ಕಠಿಣ ಪರಿಶ್ರಮ ಮತ್ತು ಆತ್ಮ ವಿಶ್ವಾಸದಿಂದ ಸಿಎ ಪದವಿಯನ್ನು ಪಡೆದ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ ಮಂಗಳೂರು(reporterkarnataka.com); ಡಿಸೆಂಬರ್ 2021ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಗೋಕುಲ್ ಪೈ, ಪೂರ್ಣಿಮಾ ರಾವ್ ಹಾಗೂ ಸಂಜನಾ ಪೈ ಅವರಿಗೆ ಸನ್ಮಾನ ಮಾಡಲಾಯಿತು. "ನಾವು ನಿಷ್ಠಾವಂತರು ಮತ್ತು ಶ್ರಮದಾಯಕರಾಗಿದ್ದರ... ಬೆಳ್ತಂಗಡಿ: ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ‘ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ’ ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಸಂಸ್ಥಾಪಕ ಬೇಡನ್ ಪೊವೆಲ್ ರವರ ಜನ್ಮದಿನದ ಅಂಗವಾಗಿ " ಗಡಾಯಿಕಲ್ಲು" ಬೆಳ್ತಂಗಡಿಯಲ್ಲಿ "ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ" ಕಾರ್ಯಕ್ರಮನಡೆಯಿತು. ಉತ್ಸಾಹಭರಿತ 26 ... ಬಂಟ್ವಾಳ: ಎನ್ನೆಸ್ಸೆಸ್ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ ಬಂಟ್ವಾಳ(reporterkarnataka.com): ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಗ್ಲಿಷ್, ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಬಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ ಇತ್ತೀಚಿಗೆ ಜರುಗಿತು. ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಸತೀಶ್ ಗಟ್ಟಿ ಅವರು... ಕೊಡ್ಮಣ್: ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವು ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಪರಿಚಯವನ್ನು ಮಾಡಿಸುವುದರ ಜೊತೆಗೆ ಅವರ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಪರ್ಯಾಯ ಖಜಾಂಚಿಗಳಾದ ಬಸ್ತಿ ಪುರುಷೋತ್ತಮ ಶೆಣೈ ಹೇಳಿದರು. ಅ... ಪುತ್ತೂರು: ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ಪ್ಲಾಸ್ಟಿಕ್ ಮನೆ ನಿರ್ಮಾಣ! ಪುತ್ತೂರು(reporterkarnataka.com): ಕಡಿಮೆ ಉಪಯುಕ್ತತೆ ಮತ್ತು ಪರಿಸರದ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಬೀರುವ, ಗುರುತಿಸಲಾದ ಕೆಲವೊಂದು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಹಂತ ಹಂತವಾಗಿ ನಿರ್ಮೂಲನೆ ಮಾಡುವ ಸರಾರದ ಬದ್ಧತೆಯನ್ನು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ... ಮಂಗಳೂರಿನ ಶಿಶಿರಾ ಎಸ್. ಆರ್. ಅವರಿಗೆ ಎನ್ ಐಟಿಕೆ ಡಾಕ್ಟರೇಟ್ ಮಂಗಳೂರು(reporterkarnataka.com): ಸುರತ್ಕಲ್ ನ್ಯಾಷನಲ್ ಇನ್ ಸ್ಟಿಟ್ಯೂಶನ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ವಿದ್ಯಾರ್ಥಿನಿ ಶಿಶಿರಾ ಎಸ್. ಆರ್. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. 'ವರ್ಕ್ ಲೋಡ್ ಅಪ್ಟಿಮೈಝೇಶನ್ ಇನ್ ಫೆಡೆರೇಟೆಡ್ ಕ್ಲೌಡ್ ಎನ್ವರ್ನಮೆಂಟ್ ' ವಿಷಯದ ಕುರಿತು ಶಿಶಿ... ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ ಮಂಗಳೂರು(reporterkarnataka.com): ಕೋವಿಡ್ 19ರ ಮಹಾಮಾರಿಯಿಂದ ಜನರು ತತ್ತರಿಸಿ ಹೋದ ಈ ಸಂದರ್ಭದಲ್ಲಿ ರಕ್ತದಾನದಂತಹ ಮಹತ್ಕಾರ್ಯವನ್ನು ಕೈಗೊಂಡು ನೂರಾರು ಜನರ ಬಾಳಿಗೆ ಆಶಾದೀಪವಾಗಿರುವ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ನಗರಪಾಲಿಕೆಯ ಕಾರ್ಪೊರೇಟರ್... ತಲಪಾಡಿಯ ಶಾರದಾ ಪದವಿ ಕಾಲೇಜು: ವಿದ್ಯಾರ್ಥಿಗಳಲ್ಲಿ ಸ್ವಯಂ ಜಾಗೃತಿ ಹಾಗೂ ಮತದಾನದ ಅರಿವು ಮೂಡಿಸಲು ಉಪನ್ಯಾಸ ಮಂಗಳೂರು( reporterkarnataka.com): ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಮತದಾನದ ಮಹತ್ವ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿಯ ಕುರಿತು ವಿದ್ಯಾರ್ಥಿಗಳಲ್ಲಿ ಸ್ವಯಂ ಜಾಗೃತಿ ಹಾಗೂ ಮತದಾನದ ಅರಿವು ಮೂಡಿಸಲು ಉಪನ್ಯಾಸ ಕಾರ್ಯಕ್ರಮ ತಲಪಾಡಿಯ ಶಾರದಾ ಪದವಿ ಕಾಲೇಜಿನಲ್ಲಿ ಕಾಲೇ... ಬಂಟ್ವಾಳ: ಅಮೃತ ಸಮುದಾಯ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ ಬಂಟ್ವಾಳ(reporterkarnataka.com): ಸರ್ಕಾರಿ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಕೆಂಪುಗುಡ್ಡೆ ,ಕಿನ್ನಿಬೆಟ್ಟುವಿನಲ್ಲಿ ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ "ಅಮೃತ ಸಮುದಾಯ ವಾರ್ಷಿಕ ವಿಶೇಷ ಶಿಬಿರದ" ಶೈಕ್ಷಣಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿ ಶಿವಪ್... ಬಂಟ್ವಾಳ: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ "ಅಮೃತ ಸಮುದಾಯ ಅಭಿವೃದ್ಧಿ ಯೋಜನೆ" ವಾರ್ಷಿಕ ವಿಶೇಷ ಶಿಬಿರವು ಬಂಟ್ವಾಳ ಕೆಂಪುಗುಡ್ಡೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ಉದ್ಘಾಟನೆ ಗೊಂಡಿತು. ಈ ಶಿಬಿರವನ್ನು ಪೊಳಲಿ ರಾಮಕೃಷ್ಣ ತಪೋವನದ ಅ... « Previous Page 1 …23 24 25 26 27 … 31 Next Page » ಜಾಹೀರಾತು