6:49 PM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಕಾರು ಶೋರೂಂನಲ್ಲಿ ಅಗ್ನಿ ದುರಂತ: 4 ಕಾರುಗಳಿಗೆ ಹಾನಿ: ಬೆಂಕಿ ನಂದಿಸಿದ ಅಗ್ನಿಶಾಮಕ ದಳ

27/12/2021, 08:49

ಮೈಸೂರು(reporterkarnataka.com): ಮೈಸೂರಿನ ಕಾರು ಶೋರೂಂವೊoದರಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದು ಕಾರು ಸುಟ್ಟು ಹೋಗಿ ಮೂರು ಕಾರುಗಳಿಗೆ ಹಾನಿಯಾಗಿದೆ.

ನಗರದ ಜೆಎಲ್ ಬಿ ರಸ್ತೆಯಲ್ಲಿರುವ ಶೋರೂಂ ಅದ್ವೇತ ಹೋಂಡಾ ಶೋರೂಂ ನಲ್ಲಿ ಬೆಂಕಿ ಹೊತ್ತಿಕೊಂಡು ಧಗ,ಧಗನೆ ಉರಿಯಲಾರಂಭಿಸಿತು. ವಿಷಯ ತಿಳಿದು ಮೂರು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಆ ವೇಳೆಗಾಗಲೇ ಒಟ್ಟು ನಾಲ್ಕು ಕಾರುಗಳಿಗೆ ಹಾನಿಯಾಗಿತ್ತು. ಮತ್ತೆ ಮೂರು ಕಾರುಗಳನ್ನು ರಕ್ಷಣೆ ಮಾಡಲಾಯಿತು.


ಭಾನುವಾರವಾದ ಕಾರಣ ಕಡಿಮೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಳ್ಳುವುದಕ್ಕೆ ಕಾರಣವೇನು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು