ಮಣ್ಣಗುಡ್ಡೆ ದಕ ಜಿಪಂ ಹಿರಿಯ ಪ್ರಾಥಮಿಕ ಶಾಲೆ: ವಿವೇಕ ಶಾಲಾ ಯೋಜನೆಯಡಿ 3 ನೂತನ ತರಗತಿ ಕೊಠಡಿಗಳ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇದು 2022-23 ನ... ಸರಕಾರಿ ಶಾಲಾ ಮಕ್ಕಳಿಗೆ ಅತ್ಯಾಧುನಿಕ ಡಿಜಿಟಲ್ ಶಿಕ್ಷಣ: ಸಿಎಸ್ಆರ್ ನಿಧಿಯಲ್ಲಿ ಸೌಲಭ್ಯ ಕಲ್ಪಿಸಿದ ಗ್ಲೋಬಲೋಜಿಕ್, ಮೊಬೈವಿಲ್, ಇಟಾಚಿ ... ಬೆಂಗಳೂರು(reporterkarnataka.com): ಸರಕಾರಿ ಶಾಲಾ ಮಕ್ಕಳು ಹಾಗೂ ವಿಶೇಷ ಚೇತನ ಮಕ್ಕಳಿಗೂ ಅಗತ್ಯ ಮೂಲಸೌಕರ್ಯದ ಜೊತೆಗೆ ಡಿಜಿಟಲ್ ಶಿಕ್ಷಣ ನೀಡುವ ಉದ್ದೇಶದಿಂದ ಗ್ಲೋಬಲೋಜಿಕ್, ಮೊಬೈವಿಲ್ ಹಾಗೂ ಇಟಾಚಿ ಕಂಪನಿಗಳ ಸಹಯೋಗದೊಂದಿಗೆ ಸಿಎಸ್ಆರ್ ಅಡಿಯಲ್ಲಿ ಹೆಣ್ಣೂರಿನ "ಶ್ರೋಧಂಜಲಿ ಇಂಟಿಗ್ರೇಟೆಡ್ ಪ್ರ... ಸುರತ್ಕಲ್ ಎನ್ ಐಟಿಕೆಯಲ್ಲಿ “ಸುಸ್ಥಿರ ಕೃಷಿ ಭವಿಷ್ಯ” ಕುರಿತ ವಿಚಾರ ಸಂಕಿರಣ ಸುರತ್ಕಲ್(reporterkarnataka.com): ಎನ್ಐಟಿಕೆ ಸ್ಕೂಲ್ ಆಫ್ ಹ್ಯುಮಾನಿಟೀಸ್, ಸೋಷಿಯಲ್ ಸೈನ್ಸಸ್ ಮತ್ತು ಮ್ಯಾನೇಜ್ಮೆಂಟ್ ವತಿಯಿಂದ 2025ರ ಜನವರಿ 28 ಮತ್ತು 29ರಂದು ಸುಸ್ಥಿರ ಕೃಷಿ ಭವಿಷ್ಯ ಎಂಬ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಸ್ಪಾರ್ಕ್ ಪ್ರಾಯೋಜಿತ ಯೋಜನೆಯಡಿ ಎನ್ ಐಟಿಕೆ ಸುರತ್ಕಲ್ ನ ... ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕೊಠಡಿ ಉದ್ಘಾಟನೆ ಮಂಗಳೂರು(reporterkarnataka.com): ನಗರದ ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂಟು ವಿವೇಕ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಈ 8 ಕೊಠಡಿಗಳು ಮಾತ್ರವಲ್ಲದೇ ಇಲ್ಲ... 1 ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ರೆಕಾರ್ಡ್: ಬಾಲಕಿ ಫಾತಿಮಾ ನಜಫ್ ರಿಗೆ ಸನ್ಮಾನ ಸುರತ್ಕಲ್(reporterkarnataka.com): ಮೂಡಬಿದ್ರೆಯಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೊಸದಾಗಿ ದಾಖಲೆ ಬರೆದಿರುವ ಅಡ್ಡೂರಿನ ಬಾಲಕಿ ಫಾತಿಮಾ ನಜಫ್ ಅವರನ್ನು ಸುರತ್ಕಲ್ ಅಟ್ಲಾಸ್ ಜ್ಯುವೆಲ್ಲರ್ಸ್ ವತಿಯಿಂದ ವಜ... ಮಾತೃ ಭಾಷೆ ಉಳಿವಿಗಾಗಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಅಗತ್ಯ: ಸಂತ ಅಲೋಶಿಯಸ್ ಪರಿಗಣಿತ ವಿವಿ ಕುಲಪತಿ ಡಾ. ಪ್ರವೀಣ್ ಮಾರ್ಟಿಸ್ ಅಭಿಮತ ಮಂಗಳೂರು(reporterkarnataka.com): ಜನರು ಮಾತೃಭಾಷೆಗಳನ್ನು ಉಪಯೋಗ ಮಾಡುತ್ತಿಲ್ಲ ಎಂದು ಕೊರಗುವ ಬದಲು ಇಂಗ್ಲಿಷ್ ಕಲಿಯುವ ಅನಿವಾರ್ಯದ ಜೊತೆಯಲ್ಲಿ ಮಾತೃಭಾಷೆಯ ವಿವಿಧ ಆಕರ್ಷಕ ಕಾರ್ಯಕ್ರಮಗಳವನ್ನು ಇಟ್ಟು ಮಾತೃಭಾಷೆಯ ಶಬ್ದಗಳನ್ನು ಕಲಿಕೆಯ ಸಂಗಡ ಉಪಯೋಗಿಸುವ ಹಾಗೆ ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದು ... ಡಿ.29, 30ರಂದು ಎಕ್ಸ್ಪರ್ಟ್ ಕಾಲೇಜು ದಿನಾಚರಣೆ ಮತ್ತು ಟೈಂ ಸ್ಕ್ವೇರ್ ಮ್ಯೂಸಿಕ್ ಫೆಸ್ಟಿವಲ್-24 ಮಂಗಳೂರು(reporterkarnataka.com): ಡಿ.29ರಂದು ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್ಪರ್ಟ್ ಕಾಲೇಜು ದಿನಾಚರಣೆ ಮತ್ತು ಡಿ.30ರಂದು ಟೈಂ ಸ್ಕ್ವೇರ್ ಮ್ಯೂಸಿಕ್ ಫೆಸ್ಟಿವಲ್-2024 ಜರುಗಲಿದೆ ಎಂದು ಕಾಲೇಜು ಪ್ರಾಂಶುಪಾಲ ಡಾ.ಎನ್.ಕೆ.ವಿಜಯನ್ ಹೇಳಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಟಿಯಲ... ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆ ವಾರ್ಷಿಕೋತ್ಸವ: ವೈವಿಧ್ಯಮಯ ಸಾಂಸ್ಕೃತಿಕ ರಂಗು ಮಂಗಳೂರು(reporterKarnataka.com): ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆಯ ವಾರ್ಷಿಕೋತ್ಸವ ಇತ್ತೀಚೆಗೆ ಬಹಳ ವಿಜೃಂಭಣೆಯದ ಜರುಗಿತು. ಬೆಳಿಗ್ಗೆ ಸಂತ ಅನ್ನಾ ಚರ್ಚಿನ ಸಭಾಂಗಣದಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಬ್ಯಾಪ್ಟಿಸ್ಟ್ ಕ್ರಾಸ್ತ ಮಕ್... ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ ಪಾವತಿ ವಿವಾದ: ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸ್ಪಷ್ಟೀಕರಣ ಮಂಗಳೂರು(reporterkarnataka.com): ಪಿ.ಎ. ಪ್ರಥಮ ದರ್ಜೆ ಕಾಲೇಜಿನ 768 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಶುಲ್ಕವನ್ನು ಯುಯುಸಿಎಂಎಸ್ (ಯುನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್) ಮೂಲಕ ಪಾವತಿಸುವಾಗ ಸಮಸ್ಯೆಯನ್ನು ಎದುರಿಸಿರುತ್ತಾರೆ. ಹೊಸ ಶಿಕ್ಷಣ ನೀತಿ... ಸೈಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕ ದಿನಾಚರಣೆ; ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ಸೈಂಟ್ ಆಗ್ನೆಸ್ ಪಿಯು ಕಾಲೇಜು ವಾರ್ಷಿಕ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜು ತನ್ನ ಬಹು ನಿರೀಕ್ಷಿತ ಕಾಲೇಜು ದಿನವನ್ನು ನವೆಂಬರ್ 27ರಂದು... « Previous Page 1 2 3 4 … 32 Next Page » ಜಾಹೀರಾತು