ಬಂಟ್ವಾಳ ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಬಂಟ್ವಾಳ(reporterkarnataka.com): ಕಾರ್ಮೆಲ್ ಕಾಲೇಜು ವಿದ್ಯಾರ್ಥಿ ಪರಿಷತ್ 2023- 24ರ ಉದ್ಘಾಟನಾ ಸಮಾರಂಭ ಜರುಗಿತು. ಮುಖ್ಯ ಅತಿಥಿಗಳಾದ ಡಾ. ಪ್ರಕಾಶ್ ಚಂದ್ರ ಬಿ. ಮಾತಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ನಾಯಕತ್ವದ ಗುಣವಿದೆ. ನಾವೆಲ್ಲರೂ ನಮ್ಮ ಜೀವನಕ್ಕೆ ನಾಯಕರು, ವಿದ್ಯಾರ್ಥಿಗಳಿಗೆ... ನಾಯಕನಲ್ಲಿ ನಾಯಕತ್ವ ಗುಣ ಇರಬೇಕು; ಎನ್ನೆಸ್ಸೆಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳಿಸುತ್ತದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ನಮ್ಮ ನಡುವೆ ಅನೇಕ ಲೀಡರ್ ಗಳು ಇದ್ದಾರೆ. ಆದರೆ ನಾಯಕತ್ವ ಗುಣ ಇರುವುದಿಲ್ಲ. ನಾಯಕನಾದ ವ್ಯಕ್ತಿಯಲ್ಲಿ ನಾಯಕತ್ವ ಗುಣ ಇರಬೇಕು. ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದು ಮಾಜಿ... ಬೃಹತ್ ಜನಸ್ತೋಮವನ್ನು ಆಕರ್ಷಿಸಿದ ಬೆಂಗಳೂರಿನ ಓರಿಯಂಟ್ ಬ್ಲ್ಯಾಕ್ಸ್ವಾನ್ ಕಾರ್ಯಾಗಾರ ಬೆಂಗಳೂರು(reporterkarnataka.com): ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು ಪರಿಚಯಿಸುವುದರೊಂದಿಗೆ ಗಮನಾರ್ಹವಾಗಿ ಹೊಂದಿಕೆಯಾಗುವ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಎಬಿಸಿ ಆಫ್ ಎನ್ಸಿಎಫ್: ಎನ್ಸಿಎಫ್ ಎಕ್ಸ್ಪ್ಲೈನ್ಡ್ ಎಂಬ ಬ್ಯಾನರ್ನಡಿಯಲ್ಲಿ ಶೈಕ್ಷಣಿಕ ಪ್ರಕಟಣೆಯ ಕ್ಷೇತ್ರದ ಪ್ರವರ್ತಕ ಓರಿಯಂಟ... ಸಹಾಯಕ ಪ್ರಾಧ್ಯಾಪಕಿ ಶೈಸಿಲ್ ಮ್ಯಾಥ್ಯೂಗೆ ಯೆನೆಪೊಯ ವಿವಿಯಿಂದ ಪಿಎಚ್ಡಿ ಪ್ರದಾನ ಮಂಗಳೂರು(reporterkarnataka.com): ಯೆನೆಪೊಯ ವಿವಿಯಿಂದ(ವಿಶ್ವವಿದ್ಯಾಲಯವೆಂದು ಪರಿಗಣಿಸಲಾಗಿದೆ) ಶೈಸಿಲ್ ಮ್ಯಾಥ್ಯೂ ಅವರಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದೆ. ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ನ ಸಹಾಯಕ ಪ್ರಾಧ್ಯಾಪಕರಾದ ಶೈಸಿಲ್ ಮ್ಯಾಥ್ಯೂ ಇವರ... ಶಾಲಾ ಮಕ್ಕಳಿಗೆ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವರಿಂದ ಶೂ- ಸಾಕ್ಸ್ ವಿತರಣೆ ಮಂಗಳೂರು(reporterkarnataka.com): ರಾಜ್ಯ ಸರಕಾರದ ಉಚಿತ ಶೂ ಮತ್ತು ಸಾಕ್ಸ್ ವಿತರಣಾ ಯೋಜನೆ ಅನುಸಾರ ನಗರದ ಕಪಿತಾನಿಯೋ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರೌಢ ಶಾಲೆ(ಬೋರ್ಡ್ ಶಾಲೆ)ಯಲ್ಲಿ ಜರುಗಿತು. ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮಕ್ಕಳಿಗೆ ಶೂ ಸಾಕ್ಸ್ ವಿತರಿಸಿದರು. ಶಾಲಾ ಶಿಕ್ಷಕರು ಉ... ತಿರುವೈಲು ದ.ಕ. ಜಿಪಂ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3 ನೂತನ ತರಗತಿ ಕೊಠಡಿ ಉದ್ಘಾಟನೆ ಗುರುಪುರ(reporterkarnataka.com): ಕಳೆದ 6 ವರ್ಷಗಳ ಅವಧಿಯಲ್ಲಿ ಶಾಸಕನಾಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ತಿರುವೈಲು ಶಾಲೆಗೆ ಸರ್ಕಾರದ `ವಿವೇಕ' ಯೋಜನೆಯಡಿ ಎರಡು ತರಗತಿ ಕೊಠ... ನನ್ನಜ್ಜ ಕಣ್ಣಪ್ಪ ನನ್ನ ಬರವಣಿಗೆಗೆ ಪ್ರಥಮ ಪ್ರೇರಣೆ: ಮುಂಬೈಯ ಪ್ರಸಿದ್ಧ ಕನ್ನಡ ಲೇಖಕಿ ಶ್ಯಾಮಲಾ ಮಾಧವ ಮಂಗಳೂರು(reporterkarnataka.com):ನಾವೆಲ್ಲರೂ ಕಾನಾಟಿ (ಅರ್ಥಾತ್ ದಪ್ಪ ಕನ್ನಡಕ ಧರಿಸುವ) ಅಜ್ಜ ಎಂದೇ ಕರೆಯುತಿದ್ದ ನಮ್ಮಜ್ಜ ಲೂವಿಸ್ ಕಣ್ಣಪ್ಪನವರಿಂದಲೇ ನನ್ನ ಬರವಣಿಗೆಗೆ ಮೊದಲ ಪ್ರೇರಣೆ ದೊರೆಯಿತು ಎಂದು ಮುಂಬಯಿಯ ಖ್ಯಾತ ಕನ್ನಡ ಲೇಖಕಿ ಶ್ಯಾಮಲಾ ಮಾಧವ ಹೇಳಿದರು. ಸಾಹಿತ್ಯ ಅಕಾಡ... ಹಿರಿಯ ಶಿಕ್ಷಕ, ಪತ್ರಕರ್ತ ಜಯಾನಂದ ಪೆರಾಜೆಗೆ ಅಮೃತ ಸಮ್ಮಾನ ಗೌರವ ರಾಜ್ಯ ಪ್ರಶಸ್ತಿ ಉಡುಪಿ(reporterkarnataka.com): ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 34 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ಪ್ರಸ್ತುತ ಪತ್ರಕರ್ತರಾಗಿರುವ ಹಿರಿಯ ಶಿಕ್ಷಕ ಜಯಾನಂದ ಪೆರಾಜೆಯವರಿಗೆ ಅಮೃತ ಸಮ್ಮಾನ ಗೌರವ ಪ್ರಶಸ್ತಿ ನೀಡಿ ಶಿಕ್ಷಕ ದಿನಾಚರಣೆಯಂದು ಉಡುಪಿಯಲ್ಲಿ ಸನ್ಮಾನಿಸಲಾಯಿತು. ಕರ್ನಾಟಕ ಚ... ಪಾದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ನಲ್ಲಿ ಓಣಂ ಮತ್ತು ಫ್ರೆಶರ್ಸ್ ದಿನ ಮಂಗಳೂರು(reporterkarnataka.com): ನಗರದ ಪಾದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ನ ಸಾಂಸ್ಕೃತಿಕ ಕ್ಲಬ್ ಆಶ್ರಯದಲ್ಲಿ ಓಣಂ ಮತ್ತು ಫ್ರೆಶರ್ಸ್ ದಿನವನ್ನು ಕಾಲೇಜು ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರ... ಕನಸಿಲ್ಲದ ದಾರಿ ಕ್ರಮಿಸುವುದು ಕಷ್ಟ, ಆದರೆ ಕನಸನ್ನು ನನಸು ಮಾಡುವುದು ಪುಸ್ತಕಗಳು: ಉಪನ್ಯಾಸಕ ರವಿ ಇಡ್ಕಿದು ಮಂಗಳೂರು(reporterkarnataka.com): ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು ಆದರೆ ಕನಸಿಲ್ಲದ ದಾರಿಯಲ್ಲಿ ನಡೆಯುವುದು ಬಲು ಕಷ್ಟ. ಈ ಕನಸನ್ನು ನನಸು ಮಾಡುವುದು ಪುಸ್ತಕಗಳು ಎಂದ ಅವರು ಗ್ರಂಥಪಾಲಕರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಕನ್ನಡ-ತುಳು ಲೇಖಕ ಹಾಗೂ ಕೆನರಾ ಪಿಯು ಕಾಲೇಜಿನ ಉಪನ್ಯಾಸ... « Previous Page 1 …11 12 13 14 15 … 32 Next Page » ಜಾಹೀರಾತು