2:49 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ…

ಇತ್ತೀಚಿನ ಸುದ್ದಿ

ಪ್ರಧಾನಿಯ ಅವಾಚ್ಯ ಪದಗಳಿಂದ ಅವಹೇಳನ ಪ್ರಕರಣ: ಮಡಿಕೇರಿಯ ಸ್ಪೈಸಸ್ ಅಂಗಡಿಯ ಮೂವರು ಯುವಕರ ಬಂಧನ

11/12/2025, 10:34

*ಪೊಲೀಸರಿಂದ ಸುಮುಟೊ ಕೇಸ್ ದಾಖಲು*

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಸ್ಪೈಸಸ್ ಅಂಗಡಿಯಲ್ಲಿ ಮೂವರು ದೇಶದ ಪ್ರಧಾನಿ ಮೋದಿ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇವರ ವಿರುದ್ಧ ಸುಮೊಟೋ ಕೇಶ್ ದಾಖಲಿಸಿ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಡಿಕೇರಿಯ ರಾಣಿ ಪೇಟೆಯ ನಿವಾಸಿ ಇಬ್ರಾಹಿಂ ಎಂಬುವರ ಪುತ್ರ ಫಹಾದ್ ಎಮ್ಮ. ಇ, (31) ತ್ಯಾಗರಾಜ ಕಾಲನಿಯ ನಿವಾಸಿ ಹುಸಿನ್ ಎಂಬುವರ ಪುತ್ರ ಬಾಸಿಲ್ ಎಂ ಎಚ್ (29) ಹಾಗೂ ತ್ಯಾಗರಾಜ ಕಾಲೋನಿಯ ನಿವಾಸಿಯಾದ ಮಜಿದ್ ಎಂಬ ಅವರ ಪುತ್ರ ಸಮೀರ್ ಎಂ.ಎಂ (31) ಬಂಧಿತ ಆರೋಪಿಗಳಾಗಿದ್ದಾರೆ.
ಮೋದಿ ಅವರ ನಿಂದನೆಯನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.
*ಬಿಜೆಪಿ ಪ್ರತಿಭಟನೆ:* ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ನಾಳೆ ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಜಿ . ಟಿ. ವೃತ್ತದಲ್ಲಿ ಪ್ರತಿಭಟನೆಗೆ ಮುಂದಾಗಿದೆ.
ಮೋದಿ ಅವರನ್ನು ನಿಂದಿಸಿದ ಪ್ರಕರಣ ಖಂಡಿಸಿ ಅನೇಕರು ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು