1:09 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕಾರ್ಪೆಂಟರ್ ಮಜೀದ್ ಸಾಬ್ ಕೂಡ್ಲಿಗಿ ನಿಧನ: ವಿವಿಧ ಸಮುದಾಯಗಳ ಗಣ್ಯರ ಸಂತಾಪ

31/01/2022, 12:34

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕಾರ್ಪೆಂಟರ್ ಮಜೀದ್ ಸಾಬ್(52) ಜ30ರಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಪತ್ನಿ,ಇಬ್ಬರು ಪುತ್ರ ಹಾಗೂ ಪುತ್ರಿ,ಸಹೊದರ ಮತ್ತು ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.              

ಮೃತರ ಅಂತ್ಯಕ್ರಿಯೆ ಯನ್ನು ಜ30ರಂದು ಸಾಯಂಕಾಲ ನೆರವೇರಿಸಲಾಗುವುದು. ಮಜೀದ್ ಸಾಬ್ ರವರ ಅಗಲಿಕೆಗೆ ಪಟ್ಟಣ ಸೇರಿದಂತೆ ತಾಲೂಕಿನ ಮುಸಲ್ಮಾನ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಹಾಗೂ ಕಾರ್ಪೆಂಟರ್ ಗಳು ಸೇರಿದಂತೆ ವಿವಿಧ

ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಕಾರ್ಮಿಕ  ಮುಖಂಡರಾದ ಗುನ್ನಳ್ಳಿ ರಾಘವೇಂದ್ರ, ಸಿ.ವಿರುಪಾಕ್ಷಪ್ಪ, ಹೆಚ್.ವೀರಣ್ಣ,ಬಡಿಗೇರ ಈರಣ್ಣ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು