Bantwal | ಶಿಕ್ಷಣದಿಂದ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾಧ್ಯ: ಒಡಿಯೂರು ಸ್ವಾಮೀಜಿ ಬಂಟ್ವಾಳ(reporterjarnataka.com): ಸದಾಶಿವ ಶಿಕ್ಷಣ ಪ್ರತಿಷ್ಠಾನ ಇದರ ಅಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಶೀಘ್ರದಲ್ಲಿ ಆರಂಭಗೊಳ್ಳಲಿರುವ ನೂತನ ವಿದ್ಯಾಸಂಸ್ಥೆಯ ನಾಮಕರಣ ಹಾಗೂ ಲಾಂಛನ ಬಿಡುಗಡೆ ಸಮಾರಂಭ ಬೆಂಜನಪದವು ಶುಭಲಕ್ಷ್ಮಿ ಸಭಾಂಗಣದಲ್ಲಿ ನಡೆಯಿತು. ಶ್ರೀ ... Bantwal | ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸರಸ್ವತಿ ಮಂಟಪ ಲೋಕಾರ್ಪಣೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು ಉಂಟಗುತ್ತದೆ. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ವಿಜ್ಞಾನದ ಬೆಳವಣಿಗೆಯಿಂದ ಜಗತ್ತಿನಲ್ಲಿ ಹಲವಾರು ಸೌಕರ್ಯಗಳಿದ್ದರೂ ಅಧರ್ಮದಿಂದ ದುಃಖಕ್ಕೆ ಕಾರಣವಾಗಿದೆ. ಭಾರತೀಯ ಧರ್ಮ ... Sports | ಕಾಟಿಪಳ್ಳ ಇನ್ಫೆಂಟ್ ಮೇರಿ ಶಾಲಾ ತಂಡಗಳು ವಿಭಾಗಮಟ್ಟಕ್ಕೆ ಆಯ್ಕೆ ಮಂಗಳೂರು(reporterkarnataka.com): ಮಂಗಳೂರು ಉತ್ತರ ವಲಯದಲ್ಲಿ ಪ್ರಥಮ ಸ್ಥಾನಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳಲ್ಲಿ ಭಾಗವಹಿಸಿದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಾಟಿಪಳ್ಳ ನೇತೃತ್ವದ ೧೪ ವರ್ಷ ವಯೋಮಿತಿಯೊಳಗಿನ ಹಾಗೂ ೧೭ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿ... ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ ಗುರುವಾಯನಕೆರೆ(reporterkarnataka.com): ಪ್ರತಿಷ್ಠಿತ ವಿದ್ವತ್ ಪಿಯು ಕಾಲೇಜ್ ನಲ್ಲಿ ಇಂದು ಗುರುವಂದನಾ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕ ವೃಂದಕ್ಕೆ ಗೌರವ ಸಮರ್ಪಣೆ ಮಾಡಿದರು. ವಿದ್ಯಾರ್ಥಿಗಳೇ ಏರ್ಪಡಿಸಿದ್ದ ಈ ಗುರುವಂದನಾ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯ ಭಾಗವಾಗಿ ಮ... ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಶಂಭೂರು ಎಂಆರ್ ಎಫ್ ಘಟಕಕ್ಕೆ ಭೇಟಿ ಬಂಟ್ವಾಳ(reporterkarnataka.com): ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗದೆ ನೂರಾರು ವರ್ಷಗಳು ಹಾಗೆಯೇ ಉಳಿಯುವುದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿದೆ. ಅದನ್ನು ಪರಿಹರಿಸಲು ಪ್ಲಾಸ್ಟಿಕ್ , ಬಟ್ಟೆ ಮುಂತಾದ ಅಜೈವಿಕ ವಸ್ತುಗಳನ್ನು ಬೇರ್ಪಡಿಸಿ ವಿವಿಧ ಮರುಬಳಕೆ ಉತ್ಪನ್ನಗಳ ತಯಾರಿಗಾಗಿ ಅದನ್ನು ಕಳುಹಿಸಿಕೊ... ರಾಣಿಬೆನ್ನೂರು: ಮಂಗಳೂರಿನ ಐರಿನ್ ಲೀನಾ ಸಿಕ್ವೇರಾಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕೆಥೋಲಿಕ್ ವಿದ್ಯಾ ಮಂಡಳಿಯ ಆಡಳಿತಕ್ಕೊಳಪಟ್ಟ ನಂತೂರು ಕೆಲ್ವರಿ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಐರಿನ್ ಲೀನಾ ಸಿಕ್ವೇರಾ ಅವರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಿಕ್ಷಕ ಸಂಘ ನೀಡಲ್ಪಡುವ ... ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿವಸದ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಸಂಘದ ಪದಾಧಿಕಾರಿಗಳ ಅಯ್ಕೆ ಕಾರ್ಯಕ್ರಮವು ಮಂಗಳೂರು ಕೊಡಿಯಲ್ ಬೈಲ್ ಬೆಸೆಂಟ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಅಲೋಷಿಯ... Mangaluru | ಐಡಿಎಸ್ ಕಾಲೇಜಿನಲ್ಲಿ ಡಿಸೈನ್ ಸೆಲೆಬ್ರೇಷನ್ ವರ್ಕ್ಶಾಪ್ ಮಂಗಳೂರು(reporterkarnataka.com): ಐ. ಡಿ. ಎಸ್. ಕಾಲೇಜಿನಲ್ಲಿ ಡಿಸೈನ್ ಸೆಲೆಬ್ರೇಷನ್ ವರ್ಕ್ಶಾಪ್ – “ಡೀಪ್ ಡೈವ್ ಇನ್ಟು ಡಿಸೈನ್ ಅಂಡ್ AI” ಸೃಜನಶೀಲತೆ, ಡಿಸೈನ್ ಥಿಂಕಿಂಗ್ ಮತ್ತು ಡಿಸೈನ್ ಕ್ಷೇತ್ರದಲ್ಲಿ AIಯ ಅಭಿವೃದ್ಧಿಶೀಲ ಪಾತ್ರವನ್ನು ಅನ್ವೇಷಿಸುವ ಉದ್ದೇಶದಿಂದ ಇತ್ತೀಚೆಗೆ ಆಯೋಜಿಸಲಾಯಿತು... Mangaluru | ಐಡಿಎಸ್ ಕಾಲೇಜಿನಲ್ಲಿ ಡಿಸೈನ್ ಸೆಲೆಬ್ರೇಷನ್ ವರ್ಕ್ಶಾಪ್ ಮಂಗಳೂರು(reporterkarnataka.com): ಐಡಿಎಸ್ ಕಾಲೇಜಿನಲ್ಲಿ ಡಿಸೈನ್ ಸೆಲೆಬ್ರೇಷನ್ ವರ್ಕ್ಶಾಪ್ – “ಡೀಪ್ ಡೈವ್ ಇನ್ಟು ಡಿಸೈನ್ ಅಂಡ್ AI” ಸೃಜನಶೀಲತೆ, ಡಿಸೈನ್ ಥಿಂಕಿಂಗ್ ಮತ್ತು ಡಿಸೈನ್ ಕ್ಷೇತ್ರದಲ್ಲಿ AIಯ ಅಭಿವೃದ್ಧಿಶೀಲ ಪಾತ್ರವನ್ನು ಅನ್ವೇಷಿಸುವ ಉದ್ದೇಶದಿಂದ ಇತ್ತೀಚೆಗೆ ಆಯೋಜಿಸಲಾಯಿತು. ಕಾ... Mangaluru | ಇಂಡಿಯನ್ ಡಿಸೈನ್ ಸ್ಕೂಲ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ಅತ್ತಾವರ ಇಂಡಿಯನ್ ಡಿಸೈನ್ ಸ್ಕೂಲ್ ನ ಪ್ರಥಮ ವರ್ಷದ ವಿದ್ಯಾರ್ಥಿ ಗಳಿಗೆ ಓರಿಯಂಟೇಶನ್ ಕಾಯ೯ಕ್ರಮ ಇತ್ತೀಚೆಗೆ ಕಾಲೇಜಿನ ಆವರಣದಲ್ಲಿ ಜರುಗಿತು. ಅತಿಥಿ ಗಣ್ಯರೆಲ್ಲ ಸೇರಿ ಗಿಡಕ್ಕೆ ನೀರು ಹಾಯಿಸುವ ಮೂಲಕ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿದರು. ಮ... 1 2 3 … 34 Next Page » ಜಾಹೀರಾತು