹಾಗೂ ಪಾರ್ವತಿ ಕಾರ್ಯಕ್ರಮಗಳನ್ನು ನಿರ್ವ ಹಿಸಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು