4:10 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಕಪಿತಾನಿಯೋ: ಭಾರೀ ಗಾತ್ರದ ಮರ ಬಿದ್ದು ವಿದ್ಯುತ್ ಕಂಬ ಧರಾಶಾಯಿ; ವಾಹನ ಜಖಂ

15/07/2022, 19:16

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು:Reporterkarnataka.com:ನಗರದ  ಕಪಿತಾನಿಯೋ ಬೋರ್ಡ್ ಶಾಲಾ ಹಿಂಬದಿ ಹೊಸಮನೆ ಕಾಂತಪ್ಪ ರಸ್ತೆಯ ಮಧ್ಯೆ ಭಾರೀ ಗಾತ್ರದ ಮರವೊಂದು ಬಿದ್ದು ವಿದ್ಯುತ್ ತಂತಿಗಳು ರಸ್ತೆ ಮಧ್ಯೆ ಬಿದ್ದು ಖಾಸಗಿ ಕಂಪನಿ ವಾಹನ ಜಖಂಗೊಂಡಿದೆ.


ಸ್ಥಳಕ್ಕೆ ಮೆಸ್ಕಾಂ ಅಸಿಸ್ಟೆಂ ಟ್ ಇಂಜಿನಿಯರ್ ವಿಶ್ವಾಸ್, ಮೆಸ್ಕಾಂ ಸಿಬ್ಬಂದಿಗಳು ಕಾರ್ಪೋರೇಶನ್, ಪಾಂಡೇಶ್ವರ ಅಗ್ನಿಶಾಮಕ ಅಧಿಕಾರಿ ಪ್ರವೀಣ್,ಎಸ್.ಡಿ.ಆರ್.ಎಫ್ ತಂಡ ತೆರವು ಕಾರ್ಯಾಚರಣೆ ನಡೆಸಿದರು.

ಕಾರ್ಪೋರೇಶನ್ ಇಂಜಿನಿಯರ್ ಪದ್ಮ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮರ ತೆರವು ಕಾರ್ಯದಲ್ಲಿ ಕೈಜೋಡಿಸಿದರು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು