ಪುತ್ತೂರು: ‘ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ’ ಕಾರ್ಯಾಗಾರ ಪುತ್ತೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ ಎಂಬ ಒಂದು ದಿನದ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ನಲ್ಲಿ ಆಯೋಜಿಸಲಾಯಿತು. ಪುತ್ತೂರು ವಿವೇಕಾನಂದ ಕಲಾ ಹಾಗೂ ವಿಜ್ಞಾನ ಮ... ಕೆನರಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಸಂಭ್ರಮ ಮಂಗಳೂರು(reporterkarnataka.com) ನಗರದ ಕೆನರಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಶನಿವಾರ ಜರುಗಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ರಥ ಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಶೇಸಪ್ಪ ಅಮೀನ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿರುವ... ಎನ್ನೆಸ್ಸೆಸ್ ನಿಂದ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ ಪುತ್ತೂರು(reporterkarnataka.com): ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸ್ಸಿ ಸಹಭಾಗಿತ್ವದಲ್ಲಿ ಮಾಹಿತಿ ಕಾರ್ಯಾಗಾರ ಶುಕ್ರವಾರ ಜರುಗಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಅರುಣ್ ಪ್ರಕಾ... ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನ ಆಚರಣೆ ಮಂಗಳೂರು(reporterkarnataka.com): ನಗರದ ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಆಕರ್ಷಕ ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮವು ಆರಂಭವಾಯಿತು. ಕೆನರಾ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಅತಿಥಿಗಳಾಗಿ ಆಗಮಿಸಿದ್ದು, ಕೆ... ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ಸಿ ವಿಶುವಲ್ ಕಮ್ಯುನಿಕೇಶನ್ ಶಿಕ್ಷಣ ಮಂಗಳೂರು(reporterkarnataka.com):ನಗರದ ಸಂತ ಅಲೋಶಿಯಸ್ ಕಾಲೇಜು ಪತ್ರಿಕೋದ್ಯಮ ವಿಭಾಗದಲ್ಲಿ ಹೊಸತಾಗಿ ಬಿಎಸ್ಸಿ ವಿಶುವಲ್ ಕಮ್ಯುನಿಕೇಶನ್ ಎಂಬ ಕೋರ್ಸ್ ನ್ನು ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿ... ಶ್ಲಾಘ್ಯ ತರಬೇತಿ ಸಂಸ್ಥೆ: PGCET ವೇಗದ ಟ್ರ್ಯಾಕ್ ತರಬೇತಿ ಕೋರ್ಸ್ ಅಕ್ಟೋಬರ್ 1ರಿಂದ ಆರಂಭ ಮಂಗಳೂರು(reporterkarnataka.com):ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ PGCET ವೇಗದ ಟ್ರ್ಯಾಕ್ ತರಬೇತಿ ಕೋರ್ಸ್ ಅಕ್ಟೋಬರ್ 1ರಿಂದ ಆರಂಭವಾಗಲಿದೆ. ಕೋರ್ಸ್ ವೈಶಿಷ್ಟ್ಯಗಳು: *60 ಗಂಟೆಗಳು *5 ಅಣಕು ಪರೀಕ್ಷೆಗಳು *ಅವಧಿ 25 ದಿನಗಳು *ದಿನಕ್... ಸಮಸ್ಯೆಗಳ ಪರಿಹಾರಕ್ಕೆ ಹುಡುಕುವ ಅನ್ವೇಷಣಾ ಶಾಸ್ತ್ರವೇ ಸಂಶೋಧನೆ: ಡಾ. ಜಯವಂತ ನಾಯಕ್ ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದಿಂದ ಆಯೋಜಿಸಿದ “ರಾಜ್ಯ ಮಟ್ಟದ ವಿಚಾರ ಮಂಡಣೆ” ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ವಿ.ವಿ. ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಜಯವಂತ ನಾಯಕ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಶ... ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ ಸದ್ಭಾವನಾ ದಿನಾಚರಣೆ ಮಂಗಳೂರು(reporterkarnataka.com): "ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊ... ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ನೆಲ್ಯಾಡಿ(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು. ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಕೆ,ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿತು. ಅಧ್ಯಕ್ಷತೆಯನ್ನು ಡಾ.ಜಯರಾಜ್ ಎನ್.(ಸಂಯೋಜಕರು ವಿ.ವಿ. ಕಾಲೇಜು ನೆಲ್ಯಾಡಿ) ಅವರ ಅ... ಸ್ವಾತಂತ್ರ್ಯಅಮೃತೋತ್ಸವದಲ್ಲಿ ಮಿಂದೆದ್ದ ಕೆನರಾ: ಹರಿದು ಬಂದ ವಿದ್ಯಾರ್ಥಿ ಪ್ರವಾಹ; ಮೇಳೈಸಿದ ಯಕ್ಷಗಾನ ರೂಪಕ, ಮೋಹಿನಿಯಾಟ್ಟಂ, ಗುಜರಾತಿ ನೃತ್ಯ ಮಂಗಳೂರು(reporterkarnataka.com): ದೇಶದ ಮಹನೀಯರ ತ್ಯಾಗ, ಬಲಿದಾನ, ನಿಸ್ವಾರ್ಥ ಬದುಕಿನ ದ್ಯೋತಕವಾದ ಸ್ವಾತಂತ್ರ್ಯವೆಂಬ ಹಕ್ಕಿ ರೆಕ್ಕೆ ಬಿಚ್ಚಿ ಹಾರಿ 75 ಸಂವತ್ಸರಗಳು ಕಳೆದು ರಾಷ್ಟ್ರ ಹೊಸ ಭರವಸೆಗಳ ಕಡೆ ಮುನ್ನಡೆಯುತ್ತಿದೆ. ದೇಶವಾಸಿಯ ಕಣಕಣದಲ್ಲೂ ರಾಷ್ಟ್ರಪ್ರೇಮದ ಸೌಗಂಧ ಸೂಸಬೇಕು, ತಾಯಿ ಭಾರತೀ... « Previous Page 1 …18 19 20 21 22 … 31 Next Page » ಜಾಹೀರಾತು