ಬಂಟ್ವಾಳ: ಅಮೃತ ಸಮುದಾಯ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ ಬಂಟ್ವಾಳ(reporterkarnataka.com): ಸರ್ಕಾರಿ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಕೆಂಪುಗುಡ್ಡೆ ,ಕಿನ್ನಿಬೆಟ್ಟುವಿನಲ್ಲಿ ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ "ಅಮೃತ ಸಮುದಾಯ ವಾರ್ಷಿಕ ವಿಶೇಷ ಶಿಬಿರದ" ಶೈಕ್ಷಣಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿ ಶಿವಪ್... ಬಂಟ್ವಾಳ: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ "ಅಮೃತ ಸಮುದಾಯ ಅಭಿವೃದ್ಧಿ ಯೋಜನೆ" ವಾರ್ಷಿಕ ವಿಶೇಷ ಶಿಬಿರವು ಬಂಟ್ವಾಳ ಕೆಂಪುಗುಡ್ಡೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ಉದ್ಘಾಟನೆ ಗೊಂಡಿತು. ಈ ಶಿಬಿರವನ್ನು ಪೊಳಲಿ ರಾಮಕೃಷ್ಣ ತಪೋವನದ ಅ... ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಮಂಗಳೂರು(reporterkarnataka.com); ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾಷ್ಟ್ರೀಯ ಸೇವಾ ಯೋಜನೆ "ಅಮೃತ ಸಮುದಾಯ ಅಭಿವೃದ್ಧಿ ಯೋಜನೆ" ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ... ಮೊಡಂಕಾಪು ಕಾರ್ಮೆಲ್ ಕಾಲೇಜು:ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನೆ ಬಂಟ್ವಾಳ(reporterkarnataka.com): ಕಾರ್ಮೆಲ್ ಕಾಲೇಜ್ ಮೊಡಂಕಾಪು ರಾಷ್ಟ್ರೀಯ ಸೇವಾ ಯೋಜನಾ ಘಟಕದ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಟ್ಟಂಪಾಡಿ ಸರ್... ವಿವೇಕ ಸಪ್ತಾಹ: ಮಂಗಳೂರಿನಲ್ಲಿ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ವಿವೇಕ ಸಪ್ತಾಹದ ಪ್ರಯುಕ್ತ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ ಶುಕ್ರವಾರ ಕೆನರಾ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮಂಗಳೂರು ಕೆನರಾ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ ಮಂಗಳೂರು(reporterkarnataka.com):''ಶಿಸ್ತಿನಿಂದ ಬದುಕುವುದೇ ನಾಯಕತ್ವ. ನಾಯಕತ್ವಕ್ಕೆ ಜ್ಞಾನ ಮುಖ್ಯ. ನಾವು ಜೀವನದಲ್ಲಿ ಎಷ್ಟೋ ವಿಚಾರಗಳಲ್ಲಿ ಸೋತಿರುತ್ತೇವೆ. ಆದರೆ ಜೀವನದಲ್ಲಿ ಯಶಸ್ಸು ಗಳಿಸಿದವರೆಲ್ಲ ನಾಯಕತ್ವದ ಗುಣವನ್ನು ಹೊಂದಿದವರಲ್ಲ. ಜೀವನದಲ್ಲಿ ಅನೇಕ ಬಾರಿ ಸೋತವರೂ ಒಳ್ಳೆಯ ನಾಯಕರಾಗಬಲ್ಲರ... ಶಾರದಾ ಕಾಲೇಜಿನಲ್ಲಿ ಏಳು ದಿನಗಳ ದೈನಂದಿನ ಚಟುವಟಿಕೆಗಳ ಕಾರ್ಯಗಾರ ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಸೇರಿದಂತೆ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏಳು ದಿನಗಳ ವಿಶೇಷ ಕಾರ್ಯಾಗಾರ ತಲಪಾಡಿ ಶಾರದ ಕಾಲೇಜಿನಲ್ಲಿ ನಡೆಯಿತು. 23-12-21ರಂದು ಡಾ.ಸಂದೀಪ್ ಬೇಕಲ್ ಕ್ರಿಯಾ ಶರೀರ ವಿಭಾಗ, ಶಾರದಾ ಆ... ನರ್ಸಿಂಗ್ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ !: ಜರ್ಮನಿಯಲ್ಲಿ 4 ಲಕ್ಷ ನರ್ಸ್ ಹುದ್ದೆ ಖಾಲಿ!!; ಇನ್ನೇಕೆ ತಡ, ಅವಕಾಶ ಬಾಚಿಕೊಳ್ಳಿ ಮಂಗಳೂರು(reporterkarnataka.com): ನರ್ಸಿಂಗ್ ತರಬೇತಿ ಪಡೆದವರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ವಿದೇಶದಲ್ಲಿ ಕೈತುಂಬಾ ಸಂಬಳ ಪಡೆದು ಕೆಲಸ ಮಾಡುವ ಯೋಗ ಕೂಡಿಬರಲಿದೆ. ಜರ್ಮನಿಯಲ್ಲಿ 4 ಲಕ್ಷ ನರ್ಸ್ ಹುದ್ದೆಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳಿಗೆ ಅದೃಷ್ಟ ಒಲಿದು ಬರಲಿದೆ. ಜರ್ಮನಿಯ ವಿ... ಎನ್ಇಪಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ಬಹಳಷ್ಟು ಪ್ರಾಮುಖ್ಯತೆ ನೀಡಲಾಗಿದೆ: ಡಾ.ನಾಗರತ್ನ ಕೆ.ಎ ಮಂಗಳೂರು(reporterkarnataka.com): ಉರ್ವ ಸ್ವಸ್ತಿಕ್ ಕಾಲೇಜಿನಲ್ಲಿ ರಾ.ಸೆ.ಯೋ ಘಟಕ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕ... ಸಂವಿಧಾನ ದೇಶದ ಅಡಿಪಾಯ, ಅದಕ್ಕೆ ತಾಯಿಯ ಸ್ಥಾನವಿದೆ: ಕೆನರಾ ಸಂಧ್ಯಾ ಕಾಲೇಜಿನ ಸಂವಿಧಾನ ದಿನಾಚರಣೆಯಲ್ಲಿ ಡಾ. ಅನಂತಕೃಷ್ಣ ಭಟ್ ಮಂಗಳೂರು(reporterkarnataka.com): ಸಂವಿಧಾನ ಒಂದು ದೇಶದ ಅಡಿಪಾಯವಿದ್ದಂತೆ. ಅದಕ್ಕೆ ತಾಯಿಯ ಸ್ಥಾನವಿದೆ. ಅತ್ಯಂತ ಸುದೀರ್ಘವಾದ ಕ್ರಮಬದ್ಧವಾದ ಸಂವಿಧಾನ ನಮ್ಮದು. ಸಂವಿಧಾನ ನಿಂತ ನೀರಲ್ಲ: ಹರಿಯುವ ನದಿಯಂತೆ ಅದರಲ್ಲಿ ಕಾಲಕಾಲಕ್ಕೆ ಬದಲಾವಣೆಗಳು ಆಗುತ್ತಾ ಹೋಗುತ್ತವೆ ಅಲ್ಲದೆ ಅದು ಜನತೆಯ ಆಶೋತ್ತರಗಳನ... « Previous Page 1 …17 18 19 20 21 … 24 Next Page » ಜಾಹೀರಾತು