10:47 AM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ…

ಇತ್ತೀಚಿನ ಸುದ್ದಿ

ಪ್ರಧಾನಿಯ ಅವಾಚ್ಯ ಪದಗಳಿಂದ ಅವಹೇಳನ ಪ್ರಕರಣ: ಮಡಿಕೇರಿಯ ಸ್ಪೈಸಸ್ ಅಂಗಡಿಯ ಮೂವರು ಯುವಕರ ಬಂಧನ

11/12/2025, 10:34

*ಪೊಲೀಸರಿಂದ ಸುಮುಟೊ ಕೇಸ್ ದಾಖಲು*

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಸ್ಪೈಸಸ್ ಅಂಗಡಿಯಲ್ಲಿ ಮೂವರು ದೇಶದ ಪ್ರಧಾನಿ ಮೋದಿ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇವರ ವಿರುದ್ಧ ಸುಮೊಟೋ ಕೇಶ್ ದಾಖಲಿಸಿ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಡಿಕೇರಿಯ ರಾಣಿ ಪೇಟೆಯ ನಿವಾಸಿ ಇಬ್ರಾಹಿಂ ಎಂಬುವರ ಪುತ್ರ ಫಹಾದ್ ಎಮ್ಮ. ಇ, (31) ತ್ಯಾಗರಾಜ ಕಾಲನಿಯ ನಿವಾಸಿ ಹುಸಿನ್ ಎಂಬುವರ ಪುತ್ರ ಬಾಸಿಲ್ ಎಂ ಎಚ್ (29) ಹಾಗೂ ತ್ಯಾಗರಾಜ ಕಾಲೋನಿಯ ನಿವಾಸಿಯಾದ ಮಜಿದ್ ಎಂಬ ಅವರ ಪುತ್ರ ಸಮೀರ್ ಎಂ.ಎಂ (31) ಬಂಧಿತ ಆರೋಪಿಗಳಾಗಿದ್ದಾರೆ.
ಮೋದಿ ಅವರ ನಿಂದನೆಯನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.
*ಬಿಜೆಪಿ ಪ್ರತಿಭಟನೆ:* ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ನಾಳೆ ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಜಿ . ಟಿ. ವೃತ್ತದಲ್ಲಿ ಪ್ರತಿಭಟನೆಗೆ ಮುಂದಾಗಿದೆ.
ಮೋದಿ ಅವರನ್ನು ನಿಂದಿಸಿದ ಪ್ರಕರಣ ಖಂಡಿಸಿ ಅನೇಕರು ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು