11:11 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಪಿತಾನಿಯೋ: ಭಾರೀ ಗಾತ್ರದ ಮರ ಬಿದ್ದು ವಿದ್ಯುತ್ ಕಂಬ ಧರಾಶಾಯಿ; ವಾಹನ ಜಖಂ

15/07/2022, 19:16

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು:Reporterkarnataka.com:ನಗರದ  ಕಪಿತಾನಿಯೋ ಬೋರ್ಡ್ ಶಾಲಾ ಹಿಂಬದಿ ಹೊಸಮನೆ ಕಾಂತಪ್ಪ ರಸ್ತೆಯ ಮಧ್ಯೆ ಭಾರೀ ಗಾತ್ರದ ಮರವೊಂದು ಬಿದ್ದು ವಿದ್ಯುತ್ ತಂತಿಗಳು ರಸ್ತೆ ಮಧ್ಯೆ ಬಿದ್ದು ಖಾಸಗಿ ಕಂಪನಿ ವಾಹನ ಜಖಂಗೊಂಡಿದೆ.


ಸ್ಥಳಕ್ಕೆ ಮೆಸ್ಕಾಂ ಅಸಿಸ್ಟೆಂ ಟ್ ಇಂಜಿನಿಯರ್ ವಿಶ್ವಾಸ್, ಮೆಸ್ಕಾಂ ಸಿಬ್ಬಂದಿಗಳು ಕಾರ್ಪೋರೇಶನ್, ಪಾಂಡೇಶ್ವರ ಅಗ್ನಿಶಾಮಕ ಅಧಿಕಾರಿ ಪ್ರವೀಣ್,ಎಸ್.ಡಿ.ಆರ್.ಎಫ್ ತಂಡ ತೆರವು ಕಾರ್ಯಾಚರಣೆ ನಡೆಸಿದರು.

ಕಾರ್ಪೋರೇಶನ್ ಇಂಜಿನಿಯರ್ ಪದ್ಮ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮರ ತೆರವು ಕಾರ್ಯದಲ್ಲಿ ಕೈಜೋಡಿಸಿದರು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು