ಬೆಂಗಳೂರು: ಜುಲೈ 27ರಂದು ಸಂತ ಜೋಸೆಫರ ವಿಶ್ವವಿದ್ಯಾಲಯದಲ್ಲಿ ‘ಓಪನ್ ಡೇ 2026’ ಬೆಂಗಳೂರು(reporterkarnataka.com): ಲಾಲ್ಬಾಗ್ ರಸ್ತೆಯಲ್ಲಿರುವ ಪ್ರತಿಷ್ಠಿತ ಸಂತ ಜೋಸೆಫರ ವಿಶ್ವವಿದ್ಯಾಲಯವು ತನ್ನ ವಾರ್ಷಿಕ ಶೈಕ್ಷಣಿಕ ಪ್ರದರ್ಶನವಾದ ‘ಓಪನ್ ಡೇ 2026’ ((Open Day-2026) ಅನ್ನು ಜುಲೈ 27ರಂದು ಬೆಳಿಗ್ಗೆ 8:00 ರಿಂದ ಸಂಜೆ 4:00 ರವರೆಗೆ ಆಯೋಜಿಸಿದೆ. ಮುಂಬರುವ ವರ್ಷಗಳಲ್ಲಿ ಈ ... Bangalore | ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್ ಚಾಲನೆ ಬೆಂಗಳೂರು(reporterkarnata.com): ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂಎಸ್ಸಿ ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್ ಶನಿವಾರ ಚಾಲನೆ ನೀಡಿತು. ವಿಶ್ವವ... Mangaluru | ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭ ಮಂಗಳೂರು(reporterkarnataka.com): ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಮತ್ತು ಸಾಮಾಜಿಕ ಜ... ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಘಟಿಕೋತ್ಸವ: ಡಾ.ಪೂಜಾ ಬಿ.ಜಿ.ಗೆ ಚಿನ್ನದ ಪದಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ೨೮ನೇ ಘಟಿಕೋತ್ಸವದಲ್ಲಿ ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದಲ್ಲಿ ಕೊಟ್ಟಿಗೆಹಾರ ಬಿನ್ನಡಿಯ ಡಾ.ಪೂಜಾ ಬಿ.ಜಿ ಚಿನ್ನದ ಪದಕ ಪಡೆದು... Education | ಕಲ್ಲರಕೋಡಿ: ನೂತನ ಸರಕಾರಿ ಪದವಿಪೂರ್ವ ಕಾಲೇಜು ಉದ್ಘಾಟನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲರಕೋಡಿಯಲ್ಲಿ ನೂತನವಾಗಿ ನಿರ್ಮಾಣವಾದ ಉನ್ನತೀಕರಿಸಿದ ಪದವಿಪೂರ್ವ ಕಾಲೇಜು ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ಈ ಸಂದರ್ಭ... Mangaluru | ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಂದರಿನ ಕ್ರೆಸೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸತತ 4ನೇ ಬಾರಿ ಶೇ. 100 ಫಲಿತಾಂಶ ಮಂಗಳೂರು(reporterkarnataka.com): 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಂಗಳೂರು ಬಂದರು ವಾರ್ಡಿನಲ್ಲಿರುವ ಕ್ರೆಸೆಂಟ್ ಆಂಗ್ಲ ಮಾಧ್ಯಮ ಶಾಲೆ ಸತತ 4ನೇ ಬಾರಿ ಶೇ. 100 ಫಲಿತಾಂಶ ದಾಖಲಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಪರೀಕ್ಷೆ ಬರೆದ ಎಲ್ಲಾ 32 ವಿದ್ಯಾರ್ಥಿಗಳು ತೇರ್ಗಡ... ಪಿಯುಸಿ ಪರೀಕ್ಷೆ: ಮಂಗಳೂರು ಅಲೋಶಿಯಸ್ ಕಾಲೇಜಿನ ಹೆನಿನ್ ಸ್ವೀಡಲ್ ಪಾಯ್ಸ್ ಶೇ. 97 ಅಂಕ ಮೂಡಿಗೆರೆ(reporterkarnataka.com): ಕೊಟ್ಟಿಗೆಹಾರ ಸಮೀಪದ ಗಬ್ಗಲ್ ಗ್ರಾಮದ ವಿದ್ಯಾರ್ಥಿನಿ ಹೆನಿನ್ ಸ್ವೀಡಲ್ ಪಾಯ್ಸ್ ಪಿಯುಸಿ ಪರೀಕ್ಷೆಯಲ್ಲಿ 579 ಅಂಕ ಪಡೆಯುವ ಮೂಲಕ ಶೇ 97ಫಲಿತಾಂಶ ಲಭಿಸಿದ್ದು ಮಲೆನಾಡಿನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹೆನಿನ್ ಎಸ್.ಪಾಯ್ಸ್ ಮಂಗಳೂರು ಅಲೋಶಿಯಸ... ಬೆಂಗಳೂರು ಸೈಂಟ್ ಜೋಸೆಫ್ ವಿವಿ ಮಹಿಳಾ ಘಟಕದಿಂದ ಮಹಿಳಾ ಸಬಲೀಕರಣದ ಕುರಿತು ಸ್ಫೂರ್ತಿದಾಯಕ ಉಪನ್ಯಾಸ ಬೆಂಗಳೂರು(reporterkarnataka.com): ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಹಿಳಾ ಘಟಕವು, ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ (IIC) ಸಹಯೋಗದೊಂದಿಗೆ, 2026ರ ಮಾರ್ಚ್ 17ರಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ 'ಮಹಿಳಾ ಸಬಲೀಕರಣ' ಕುರಿತು ಚಿಂತನಶೀಲ ಉಪನ್ಯಾಸವನ್ನು ಆಯೋಜಿಸಿತ್ತು. ಭಾರತೀಯ ರ... ಎನ್ಸಿಸಿ ವಿದ್ಯಾರ್ಥಿಗಳಲ್ಲಿ ಶಿಸ್ತು–ನಾಯಕತ್ವ ಬೆಳೆಸುವ ಮಹತ್ವದ ವೇದಿಕೆ: ಕರ್ನಲ್ ಮಂದೀಪ್ ಸಿಂಗ್ ಸೆಖೋನ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರುವೆಯ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಎನ್ಸಿಸಿ ಘಟಕದ ಉದ್ಘಾಟನಾ ಸಮಾರಂಭವು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಲ್ ಮಂದೀಪ್ ಸಿಂಗ್ ಸೆಖೋನ್ ಮಾತನಾಡಿ, ಎನ್ಸಿಸಿ ವ... ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಮಂಗಳೂರು(reporterkarnataka.com): ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಐಎಂಐಟಿ (AIMIT) ಕೇಂದ್ರದ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್ಮೆಂಟ್ನ ಎಂಬಿಎ (MBA) ವಿಭಾಗವು, ಮಾರ್ಚ್ 16ರಂದು ಬೀರಿಯಲ್ಲಿರುವ ಎಐಎಂಐಟಿ ಕೇಂದ್ರದ ಆರ್ಥರ್ ಶೆಣಯ್ ಸಭಾಂಗಣದಲ್ಲಿ ತನ್ನ ರಾಷ್ಟ್ರಮಟ್ಟದ ಮ್ಯಾ... 1 2 3 … 36 Next Page » ಜಾಹೀರಾತು