ಅಝದಿ ಕಿ ಅಮೃತ ಮಹೋತ್ಸವ: ಮಂಗಳೂರು ವಿವಿ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಮಂಗಳೂರು(reporterkarnataka.com): ವಿಶ್ವ ವಿದ್ಯಾನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಸಂಘ,ವಿಭಾಗದ ವತಿಯಿಂದ ಅಝದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕೀರಣ ರವೀಂದ್ರ ಕಲಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗೋವಾ ವಿಶ್ವ ವಿದ್ಯಾ ನಿಲಯದ ನಿವ... ರಕ್ತದಾನವೆಂದರೆ ಜೀವದಾನದ ಸಂಭ್ರಮ: ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲೋಕೇಶ್ ಶೆಟ್ಟಿ ಅಭಿಮತ ಮಂಗಳೂರು(reporterkarnataka.com): ಮಾನವ ದೇಹದ ಜೀವಸೆಲೆಯಾದ ರಕ್ತವನ್ನು ದಾನವಾಗಿ ನೀಡುವುದು ಇನ್ನೊಂದು ಜೀವವನ್ನುಳಿಸುವ ಮಹತ್ಕಾರ್ಯವಾಗಿದೆ. ಮನುಷ್ಯ ಯಾವುದನ್ನು ಬೇಕಾದರೂ ಕೃತಕವಾಗಿ ಸೃಷ್ಟಿ ಮಾಡಬಲ್ಲ. ಆದರೆ ರಕ್ತ ಸಾಧ್ಯವಿಲ್ಲ ಎಂದು ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 10 ಇದರ ಪ್ರಾಂತೀಯ ಅಧ್... ಮಂಗಳೂರು ವಿವಿ ಕಾಲೇಜು: ಆ.11ರಂದು ತುಳುನಾಡಿನಲ್ಲಿ ಆಷಾಡ ಮಾಸದ ವೈಶಿಷ್ಟ್ಯ ಸಾರುವ ‘ಆಟಿಡೊಂಜಿ ದಿನ’ ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್ ದ.ಕ. ಜಿಲ್ಲಾ ಘಟಕ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಕನ್ನಡ ಸಂಘ ಹಾಗೂ ಮಂಗಳೂರು ವಿವಿಯ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಆಶ್ರಯದಲ್ಲಿ ತುಳುನಾಡಿನಲ್ಲಿ ಆಷಾಢ ಮಾಸದ ವೈಶಿಷ್ಟ್ಯವನ್ನು ಸಾರುವ 'ಆಟಿಡೊಂಜಿ ದಿನ' ಕಾರ್ಯಕ್ರಮ ನಗರದ... ನಿರುದ್ಯೋಗಿ ಯುವಕ- ಯುವತಿಯರಿಗೆ ಸುವರ್ಣಾವಕಾಶ: ಶ್ಲಾಘ್ಯದಲ್ಲಿ IBPS 2022 ಪರೀಕ್ಷೆಗೆ ತರಬೇತಿ ಮಂಗಳೂರು(reporterkarnataka.com):.ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ IBPS 2022 ಪರೀಕ್ಷೆಗೆ ತರಬೇತಿ ಹಮ್ಮಿಕೊಳ್ಳಲಾಗಿದ್ದು, ನಿರುದ್ಯೋಗಿ ಯುವಕ- ಯುವತಿಯರಿಗೆ ಸುವರ್ಣಾವಕಾಶ ಕೂಡಿ ಬಂದಿದೆ. ಆಗಸ್ಟ್ 16ರಿಂದ ತರಬೇತಿ ಆರಂಭವಾಗಲಿದೆ. ಕೋರ್ಸ್ ವೈಶಿಷ್... ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಡಿ ಇತಿಹಾಸ ವಿಭಾಗದಿಂದ ಒಂದು ದಿನದ ರಾಷ್ಟ್ರೀಯ ವಿಚಾರ ಸಂ... ಮಾಧ್ಯಮ ಪ್ರಕಟಣೆ ದಿನಾಂಕ 29/07/2022 ಶುಕ್ರವಾರದಂದು ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ *ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ : ವಸಾಹತು ಕಾಲಘಟ್ಟದ ಇತಿಹಾಸ ಕಥನ* ಎಂಬ ವಿಷಯದ ಮೇಲೆ ರಾಷ್ಟ್ರೀಯ ವಿಚಾರ ಸಂಕಿರಣವು ನಡೆಯಲ್ಪಟ್ಟಿತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಹಾಗೂ ಮುಖ್ಯ ಅತಿಥಿಗಳಾಗಿ ಡ... ಶ್ಲಾಘ್ಯ: ವೃತ್ತಿಜೀವನಕ್ಕೆ ಭದ್ರ ಅಡಿಪಾಯ; ಆನ್ಲೈನ್ ಆಪ್ಟಿಟ್ಯೂಡ್ ತರಬೇತಿಗೆ ಇಂದೇ ನೋಂದಾಯಿಸಿಕೊಳ್ಳಿ! ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 30 ದಿನಗಳ ಆನ್ಲೈನ್ ಆಪ್ಟಿಟ್ಯೂಡ್ ತರಬೇತಿ ಹಮ್ಮಿಕೊಳ್ಳಲಾಗಿದ್ದು,ಇದು ಬ್ಯಾಂಕ್ - ಎಲ್ಐಸಿ - ಎಸ್ಎಸ್ಸಿ - ಇಂಟೆಲಿಜೆನ್ಸ್ ಬ್ಯೂರೋ, ಎಂಬಿಎ ಪ್ರವೇಶ ಮತ್ತು ಕ್ಯಾಂಪಸ್ ಉದ್ಯೋಗದಂತಹ ಪರೀ... ರೋಗ ಪತ್ತೆ ಶೀಘ್ರವಾಗಿ ಮಾಡಿದಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸಲು ಸಾಧ್ಯ: ಕಸ್ತೂರಬಾ ಮೆಡಿಕಲ್ ಕಾಲೇಜಿನ ಡಾ.ಪ್ರಶಾಂತ್ ಬಿ. ಮಂಗಳೂರು(reporterkarnataka.com): ಕ್ಯಾನ್ಸರ್ ಗುಣಪಡಿಸಲಾರದ ರೋಗವೇನೂ ಅಲ್ಲ. ರೋಗ ಪತ್ತೆ ಶೀಘ್ರವಾಗಿ ಮಾಡಿದಲ್ಲಿ ಕ್ಯಾನ್ಸರ್ ಕಾಯಿಲೆಯನ್ನು ಗುಣಪಡಿಸಲು ಸಾಧ್ಯ ಎಂದು ಕಸ್ತೂರಬಾ ಮೆಡಿಕಲ್ ಕಾಲೇಜಿನ ಡಾ.ಪ್ರಶಾಂತ್ ಬಿ.ಹೇಳಿದರು. ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕದ್ರಿ... ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಸಿಎ ಪದವಿ ಪಡೆದ ಮಂಗಳೂರಿನ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳು ಮಂಗಳೂರು(reporterkarnataka.com):ಮೇ 2022ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಧನಂಜಯ್ ಶೇಟ್ ಹಾಗೂ ಗೌರವ ಭಟ್ ಅವರಿಗೆ ಜುಲೈ 19, 2022 ರಂದು ಗೌರವಿಸಲಾಯಿತು. "ನಾವು ಕೈಗೆತ್ತಿಕೊಂಡ ಕೆಲಸದಲ್ಲಿ ತೃಪ್ತಿ ಇರಬೇಕು,... ಶ್ಲಾಘ್ಯದಲ್ಲಿ 50 ದಿನಗಳ ಆ್ಯಪ್ಟಿಟ್ಯೂಡ್ ಮತ್ತು ಸಾಫ್ಟ್ ಸ್ಕಿಲ್ ಟ್ರೇನಿಂಗ್ಗೆ ಪ್ರವೇಶ ಆರಂಭ: ಆಗಸ್ಟ್ 1ರಿಂದ ತರಗತಿ ಶುರು ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 50 ದಿನಗಳ ಆ್ಯಪ್ಟಿಟ್ಯೂಡ್ ಮತ್ತು ಸಾಫ್ಟ್ ಸ್ಕಿಲ್ ಟ್ರೇನಿಂಗ್ಗೆ ಪ್ರವೇಶ ಆರಂಭವಾಗಿದ್ದು, ತರಗತಿ ಆಗಸ್ಟ್ 1ರಿಂದ ಶುರುವಾಗಲಿದೆ. ಇದು ಕೆರಿಯರ್ ಫೋಕಸ್ ಟ್ರೈನಿಂಗ್ ಆಗಿದೆ. ಬ್ಯಾಂಕ್ ... ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾಲೇಜಿನ ಪ್ರಾಂಶುಪಾಲ ಡಾ.ಸುಪ್ರಿಯಾನ್ ಮೊಂತೆರೋ ಮಾತನಾಡಿ, ಕಾಲೇಜ... « Previous Page 1 …19 20 21 22 23 … 31 Next Page » ಜಾಹೀರಾತು