ಸೋಮೇಶ್ವರ: ಬ್ಯಾಂಕ್ ಆಫ್ ಬರೋಡಾ ವತಿಯಿಂದ ‘ಹಸಿರು ಪರಿಸರದ ಕಡೆ ನಮ್ಮ ನಡೆ’ ಗಿಡ ನೆಡುವ ಕಾರ್ಯಕ್ರಮ ಮಂಗಳೂರು(reporterkarnataka.com): ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ... ಪ್ರಾಕ್ರಮಿಕಾ ವೊಕೇಶನಲ್ ಇನ್ಸ್ಟಿಟ್ಯೂಟ್ ವತಿಯಿಂದ ನ್ಯೂರೋಡೈವಜೆರ್ಂಟ್ ವೃತ್ತಿಪರರಿಗೆ ವಿಶೇಷ ಘಟಿಕೋತ್ಸವ ಬೆಂಗಳೂರು(reporterkarnataka.com): ವಿಶೇಷ ಅಗತ್ಯವುಳ್ಳ ಮಕ್ಕಳ ವಿಶಿಷ್ಟ ಸವಾಲುಗಳನ್ನು ಪರಿಹರಿಸುವ ಸಾಮಾಜಿಕ ಉದ್ಯಮವಾದ ಪ್ರಾಕ್ರಮಿಕಾ ವೊಕೇಶನಲ್ ಇನ್ಸ್ಟಿಟ್ಯೂಟ್ (ಪಿವಿಐ), ನರ ವ್ಯತಿರಿಕ್ತ ವ್ಯಕ್ತಿಗಳಿಗೆ ಸೀಮಿತವಾದಂತೆ ವಿಶೇಷ ಘಟಿಕೋತ್ಸವ ಸಮಾರಂಭವನ್ನು ನಡೆಸಿತು. ಇಂದು ಇಲ್ಲಿನ ಯಲಹಂಕದ ಶೇಷಾ... ಮಂಗಳೂರು: ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಕೆನರಾ ಎಕ್ಸ್ಪೋ -2023 ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಆಯೋಜನೆಯಲ್ಲಿ ಮೂಡಿ ಬಂದ ವಿಶಿಷ್ಟ ಪೂರ್ಣ ವಸ್ತು ಪ್ರದರ್ಶನ- ಕೆನರಾ ಎಕ್ಸ್ಪೋ 2023 ಶನಿವಾರದಂದು ನಗರದ ಕೊಡಿಯಾಲ್ ಬೈಲ್ ನ ಕೆನರಾ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಂಡಿತು. ಕೆನರಾ ಬ್ಯಾಂಕ್ ಮಂಗಳೂರು ವೃ... ಮೂಡುಬಿದರೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ಮೂಡುಬಿದಿರೆ(reporterkarnataka.com): ಇಲ್ಲಿನ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ನಡೆಯುತ್ತಿದ್ದು ಡಾ ಸುರೇಶ ನೆಗಳಗುಳಿಯವರು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ನಡುಹಗಲ ಕಾರ್ಯಾಗಾರ ವನ್ನು ನಡೆಸಿ ಕೊಟ್ಟರು. ಸ್ನಾತ... ಚಿನಗುಂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಐಡಬ್ಲ್ಯುಸಿಯಿಂದ 50 ಕುರ್ಚಿ, 4 ಟೇಬಲ್ ಕೊಡುಗೆ ಜಮಖಂಡಿ(reporterkarnataka.com): ಜಮಖಂಡಿ ತಾಲೂಕಿನ ಚಿನಗುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಇಂದು IWC of HBR ಬೆಂಗಳೂರಿನವರು ನಲಿಕಲಿ ತರಗತಿಗೆ 10 ಕುರ್ಚಿ ಹಾಗೂ 4 ಟೇಬಲ್ ಗಳನ್ನು , IWC ಬಾಗಲಕೋಟನವರು ನವರು 10 ಕುರ್ಚಿ, ˌIWC ಹಾವೇರಿಯವರು 10 ಕುರ್ಚಿ ˌ IWC ರಬಕ... ಸರಕಾರಿ ಬಾಲಕಿಯರ ಪಿಯು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆ ಕುರಿತು ಪ್ರಬಂಧ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಉಪ ವಿಭಾಗದಿಂದ ವಿಧ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆ ಕುರಿತು ತಾಲೂಕು ಮಟ್ಟದ ಪ್ರಬಂಧ ಸ್ಪ... ಕಲ್ಲಡ್ಕ: ಜ್ಞಾನ ಶರಧಿ ಮತ್ತು ಜ್ಞಾನ ವಾರಿಧಿ ಪುಸ್ತಕದ ನೈತಿಕ ಮೌಲ್ಯಾಧಾರಿತ ತಾಲೂಕು ಮಟ್ಟದ ಸ್ಪರ್ಧೆ ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಕಳೆದ 31 ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ನಡೆಸಿಕೊಂಡು ಬರುತ್ತಿರುವ ಪುಸ್ತಕಾಧಾರಿತ ಸ್ಪರ್ಧೆಯು ಕೇವಲ ಸ್ಪರ್ಧೆಗಾಗಿ ಅಲ್ಲ ವಿದ್ಯಾರ್ಥಿಗಳಲ್ಲಿ ಶಿಕ್ಷಣದೊಂದಿಗೆ ಮಾನವೀಯ , ಸಾಂಸ್ಕೃತಿಕ , ನೈತಿಕ ಮೌಲ್ಯವನ್ನು ಬೆಳೆಸುವ ಉದ... ಪೆರಾಜೆ: ಉಪ್ಪಿನಂಗಡಿ ಮಂಡಲ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವ ಬಂಟ್ವಾಳ(reporterkarnataka.com): ಸಹಬಾಳ್ವೆ, ಸಹಕಾರ, ಸಮರ್ಪಣಾಭಾವ ಮನುಷ್ಯನ ಬೆಳವಣಿಗೆಗೆ ಪೂರಕವಾಗಿದೆ. ಕ್ರೀಯಾಶೀಲರಾಗಿ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಂಘಟಿತವಾಗಿ ಕೆಲಸ ಮಾಡಬೇಕು. ಬಿಂದು ಸಿಂಧುವಾಗಿ ರೂಪುಗೊಳ್ಳಲು ಯುವ ಜನತೆಗೆ ಸೂಕ್ತ ಮಾರ್ಗದರ್ಶನ ಬೇಕಾಗಿದೆ ಎಂದು ಕನ್ಯಾನ ಸರಸ್ವತಿ ... ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅಮ್ಟಾಡಿ ಕಿನ್ನಿಬೆಟ್ಟು ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಬಂಟ್ವಾಳ ಶಾಸಕ ರ... ಕೆನರಾ ಕಾಲೇಜಿನಲ್ಲಿ ರಕ್ತದಾನ ಶಿಬಿರ: ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳಿಂದ 156 ಯೂನಿಟ್ ಸಂಗ್ರಹ ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಘಟಕಗಳು, ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್, ಎಚ್ ಡಿಎಫ್ ಸಿ ಬ್ಯಾಂಕ್ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ... « Previous Page 1 …8 9 10 11 12 … 31 Next Page » ಜಾಹೀರಾತು