10:57 AM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಕಪಿತಾನಿಯೋ: ಭಾರೀ ಗಾತ್ರದ ಮರ ಬಿದ್ದು ವಿದ್ಯುತ್ ಕಂಬ ಧರಾಶಾಯಿ; ವಾಹನ ಜಖಂ

15/07/2022, 19:16

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು:Reporterkarnataka.com:ನಗರದ  ಕಪಿತಾನಿಯೋ ಬೋರ್ಡ್ ಶಾಲಾ ಹಿಂಬದಿ ಹೊಸಮನೆ ಕಾಂತಪ್ಪ ರಸ್ತೆಯ ಮಧ್ಯೆ ಭಾರೀ ಗಾತ್ರದ ಮರವೊಂದು ಬಿದ್ದು ವಿದ್ಯುತ್ ತಂತಿಗಳು ರಸ್ತೆ ಮಧ್ಯೆ ಬಿದ್ದು ಖಾಸಗಿ ಕಂಪನಿ ವಾಹನ ಜಖಂಗೊಂಡಿದೆ.


ಸ್ಥಳಕ್ಕೆ ಮೆಸ್ಕಾಂ ಅಸಿಸ್ಟೆಂ ಟ್ ಇಂಜಿನಿಯರ್ ವಿಶ್ವಾಸ್, ಮೆಸ್ಕಾಂ ಸಿಬ್ಬಂದಿಗಳು ಕಾರ್ಪೋರೇಶನ್, ಪಾಂಡೇಶ್ವರ ಅಗ್ನಿಶಾಮಕ ಅಧಿಕಾರಿ ಪ್ರವೀಣ್,ಎಸ್.ಡಿ.ಆರ್.ಎಫ್ ತಂಡ ತೆರವು ಕಾರ್ಯಾಚರಣೆ ನಡೆಸಿದರು.

ಕಾರ್ಪೋರೇಶನ್ ಇಂಜಿನಿಯರ್ ಪದ್ಮ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮರ ತೆರವು ಕಾರ್ಯದಲ್ಲಿ ಕೈಜೋಡಿಸಿದರು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು