ಮಸ್ಕಿ: ಪ್ರಭವಿತುಂ ಕಾಲೇಜಿನ ನಿಯೋಜಿತ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ ಸಂಪನ್ನ ರಾಯಚೂರು(reporterkarnataka.com): ಮಸ್ಕಿಯ ಪ್ರಭವಿತುಂ ಪದವಿಪೂರ್ವ ಕಾಲೇಜು ಮತ್ತು ಪ್ರಭು ನಿಸರ್ಗಧಾಮ ಮಸ್ಕಿ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಭವಿತುಂ ಕಾಲೇಜಿಗೆ ಕಾಯ್ದಿರಿಸಿದ ಮೂರು ಎಕರೆ ಪ್ರದೇಶದಲ್ಲಿ ಪರಿಸರ ರಕ್ಷಣೆಗಾಗಿ 100 ಸಸಿಗಳನ್ನು ನೆಡಲಾಯಿತು.... ಪರಿಸರ ದಿನಾಚರಣೆ ಪ್ರಯುಕ್ತ ಬಣಕಲ್ ಶಾಲಾ ಮಕ್ಕಳಿಗೆ ‘ಪಕ್ಷಿ ಅರಿವು’ ಕಾರ್ಯಾಗಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪರಿಸರ ದಿನಾಚರಣೆಯ ಪ್ರಯುಕ್ತ ಮೂಡಿಗೆರೆ ತಾಲೂಕಿನ ಬಣಕಲ್ ವಿಲೇಜ್ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ "ಪಕ್ಷಿ ಅರಿವು" ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಶಿಕ್ಷಕ ಪೂರ್ಣೇಶ್ ಮತ್... ನಂಜನಗೂಡು: ಸರಕಾರಿ ಶಾಲೆಯಲ್ಲಿ ದಾಖಲಾತಿ ಆಂದೋಲನ ಜಾಥಾ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ಇವರ ಸಹಯೋಗದೊಂದಿಗೆ ನಂಜನಗೂಡು ಮತ್ತು ಎಚ್ ಡಿ ಕೋಟೆ ಗಡಿಯಂಚಿನ ಚಿಕ್ಕನಂದಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 - 25 ... ಬಂಟ್ವಾಳ: ವಿಶ್ವ ತಂಬಾಕು ನಿಷೇಧ ದಿನಾಚರಣೆ; ಕಾನೂನು ಮಾಹಿತಿ ಕಾರ್ಯಕ್ರಮ ಬಂಟ್ವಾಳ(reporterkarnataka.com): ಮೋಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ ಗುರುವಾರ ಆ... ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ನಿವಾಸದಲ್ಲಿ ವಿಶೇಷ ಕಾರ್ಯಕ್ರಮ ಮಂಗಳೂರು(reporterkarnataka.com): 2023-24ರ ಶೈಕ್ಷಣಿಕ ಸಾಲಿನಲ್ಲಿ ಸಾಧನೆ ಮಾಡಿದ ಜಿಲ್ಲೆಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು. ಎಸ್ಸೆಸ್ಸೆಲ್ಸಿಯ ಆಯ್ದ 30 ವಿದ್ಯಾರ್ಥಿಗಳು ಹಾಗೂ ಪಿಯು... ಮಂಗಳೂರು: 5 ದಿನಗಳ ಕಾಲ ನಡೆದ ‘ನವಲೇಖನ ಶಿಬಿರ’ ಸಮಾರೋಪ ಮಂಗಳೂರು(reporterkarnataka.com): ಭಾರತದಲ್ಲಿ ಹಿಂದಿ ರಾಜ್ಯಭಾಷಾ ಸ್ಥಾನ ಪಡೆದಿದೆ. ಅತಿ ಹೆಚ್ಚಿನ ಜನರು ಹಿಂದಿ ಭಾಷೆ ಮಾತನಾಡಬಲ್ಲವರಾಗಿದ್ದಾರೆ. ಹಾಗಾಗಿ ಹಿಂದಿ ಭಾಷೆ ಮಾತನಾಡುವುದಕ್ಕೆ ಯಾವುದೇ ರೀತಿಯ ಸಂಕೋಚ ಇರಕೂಡದು ಎಂದು ಡಾ. ವಿದ್ಯಾಕುಮಾರ್ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶ... ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ: ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಭಾಗಿ ಮಂಗಳೂರು(reporterkarnataka.com): ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ ಹಾಗೂ ಉಳಿದ ಕಾಲೇಜುಗಳಿಗಿಂತ ಭಿನ್ನ ಎನ್ನುವುದನ್ನು ಸಾಬೀತುಪಡಿಸುತ್ತಿದೆ ಎಂದು ಮಂಗಳೂರು ವಿವಿಯ ಕುಲಪತಿಗಳಾದ ಡಾ.ಪಿ.... ಎಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪ್ರಾರಂಭ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆಯ ಎಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024- 25ನೇ ಸಾಲಿನ ಪದವಿ ಹಾಗೂ ಸ್ನಾತಕೋತರ ಪದವಿಗಳಿಗೆ ಪ್ರವೇಶಗಳು ಪ್ರಾರಂಭವಾಗಿದ್ದು, ಕೂಡಲೇ ಅರ್ಜಿ ಸಲ್ಲಿಸುವಂತೆ ಪ್ರಾಂಶುಪಾಲ ಪ್ರೊ. ಬಿ ಎಸ್ ಮಂಜ... ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2024 ಉದ್ಘಾಟನೆ ಮಂಗಳೂರು(reporterkarnataka.com): ಶೈಕ್ಷಣಿಕ ಜೀವನದಲ್ಲಿನ ತಾಂತ್ರಿಕ ಸಾಂಸ್ಕೃತಿಕ ಉತ್ಸವಗಳು ಕಲಿಕೆಯಲ್ಲಿ ಯಶಸ್ಸಿನ ಜತೆಗೆ ಬದುಕಿನಲ್ಲಿ ಉತ್ಸಾಹ ತುಂಬುವ ಅವಕಾಶಗಳಾಗಿವೆ. ತರಗತಿಯ ಜ್ಞಾನದ ಜತೆಗೆ ಸ್ಫೂರ್ತಿ, ಸೃಜನಶೀಲತೆ, ನಾಯಕತ್ವ, ಪರಿಶ್ರಮ , ಬದ್ಧತೆಯೇ ಮೊದಲಾದ ಕೌಶಲಗಳ ಮೂಲಕ ವ್ಯಕ್ತಿತ್ವ ರೂಪ... ಮಂಗಳೂರು ಪಿ.ಎ. ಕಾಲೇಜಿನ ಬ್ಲಡ್ ಡೊನೇಶನ್ ಕ್ಯಾಂಪ್ ಮಂಗಳೂರು(reporterkarnataka.com): ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರಿನ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಬ್ಲಡ್ ಡೋನರ್ ದಿನದ ಅಂಗವಾಗಿ ಬ್ಲಡ್ ಡೊನೇಶ... « Previous Page 1 2 3 4 … 27 Next Page » ಜಾಹೀರಾತು