ಶಿಕ್ಷಕರ ನೇಮಕಾತಿ; ರಾಜ್ಯದಲ್ಲಿ ಇನ್ನು ಮುಂದೆ ವರ್ಷಕ್ಕೆ 2 ಬಾರಿ ಸಿಇಟಿ ಪರೀಕ್ಷೆ: ಸಚಿವ ನಾಗೇಶ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರ ನೇಮಕಾತಿಗೆ ನಡೆಯುವ ಸಿಇಟಿ ಪರೀಕ್ಷೆಯ... test testing... ಶ್ಲಾಘ್ಯ: ನವೆಂಬರ್ 1ರಿಂದ ಪ್ರಥಮ ಪಿಯು PCMB ಮತ್ತು PCMS ವಿದ್ಯಾರ್ಥಿಗಳಿಗೆ ಕೋಚಿಂಗ್ ಕ್ಲಾಸ್ ಆರಂಭ ಮಂಗಳೂರು(reporterkarnataka.com); ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ಪಿಸಿಎಂಬಿ ಮತ್ತು ಪಿಸಿಎಂಎಸ್ ವಿದ್ಯಾರ್ಥಿಗಳಿಗೆ ನವೆಂಬರ್ 1ರಿಂದ ಕೋಚಿಂಗ್ ಕ್ಲಾಸ್ ಆರಂಭವಾಗಲಿದೆ. * ನವೆಂಬರ್ 1, 2021ರಿಂದ ನಿಯಮಿತ ಬ್ಯಾಚ್ ಆರಂಭ *ಪ್ರ... IBPS-CLERK & SBI-PO ಪ್ರವೇಶ ಪರೀಕ್ಷೆ; ಶ್ಲಾಘ್ಯದಲ್ಲಿ ಆನ್ಲೈನ್ ತರಬೇತಿಗೆ ಪ್ರವೇಶ ಆರಂಭ; ತಕ್ಷಣ ನೋಂದಾಯಿಸಿಕೊಳ್ಳಿ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಕೇಂದ್ರದಲ್ಲಿ IBPS-CLERK & SBI-PO ಪ್ರವೇಶ ಪರೀಕ್ಷೆ ಫಲಿತಾಂಶ ಆಧಾರಿತ ಆನ್ಲೈನ್ ತರಬೇತಿ ಪ್ರವೇಶ ಆರಂಭಗೊಂಡಿದೆ. ಆನ್ಲೈನ್ ನೋಂದಣಿಗೆ: www.shlaghya.in ಆನ್ಲೈನ್ ಕೋರ್ಸ್ ವೈಶಿ... ಶ್ಲಾಘ್ಯ: ಅಕ್ಟೋಬರ್ 12ರಿಂದ 21ರ ವರೆಗೆ 5ರಿಂದ 7ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಮ್ಯುನಿಕೇಶನ್ ಕ್ಲಾಸ್ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 5ರಿಂದ 7ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಮ್ಯುನಿಕೇಶನ್ ಕ್ಲಾಸ್ ಅಕ್ಟೋಬರ್ 12ರಿಂದ 21ರ ವರೆಗೆ 10 ದಿನಗಳ ಕಾಲ ನಡೆಯಲಿದೆ. ಕೋರ್ಸ್ ನ ವೈಶಿಷ್ಟ್ಯ ಗಳು: * ಸಮಯ: ಬೆಳಗ್ಗೆ 9.... ಶ್ಲಾಘ್ಯದಲ್ಲಿ IBPS-CLERK & SBI-PO ಪ್ರವೇಶ ಪರೀಕ್ಷೆಗೆ ಫಲಿತಾಂಶ ಆಧಾರಿತ ತರಬೇತಿ: ಅಕ್ಟೋಬರ್ 17ರಿಂದ ಆರಂಭ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ. ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಭಾನುವಾರದ ಬ್ಯಾಚ್ IBPS-CLERK & SBI-PO ಪ್ರವೇಶ ಪರೀಕ್ಷೆ ಫಲಿತಾಂಶ ಆಧಾರಿತ ತರಬೇತಿ ಅಕ್ಟೋಬರ್ 17ರಿಂದ ಆರಂಭವಾಗಲಿದೆ. ಕೋರ್ಸ್ ವೈಶಿಷ್ಟ್ಯಗಳು: *ಆಫ್ಲೈನ್ ತರಗತಿಗಳು -ಬೆಳ... ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆನ್ಲೈನ್ ಕಾರ್ಯಾಗಾರ ಮಂಗಳೂರು(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬೆಸೆಂಟ್ ಸಂಧ್ಯಾ ಕಾಲೇಜು, ಮಂಗಳೂರು ಹಾಗೂ ಗೋವಿಂದದಾಸ ಕಾಲೇಜು, ಸುರತ್ಕಲ್ನ ವಾಣಿಜ್ಯ ಸ್ನಾತಕೋತ್ತರ ವಿಭಾಗಗಳು ಭಾರತದಲ್ಲಿನ ಮ್ಯೂಚುವಲ್ ಫಂಡ್ಸ್ ಸಂಘ (AMFI) ದ ಸಹಯೋಗದೊಂದಿಗೆ ಕಾರ್ಯತಂತ್ರ ಯೋಜನೆಯ ಮೂಲಕ ಆರ್ಥ... ಶ್ಲಾಘ್ಯದಲ್ಲಿ ಸಿಬ್ಬಂದಿ ನೇಮಕಾತಿ ಆಯೋಗ ಪರೀಕ್ಷೆಗಳಿಗೆ ಆನ್ ಲೈನ್ ತರಬೇತಿ: ತಕ್ಷಣ ನೋಂದಾಯಿಸಿಕೊಳ್ಳಿ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಸಿಬ್ಬಂದಿ ನೇಮಕಾತಿ ಆಯೋಗ(SSC) ಪರೀಕ್ಷೆಗಳಿಗೆ ಆನ್ ಲೈನ್ ತರಬೇತಿ ನೀಡಲಾಗುವುದು. ಸಿಬ್ಬಂದಿ ನೇಮಕಾತಿ ಆಯೋಗ (SSC) ಪರೀಕ್ಷೆ ಸಂಯೋಜಿತ ಪದವಿ ಮಟ್ಟ (CGL) 75 ದಿನಗಳ ತರಬೇತಿ ... ಲೇಖಕಿ, ಕವಯತ್ರಿ ಅಕ್ಷತಾರಾಜ್ ಪೆರ್ಲ ಅವರ “ಬೇಲಿ ಹಾಗೂ ಸಾಪೊದ ಕಣ್ಣ್” ತುಳು ನಾಟಕ ಕೃತಿ ಲೋಕಾರ್ಪಣೆ ಮಂಗಳೂರು(ReporterKarnataka.com) : ಲೇಖಕಿ, ಕವಯತ್ರಿ, ಆಕಾಶವಾಣಿ ಉದ್ಘೋಶಕರಾದ ಅಕ್ಷತಾ ರಾಜ್ ಪೆರ್ಲ ಅವರ ಪ್ರಶಸ್ತಿ ವಿಜೇತ 'ಬೇಲಿ' ಹಾಗೂ 'ಸಾಪೊದ ಕಣ್' ನಾಟಕ ಕೃತಿಗಳನ್ನು ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಲೋಕಾರ್ಪಣೆಗೊಳಿಸಿದರು. ಮಂಗಳೂರು ವಿಶ್ವವಿದ್ಯಾನಿಲ... ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು’ ವಿಷಯದ ಬಗ್ಗೆ ಆನ್ಲೈನ್ ಕಾರ್ಯಾಗಾರ ಮಂಗಳೂರು(reporterkarnataka.com): ಉಜಿರೆ ಎಸ್ ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು ಎಂಬ ವಿಷಯದ ಕುರಿತು ಆನ್ಲೈನ್ ಕಾರ್ಯಾಗಾರವು ಇತ್ತೀಚೆಗೆ ಜರುಗಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ... « Previous Page 1 …19 20 21 22 23 … 25 Next Page » ಜಾಹೀರಾತು