ಅಥಣಿ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಾರ್ಷಿಕ ಸ್ನೇಹ ಸಮ್ಮೇಳನ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿಯ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು. ಹುದ್ದಾರ್ ಇಂಗ್ಲಿಷ್ ಮೀಡಿಯಂ ಸ್ಕೂಲಿನ ಸಂಸ್ಥಾಪಕರು ಹಾಗೂ ಅಧ್ಯಕ್ಷರು ವಿಜಯ್ ಜೆ. ಉದ್ದಾರ್, ಮ... ಶ್ಲಾಘ್ಯ: 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 4ರಿಂದ ಟ್ಯೂಶನ್ ತರಗತಿ ಆರಂಭ; ಬನ್ನಿ ಇಂದೇ ನೋಂದಾಯಿಸಿಕೊಳ್ಳಿ… ಮಂಗಳೂರು(reporterkarnataka.com): ನಗರದ ಬೊಂದೆಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2004- 25ನೇ ಸಾಲಿನ ಟ್ಯೂಶನ್ ತರಗತಿ ಮಾರ್ಚ್ 4ರಿಂದ ಆರಂಭವಾಗಲಿದ್ದು, ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 8,9 ಮತ್ತು 10ನೇ ತರಗತಿಯ ವಿದ್ಯಾರ್ಥಿಗ... ನಿಟ್ಟೆಯಲ್ಲಿ ಒಂದು ವಾರದ ಎಐಸಿಟಿಇಯ ಪ್ರಾಯೋಜಿತ ಶಿಕ್ಷಕರ ಜ್ಞಾನಾಭಿವೃದ್ಧಿ ಕಾರ್ಯ ಕ್ರಮ ನಿಟ್ಟೆ(reporterkarnataka.com): ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗವು ಶೈಕ್ಷಣಿಕ ಉತ್ಕೃಷ್ಟತೆಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ 'ಅಕೌಸ್ಟಿಕ್ಸ್, ಸ್ಪೀಚ್ ಮತ್ತು ಸಿಗ್ನಲ್ ಪ್ರೊಸೆಸಿಂಗ್ನಲ್ಲಿ ಪ... ಕುಪ್ಪೆಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 13.90 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಕೊಠಡಿ ಉದ್ಘಾಟನೆ ಮಂಗಳೂರು(reporterkarnataka.com): ಕುಪ್ಪೆಪದವು ಕಿಲೆಂಜಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 13.90 ಲಕ್ಷ ಮೊತ್ತ ವೆಚ್ಚದಲ್ಲಿ ವಿವೇಕ ಶಾಲಾ ಯೋಜನೆಯಡಿ ನಿರ್ಮಿತವಾಗಿರುವ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ನೆರವೇರಿಸಿದರು. ಶಾಲಾ ಮಕ್ಕಳ ಶೈಕ... ಸೋಮೇಶ್ವರ: ಬ್ಯಾಂಕ್ ಆಫ್ ಬರೋಡಾ ವತಿಯಿಂದ ‘ಹಸಿರು ಪರಿಸರದ ಕಡೆ ನಮ್ಮ ನಡೆ’ ಗಿಡ ನೆಡುವ ಕಾರ್ಯಕ್ರಮ ಮಂಗಳೂರು(reporterkarnataka.com): ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ... ಪ್ರಾಕ್ರಮಿಕಾ ವೊಕೇಶನಲ್ ಇನ್ಸ್ಟಿಟ್ಯೂಟ್ ವತಿಯಿಂದ ನ್ಯೂರೋಡೈವಜೆರ್ಂಟ್ ವೃತ್ತಿಪರರಿಗೆ ವಿಶೇಷ ಘಟಿಕೋತ್ಸವ ಬೆಂಗಳೂರು(reporterkarnataka.com): ವಿಶೇಷ ಅಗತ್ಯವುಳ್ಳ ಮಕ್ಕಳ ವಿಶಿಷ್ಟ ಸವಾಲುಗಳನ್ನು ಪರಿಹರಿಸುವ ಸಾಮಾಜಿಕ ಉದ್ಯಮವಾದ ಪ್ರಾಕ್ರಮಿಕಾ ವೊಕೇಶನಲ್ ಇನ್ಸ್ಟಿಟ್ಯೂಟ್ (ಪಿವಿಐ), ನರ ವ್ಯತಿರಿಕ್ತ ವ್ಯಕ್ತಿಗಳಿಗೆ ಸೀಮಿತವಾದಂತೆ ವಿಶೇಷ ಘಟಿಕೋತ್ಸವ ಸಮಾರಂಭವನ್ನು ನಡೆಸಿತು. ಇಂದು ಇಲ್ಲಿನ ಯಲಹಂಕದ ಶೇಷಾ... ಮಂಗಳೂರು: ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಕೆನರಾ ಎಕ್ಸ್ಪೋ -2023 ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಆಯೋಜನೆಯಲ್ಲಿ ಮೂಡಿ ಬಂದ ವಿಶಿಷ್ಟ ಪೂರ್ಣ ವಸ್ತು ಪ್ರದರ್ಶನ- ಕೆನರಾ ಎಕ್ಸ್ಪೋ 2023 ಶನಿವಾರದಂದು ನಗರದ ಕೊಡಿಯಾಲ್ ಬೈಲ್ ನ ಕೆನರಾ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಂಡಿತು. ಕೆನರಾ ಬ್ಯಾಂಕ್ ಮಂಗಳೂರು ವೃ... ಮೂಡುಬಿದರೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ಮೂಡುಬಿದಿರೆ(reporterkarnataka.com): ಇಲ್ಲಿನ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ನಡೆಯುತ್ತಿದ್ದು ಡಾ ಸುರೇಶ ನೆಗಳಗುಳಿಯವರು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ನಡುಹಗಲ ಕಾರ್ಯಾಗಾರ ವನ್ನು ನಡೆಸಿ ಕೊಟ್ಟರು. ಸ್ನಾತ... ಚಿನಗುಂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಐಡಬ್ಲ್ಯುಸಿಯಿಂದ 50 ಕುರ್ಚಿ, 4 ಟೇಬಲ್ ಕೊಡುಗೆ ಜಮಖಂಡಿ(reporterkarnataka.com): ಜಮಖಂಡಿ ತಾಲೂಕಿನ ಚಿನಗುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಇಂದು IWC of HBR ಬೆಂಗಳೂರಿನವರು ನಲಿಕಲಿ ತರಗತಿಗೆ 10 ಕುರ್ಚಿ ಹಾಗೂ 4 ಟೇಬಲ್ ಗಳನ್ನು , IWC ಬಾಗಲಕೋಟನವರು ನವರು 10 ಕುರ್ಚಿ, ˌIWC ಹಾವೇರಿಯವರು 10 ಕುರ್ಚಿ ˌ IWC ರಬಕ... ಸರಕಾರಿ ಬಾಲಕಿಯರ ಪಿಯು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆ ಕುರಿತು ಪ್ರಬಂಧ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಉಪ ವಿಭಾಗದಿಂದ ವಿಧ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತೆ ಕುರಿತು ತಾಲೂಕು ಮಟ್ಟದ ಪ್ರಬಂಧ ಸ್ಪ... « Previous Page 1 …10 11 12 13 14 … 34 Next Page » ಜಾಹೀರಾತು