7:10 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಕಪಿತಾನಿಯೋ: ಭಾರೀ ಗಾತ್ರದ ಮರ ಬಿದ್ದು ವಿದ್ಯುತ್ ಕಂಬ ಧರಾಶಾಯಿ; ವಾಹನ ಜಖಂ

15/07/2022, 19:16

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು:Reporterkarnataka.com:ನಗರದ  ಕಪಿತಾನಿಯೋ ಬೋರ್ಡ್ ಶಾಲಾ ಹಿಂಬದಿ ಹೊಸಮನೆ ಕಾಂತಪ್ಪ ರಸ್ತೆಯ ಮಧ್ಯೆ ಭಾರೀ ಗಾತ್ರದ ಮರವೊಂದು ಬಿದ್ದು ವಿದ್ಯುತ್ ತಂತಿಗಳು ರಸ್ತೆ ಮಧ್ಯೆ ಬಿದ್ದು ಖಾಸಗಿ ಕಂಪನಿ ವಾಹನ ಜಖಂಗೊಂಡಿದೆ.


ಸ್ಥಳಕ್ಕೆ ಮೆಸ್ಕಾಂ ಅಸಿಸ್ಟೆಂ ಟ್ ಇಂಜಿನಿಯರ್ ವಿಶ್ವಾಸ್, ಮೆಸ್ಕಾಂ ಸಿಬ್ಬಂದಿಗಳು ಕಾರ್ಪೋರೇಶನ್, ಪಾಂಡೇಶ್ವರ ಅಗ್ನಿಶಾಮಕ ಅಧಿಕಾರಿ ಪ್ರವೀಣ್,ಎಸ್.ಡಿ.ಆರ್.ಎಫ್ ತಂಡ ತೆರವು ಕಾರ್ಯಾಚರಣೆ ನಡೆಸಿದರು.

ಕಾರ್ಪೋರೇಶನ್ ಇಂಜಿನಿಯರ್ ಪದ್ಮ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮರ ತೆರವು ಕಾರ್ಯದಲ್ಲಿ ಕೈಜೋಡಿಸಿದರು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು