ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪಿಜಿಸಿಇಟಿ ಫಾಸ್ಟ್ ಟ್ರ್ಯಾಕ್ ಆನ್ ಲೈನ್ ತರಬೇತಿ: ಅಕ್ಟೋಬರ್ 1ರಿಂದ ಆರಂಭ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪಿಜಿಸಿಟಿ(PGCET)ಗೆ ಫಾಸ್ಟ್ ಟ್ರ್ಯಾಕ್ ಆನ್ ಲೈನ್ ತರಬೇತಿ ನೀಡಲಾಗುವುದು. ಅಕ್ಟೋಬರ್ 1ರಿಂದ ತರಬೇತಿ ಆರಂಭವಾಗಲಿದೆ. ಕೋರ್ಸ್ ವೈಶಿಷ್ಟ್ಯಗಳು: *ಸಮಗ್ರ *ಫಲಿತಾಂಶ ಆಧಾರಿ... ಸಿಎ ಪರೀಕ್ಷೆ: ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾಗೆ ಶಾಸಕ ವೇದವ್ಯಾಸ್ ಕಾಮತ್ ಅಭಿನಂದನೆ ಬೆಂಗಳೂರು(reporterkarnataka.com): ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ.ಡಿ... ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯ ಫೇಸ್ಬುಕ್ ಪುಟದಲ್ಲಿ PGCET ಮಾದರಿ ಪ್ರಶ್ನೆಗಳು ಲಭ್ಯ ಮಂಗಳೂರು(reporterkarnataka.com): ಪಿಜಿಸಿಇಟಿ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಗರದ ಬೊಂದೇಲ್ ನ ಪ್ರತಿಷ್ಠಿತ ಶ್ಲ್ಯಾಘ್ಯ ತರಬೇತಿ ಸಂಸ್ಥೆಯ ಫೇಸ್ಬುಕ್ ಪುಟದಲ್ಲಿ PGCET ಮಾದರಿ ಪ್ರಶ್ನೆಗಳು ಲಭ್ಯವಾಗಲಿದೆ. *MBA - ಶ್ಲಾಘ್ಯ ಫೇಸ್ಬುಕ್ ಪುಟದಲ್ಲಿ PGCET ಮಾದರಿ ಪ್ರಶ್ನೆಗಳು ... ಮತ್ತೆ ಚಿಣ್ಣರ ಕಲರವ: ಗುಲಾಬಿ ಕೊಟ್ಟು, ಸಿಹಿತಿಂಡಿ ನೀಡಿ ಶಾಲೆಗೆ ಶಿಕ್ಷಕರಿಂದ ಮಕ್ಕಳಿಗೆ ಸ್ವಾಗತ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ವರ್ಷಗಟ್ಟಲೆ ಶಾಲೆಗೆ ಹಾಜರಾಗದೆ ಮನೆಯಲ್ಲೇ ಇದ್ದು ಕಾಲ ಕಳೆದಿದ್ದ ಮಕ್ಕಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸಡಗರ-ಸಂಭ್ರಮದಿಂದ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಹಾಜರಾದರು. ನಾಗಮಂಗಲ ತಾಲೂಕು... ಪ್ರಬಂಧ ಸ್ಪರ್ಧೆ: ಮಸ್ಕಿ ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಖಿಲಾ ಜಿಲ್ಲಾಮಟ್ಟಕ್ಕೆ ಆಯ್ಕೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ವಿದ್ಯಾನಿಕೇತನ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಖಿಲಾ ತಾಲೂಕ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಮರೇಶ ಮಿ... test testingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingte... ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnatka.com) ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲ... ಬ್ಯಾಂಕಿಂಗ್ ಮತ್ತು ಸರಕಾರಿ ವಲಯದ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಶ್ಲಾಘ್ಯದಲ್ಲಿ ಆನ್ ಲೈನ್ ತರಗತಿ ಮಂಗಳೂರು(reporterkarnataka.com): ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಆನ್ ಲೈನ್ ಲೈವ್ ತರಗತಿ ನಡೆಸಲಾಗುವುದು. * 20.9.2021ರಿಂದ ಬ್ಯಾಚ್ ಗಳು ಆರಂಭ * 6 ತಿಂಗಳ ಅವಧಿ ... ಕೆನರಾ ಕಾಲೇಜಿನಲ್ಲಿ ‘ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ’ ವಿಚಾರ ಸಂಕಿರಣ ಮಂಗಳೂರು(reporterkarnataka.com) ಸದ್ಭಾವನ ದಿನಾಚರಣೆಯ ಅಂಗವಾಗಿ ನಗರದ ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು "ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ" ಎಂಬ ವಿಚಾರ ಸಂಕಿರಣವನ್ನು ಆಯೋಜಿಸಿತ್ತು. ಈ ಆನ್ಲೈನ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ... ಮೊಡಂಕಾಪು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ‘ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್’ ಪ್ರಶಸ್ತಿ ಪ್ರದಾನ ಬಂಟ್ವಾಳ(reporterkarnataka.com): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ "ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್" (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ಬಂಟ್ವಾಳ ಮೊಡಂಕಾಪಿನ ಕಾರ್ಮೆಲ್ ಕಾಲೇಜ್ ಗೆ ಜಿಲ್ಲಾಧಿ... « Previous Page 1 …20 21 22 23 24 25 Next Page » ಜಾಹೀರಾತು