5:06 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕಾರ್ಪೆಂಟರ್ ಮಜೀದ್ ಸಾಬ್ ಕೂಡ್ಲಿಗಿ ನಿಧನ: ವಿವಿಧ ಸಮುದಾಯಗಳ ಗಣ್ಯರ ಸಂತಾಪ

31/01/2022, 12:34

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕಾರ್ಪೆಂಟರ್ ಮಜೀದ್ ಸಾಬ್(52) ಜ30ರಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಪತ್ನಿ,ಇಬ್ಬರು ಪುತ್ರ ಹಾಗೂ ಪುತ್ರಿ,ಸಹೊದರ ಮತ್ತು ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.              

ಮೃತರ ಅಂತ್ಯಕ್ರಿಯೆ ಯನ್ನು ಜ30ರಂದು ಸಾಯಂಕಾಲ ನೆರವೇರಿಸಲಾಗುವುದು. ಮಜೀದ್ ಸಾಬ್ ರವರ ಅಗಲಿಕೆಗೆ ಪಟ್ಟಣ ಸೇರಿದಂತೆ ತಾಲೂಕಿನ ಮುಸಲ್ಮಾನ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಹಾಗೂ ಕಾರ್ಪೆಂಟರ್ ಗಳು ಸೇರಿದಂತೆ ವಿವಿಧ

ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಕಾರ್ಮಿಕ  ಮುಖಂಡರಾದ ಗುನ್ನಳ್ಳಿ ರಾಘವೇಂದ್ರ, ಸಿ.ವಿರುಪಾಕ್ಷಪ್ಪ, ಹೆಚ್.ವೀರಣ್ಣ,ಬಡಿಗೇರ ಈರಣ್ಣ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು