10:04 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಕಪಿತಾನಿಯೋ: ಭಾರೀ ಗಾತ್ರದ ಮರ ಬಿದ್ದು ವಿದ್ಯುತ್ ಕಂಬ ಧರಾಶಾಯಿ; ವಾಹನ ಜಖಂ

15/07/2022, 19:16

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು:Reporterkarnataka.com:ನಗರದ  ಕಪಿತಾನಿಯೋ ಬೋರ್ಡ್ ಶಾಲಾ ಹಿಂಬದಿ ಹೊಸಮನೆ ಕಾಂತಪ್ಪ ರಸ್ತೆಯ ಮಧ್ಯೆ ಭಾರೀ ಗಾತ್ರದ ಮರವೊಂದು ಬಿದ್ದು ವಿದ್ಯುತ್ ತಂತಿಗಳು ರಸ್ತೆ ಮಧ್ಯೆ ಬಿದ್ದು ಖಾಸಗಿ ಕಂಪನಿ ವಾಹನ ಜಖಂಗೊಂಡಿದೆ.


ಸ್ಥಳಕ್ಕೆ ಮೆಸ್ಕಾಂ ಅಸಿಸ್ಟೆಂ ಟ್ ಇಂಜಿನಿಯರ್ ವಿಶ್ವಾಸ್, ಮೆಸ್ಕಾಂ ಸಿಬ್ಬಂದಿಗಳು ಕಾರ್ಪೋರೇಶನ್, ಪಾಂಡೇಶ್ವರ ಅಗ್ನಿಶಾಮಕ ಅಧಿಕಾರಿ ಪ್ರವೀಣ್,ಎಸ್.ಡಿ.ಆರ್.ಎಫ್ ತಂಡ ತೆರವು ಕಾರ್ಯಾಚರಣೆ ನಡೆಸಿದರು.

ಕಾರ್ಪೋರೇಶನ್ ಇಂಜಿನಿಯರ್ ಪದ್ಮ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮರ ತೆರವು ಕಾರ್ಯದಲ್ಲಿ ಕೈಜೋಡಿಸಿದರು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು