ಕೊಂಕಣಿಯ ಪ್ರಸಿದ್ಧ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಗೆ ಕೊಂಕಣಿ ಸಾಹಿತ್ಯ ಪ್ರಶಸ್ತಿ ಮಂಗಳೂರು(reporterkarnataka.com): ಕೊಂಕಣಿ ಲೇಖಕ್ ಸಂಘ್ ಕರ್ನಾಟಕದ ವತಿಯಿಂದ ನೀಡುವ ಕೊಂಕಣಿ ಸಾಹಿತ್ಯ ಪ್ರಶಸ್ತಿಗೆ ಕೊಂಕಣಿಯ ಖ್ಯಾತ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ ಆಯ್ಕೆಯಾಗಿದ್ದಾರೆ. ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2... ವಲ್ಲಿ ವಗ್ಗ ಅವರಿಗೆ ಕವಿತಾ ಟ್ರಸ್ಟ್ನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ: ಜನವರಿ 11ರಂದು ಮಂಗಳೂರಿನಲ್ಲಿ ಪ್ರದಾನ ಮಂಗಳೂರು(reporterkarnataka.com): ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ, ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿ'ಸೋಜಾ ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯ ಮೌಲ್ಯ ರೂ. 25,000, ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಜನವರಿ 1... 2024ರ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ: ನವೆಂಬರ್ 30ರಂದು ಬೆಂಗಳೂರಿನಲ್ಲಿ ಪ್ರದಾನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು ಇದೇ ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ... ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಚಾಲನೆ; ಪತ್ರಿಕೆಗಳಲ್ಲಿ ಸಾಹಿತ್ಯದ ಕವಿತೆಗಳು ಪ್ರಕಟವಾಗಲಿ; ವಿ.ಬಿ.ಕುಳಮರ್ವ ಪುತ್ತೂರು(reporterkarnataka.com): ಪತ್ರಿಕೆಗಳಲ್ಲಿ ಇತ್ತೀಚೆಗೆ ಸಾಹಿತ್ಯ ಬರಹಗಳು ಕಡಿಮೆಯಾಗುತ್ತಿವೆ. ಕಥೆ ಕವನಗಳು ಪ್ರಕಟವಾಗುವುದೇ ಇಲ್ಲ. ಸಾಹಿತ್ಯ ಓದುವ ಅಭಿರುಚಿ ಕುಂಠಿತವಾಗುತ್ತಿದೆ ಎಂದು ನಿವೃತ್ತ ಶಿಕ್ಷಕ, ಕವಿ ವಿ.ಬಿ. ಕುಳಮರ್ವ ಕಾಸರಗೋಡು ಹೇಳಿದರು. ಹಿರಿಯ ಕವಿ ಗುಣಾಜೆ ರಾಮಚಂದ್ರ ಭಟ್ ಶ... ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ 'ಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿ... Literature | ಬೆಂಗಳೂರು: ಡಾ. ತಮಿಳ್ ಸೆಲ್ವಿ ಅವರಿಗೆ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಬೆಂಗಳೂರಿನ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಮತ್ತು ಕಲಬುರ್ಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಕನ್ನಡ ಸಾಹಿತ್ಯ ಪರಿಷತ್ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಪ್ರಕಟಣೆ ದೇವುಡು ಹೇಳಿದ ಮಕ್ಕಳ ಕಥೆಗಳು... ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ "ಮುಟ್ಟಿಸಿಕ... Kasaragod | ಬೇಕಲ ರಾಮ ನಾಯಕರದ್ದು ಸಾಹಿತ್ಯ ಸರಸ್ವತಿಯ ಮನಸ್ಸು: ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಚಂದ್ರಹಾಸ ಚಿತ್ತಾರಿ ಕಾಸರಗೋಡು(reporterkarnataka.com): 'ಬೇಕಲ ರಾಮ ನಾಯಕರದ್ದು ಸಾಹಿತ್ಯ ಸರಸ್ವತಿಯ ಮನಸ್ಸು. ಅವರ ನಿಸ್ವಾರ್ಥ ಸಾಹಿತ್ಯ ಸೇವೆಯು ಸಾರ್ವಕಾಲಿಕ ಆದರ್ಶ, ಸರ್ವರೂ ಒಂದಾಗಿ, ಸಹಬಾಳ್ವೆ ನಡೆಸಬೇಕೆಂಬ ಅರ್ಪಣಾ ಮನೋಭಾವ ಅವರ ಕೃತಿಗಳಲ್ಲಿವೆ. ಈ ಎಲ್ಲಾ ಕೃತಿಗಳೂ ಕೂಡಾ ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ವರದಾನ' ... ಹೆಣ್ಣಿನ ದೃಷ್ಟಿಕೋನದಿಂದ ಪುರಾಣಗಳನ್ನು ವಿಶ್ಲೇಷಿಸುವುದು ಸಮಕಾಲೀನ ಆದ್ಯತೆ ಆಗಬೇಕು: ಡಾ.ವಿನಯಾ ಒಕ್ಕುಂದ ಬೆಂಗಳೂರು(reporterkarnataka.com): ಪುರುಷ ಪ್ರಧಾನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ನಮ್ಮ ಪುರಾಣಗಳನ್ನು ಹೆಣ್ಣಿನ ದೃಷ್ಟಿಕೋನದಿಂದ ವಿಶ್ಲೇಷಿಸುವುದು ಸಮಕಾಲೀನ ಆದ್ಯತೆ ಆಗಬೇಕು. ಆ ಮೂಲಕ ಪುರಾಣ ಮತ್ತು ಸಾಹಿತ್ಯ ಕೃತಿಗಳಲ್ಲಿ ಸ್ತ್ರೀ ಸಂವೇದನೆಯನ್ನು, ಸ್ತ್ರೀ ಸಬಲೀಕರಣವನ್ನು ಹುಡುಕುವ ಪ್ರಯತ್ನ ಮ... Kannada Literature | ಕನ್ನಡ ಚುಟುಕು ಸಾಹಿತ್ಯ ಪರಿಷತ್ ದ.ಕ. ಜಿಲ್ಲಾಧ್ಯಕ್ಷರಾಗಿ ಡಾ.ಕೊಲಚಪ್ಪೆ ಗೋವಿಂದ ಭಟ್ ಆಯ್ಕೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಾಸರಗೋಡು ಕನ್ನಡ ಭವನ ಗ್ರಂಥಾಲಯ ರೂವಾರಿಗಳಾದ ಡಾ. ವಾಮನ್ ರಾವ್ -ಸಂಧ್ಯಾರಾಣಿ ದಂಪತಿ ಸ್ಥಾಪಿಸಿದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕದ "ಕೀರಿಕಾಡು ಮಾಸ್ಟರ್ ವಿಷ್ಣು ಭಟ್ "ಸಂಸ್ಮರಣೆ ಹ... 1 2 3 … 6 Next Page » ಜಾಹೀರಾತು