ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ ಮಂಗಳೂರು(reporterkarnataka.com):ಹಳೆ ವಿದ್ಯಾರ್ಥಿ ಸಂಘ ಬೆಸೆಂಟ್ ಸಂಧ್ಯಾ ಕಾಲೇಜು(ರಿ) ಹಾಗೂ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಅತ್ತಾವರ, ಮಂಗಳೂರು ಇದರ ಸಹಯೋಗದೊಂದಿಗೆ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಭಾಂಗಣದಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ಆ... ನೆಲ್ಯಾಡಿ ವಿವಿ ಕಾಲೇಜು: ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರ ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಪ್ರಸ್ತುತ ಔದ್ಯೋಗಿಕ ಮಾರುಕಟ್ಟೆಗೆ ಹೊಂದಿಕೊಳ್ಳುವ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಇನ್ಸ್ಟಿ... ಮಂಗಳೂರಿನ ಶ್ಲಾಘ್ಯದಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ಟ್ಯೂಶನ್ ತರಗತಿ ಆರಂಭಿಸಲಾಗಿದೆ. ಸಿಬಿಎಸ್ ಇ ಮತ್ತು ಸ್ಟೇಟ್ ಸಿಲೆಬಸ್ ನಲ್ಲಿ ಟ್ಯೂಶನ್ ನೀಡಲಾಗುತ್ತದೆ. ಪ್ರತಿ ಬ್... ಯುಪಿಎಸ್ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾ... ಎಸ್ಸೆಸ್ಸೆಲ್ಸಿ ಪರೀಕ್ಷೆ: ಕೆನರಾ ಪ್ರೌಢಶಾಲೆಗೆ 99.31 ಫಲಿತಾಂಶ; 145 ವಿದ್ಯಾರ್ಥಿಗಳಲ್ಲಿ 144 ಪಾಸ್ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯದ 2022-23ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಉರ್ವ ಕೆನರಾ ಪ್ರೌಢಶಾಲೆಯು 99.31% ಶೇಕಡಾ ಫಲಿತಾಂಶವನ್ನು ಪಡೆದಿದೆ. ಪರೀಕ್ಷೆಗೆ ಒಟ್ಟು 145 ವಿದ್ಯಾರ್ಥಿಗಳು ಹಾಜರಾಗಿ, 144 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.ಒಟ್ಟು 8... ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ, ಬಂಟ್ವಾಳ ಮೂಲದ ರಾಧೇಶ್ ಮಯ್ಯಗೆ ಫ್ರೆಶರ್ ಅವಾರ್ಡ್ ಬೆಂಗಳೂರು(reporterkarnataka.com): ಬೆಂಗಳೂರಿನ ಗ್ರೇಟ್ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ರಾಧೇಶ್ ಮಯ್ಯ ಅವರು ಕಾಲೇಜಿನ ಫ್ರೆಶರ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಕಾಲೇಜಿನಲ್ಲಿ ಕಳೆದ ವಾರ ನಡೆದ 2023ನೇ ಸಾಲಿನ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ರಾಧೇಶ್ ಮಯ್ಯ ಅವರಿಗೆ ಪ್ರಶ... ಕೆನರಾ ಪಿಯು ಕಾಲೇಜು ಮತ್ತು ಕೆನರಾ ವಿಕಾಸ್ ಪಿಯು ಕಾಲೇಜಿನಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಮಂಗಳೂರು(reporterkarnataka.com): ನಗರದ ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ನಗರದ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದ... ಮಂಗಳೂರಿನ ಶ್ಲಾಘ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: 3 ವಾರಗಳ ಕೆರಿಯರ್ ಫೋಕಸ್ ತರಬೇತಿ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 10ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಒದಗಿ ಬಂದಿದೆ. 3 ವಾರಗಳ ಕೆರಿಯರ್ ಫೋಕಸ್ (ವೃತ್ತಿ ಗಮನ) ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. *ವೈಶಿಷ್ಟ್ಯಗಳು:... ರಾಜ್ಯಮಟ್ಟದ ‘ಆಕೃತಿ’ ಉತ್ಸವ: ಮೂಡುಬಿದರೆಯ ಮೈಟ್ ಗೆ ಚಾಂಪಿಯನ್ ಶಿಪ್; ಸಹ್ಯಾದ್ರಿ ರನ್ನರ್ ಅಪ್ ಮಂಗಳೂರು(reporterkarnataka.com): ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಮುಕ್ತಾಯಗೊಂಡ ಮೂರು ದಿನಗಳ ರಾಜ್ಯಮಟ್ಟದ 'ಆಕೃತಿ' ತಾಂತ್ರಿಕ, ಸಾಂಸ್ಕೃತಿಕ ಉತ್ಸವದಲ್ಲಿ ಮೂಡುಬಿದಿರೆಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಎಂಜಿನಿಯರಿಂಗ... ಸಾಧನೆಯ ಹಾದಿಯಲ್ಲಿ ಮೊಡಂಕಾಪು ಕಾರ್ಮೆಲ್ ಪ್ರಥಮ ದರ್ಜೆ ಕಾಲೇಜು: ಫಲಿತಾಂಶ ಮಾತ್ರವಲ್ಲ ಪಠ್ಯೇತರ ಚಟುವಟಿಕೆಗಳಲ್ಲೂ ಸೈ! ಬಂಟ್ವಾಳ(reporterkarnataka.com): 2010ರ ಶೈಕ್ಷಣಿಕ ವರ್ಷದಲ್ಲಿ ಆರಂಭವಾದ ಬಂಟ್ವಾಳದ ಮೊಡಂಕಾಪು ಬಳಿಯ ಕಾರ್ಮೆಲ್ ಪ್ರಥಮ ದರ್ಜೆ ಇಂದು ಹತ್ತು ಹಲವು ಸಾಧನೆಗಳ ರೂವಾರಿಯಾಗಿದೆ. ಉತ್ತಮ ಫಲಿತಾಂಶ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ದಾಖಲಿಸಿದೆ. ಕಾರ್ಮೆಲ್ ಪ್ರಥಮ ದರ್ಜೆ ಕಾಲೇಜಿನಲ್... « Previous Page 1 …13 14 15 16 17 … 31 Next Page » ಜಾಹೀರಾತು