ಬಂಟ್ವಾಳ: ಎನ್ನೆಸ್ಸೆಸ್, ರೆಡ್ ಕ್ರಾಸ್ ಘಟಕದಿಂದ ರಕ್ತದಾನ ಶಿಬಿರ ಬಂಟ್ವಾಳ(reporterkarnataka.com): ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ರೆಡ್ ಕ್ರಾಸ್, ಎನ್ನೆಸ್ಸೆಸ್ ಘಟಕ, ಕೆಎಂಸಿ ಆಸ್ಪತ್ರೆ ರಕ್ತ ನಿಧಿ, ಲಯನ್ಸ್ ಕ್ಲಬ್ ಬಂಟ್ವಾಳದ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು. ಡಾ.ತನ್ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜು ಅ... ಕೆ ಎಸ್ ಎಸ್ ಕಾಲೇಜು: International Taxation ಹಾಗೂ Double Taxation ಮಾಹಿತಿ ಕಾರ್ಯಾಗಾರ ಸುಬ್ರಹ್ಮಣ್ಯ(reporterkarnataka.com):ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಖಾತ್ರಿ ಕೋಶ ಹಾಗೂ ವಾಣಿಜ್ಯ ಮತ್ತು ಉದ್ಯಮಾಡಳಿತ ಘಟಕದಿಂದ ತೃತೀಯ ಬಿಕಾಂ ವಿದ್ಯಾರ್ಥಿಗಳಿಗೆ ಸಂಸ್ಥೆಯ ಹಳೆ ವಿದ್ಯಾರ್ಥಿ ಲಕ್ಷ್ಮೀನಾರಾಯಣ ಹೊಳ್ಳ ಅವರು international taxation , d... ಸುಬ್ರಹ್ಮಣ್ಯದ ಸಿಪಿಸಿಆರ್ ಐನಲ್ಲಿ ವಿದ್ಯಾರ್ಥಿಗಳಿಗೆ ತೆಂಗಿನ ಮರ ಏರುವ ತರಬೇತಿ ಮಂಗಳೂರು(reporterkarnataka.com):ತೆಂಗಿನ ಮರ ಏರುವ ತರಬೇತಿ ಶಿಬಿರ ಮತ್ತು ಕರಕುಶಲ ತರಬೇತಿ ಶಿಬಿರ ಸುಬ್ರಹ್ಮಣ್ಯದ ಸಿಪಿಸಿಆರ್ ಐನಲ್ಲಿ ಮಾರ್ಚ್ 9ರಿಂದ 14ರ ವರೆಗೆ ನಡೆಯಿತು. ಪಜೀರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್ನೆಸ್ಸೆಸ್ ವಿಶೇಷ ಶಿಬಿರ ಬಂಟ್ವಾಳ(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಕಾಲೇಜ್ ಆದ ಸಂತ ಅಲೋಶಿಯಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ 'ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವ ಜನತೆ' ಎಂಬ ಶೀರ್ಷಿಕೆಯಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರವು ಬಂಟ್ವಾಳ ಪಜೀರು ಗ್ರಾಮದ ಸಂತ... ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ: ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ ಸುಬ್ರಹ್ಮಣ್ಯ(reporterkarnataka.com): ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ದಲ್ಲಿ ಆಂತರಿಕ ಗುಣಮಟ್ಟ ಕೋಶ, ಇತಿಹಾಸ ವಿಭಾಗ, ರಕ್ಷಕ ಶಿಕ್ಷಕ ಸಂಘ, ಪ್ರಾಕ್ತನ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ ನೆರವೇರಿತು. ಹರ್ಷಿತ್ ಎಚ್. (ಅಧ್ಯಕ್ಷರು, ... ಮಂಗಳೂರು: ಯೋಗ ಕುರಿತು 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ ಮಂಗಳೂರು(reporterkarnataka.com): ಕೆನರಾ ಸಂಧ್ಯಾ ಕಾಲೇಜು ಹಾಗೂ ಶ್ರೀ ಪತಂಜಲಿ ಯೋಗ ಪ್ರತಿಷ್ಠಾನ ಮಂಗಳೂರು (ರಿ) ಇದರ ಜಂಟಿ ಆಶ್ರಯದಲ್ಲಿ 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ನ ಸಮಾರೋಪ ಸಮಾರಂಭ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ ಸಿಎ ವಾಮನ್ ಕಾಮತ್ ಮಾ... ‘ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್’ ವಿಷಯದ ಕುರಿತು ಒಂದು ದಿನದ ಅಧ್ಯಯನ ಪ್ರವಾಸ ಸುಬ್ರಹ್ಮಣ್ಯ(reporterkarnataka.com):ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದಿಂದ "ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್ " ವಿಷಯದ ಕುರಿತಾದ ಒಂದು ದಿನದ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ಅಂತಾರಾಷ್ಟಿಯ ಹಾಳೆ ತಟ್ಟೆ ರಫ್ತ್ತ... ವಿವಿ ಕಾಲೇಜು ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆರಂಭೋತ್ಸವ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನುಸೂಯ ರೈ ವಹಿಸ... ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಸ್ವ ಉತ್ಪನ್ನ ವ್ಯಾಪಾರ ಮೇಳ: ಪ್ರಜ್ಞಾ ಮತ್ತು ತಂಡ ಪ್ರಥಮ ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಸ್ವ ಉತ್ಪನ್ನ ವ್ಯಾಪಾರ ಮೇಳ ನಡೆಯಿತು. ಈ ವ್ಯಾಪಾರ ಮೇಳದಲ್ಲಿ ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾಥಿ೯ಗಳು ಅನೇಕ ಬಗೆಯ ಕರಕುಶಲ ವಸ್ತುಗಳನ್ನು ಹಾಗೂ ವಿವಿಧ ಬಗೆಯ ಆಹಾರ ಪದ... ಮಂಗಳೂರಿನ ಶ್ಲಾಘ್ಯದಲ್ಲಿ 8,9 ಮತ್ತು 10ನೇ ತರಗತಿಗೆ ಟ್ಯೂಶನ್ ಕ್ಲಾಸ್ ಪ್ರವೇಶ ಆರಂಭ: ಇಂದೇ ನೋಂದಾಯಿಸಿಕೊಳ್ಳಿ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ. ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 2022- 23ನೇ ಸಾಲಿನ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ಟ್ಯೂಶನ್ ತರಗತಿ ಪ್ರವೇಶ ಆರಂಭಗೊಂಡಿದೆ. ರಾಜ್ಯ ಹಾಗೂ ಸಿಬಿಎಸ್ ಇ ಪಠ್ಯಕ್ರಮದಲ್ಲ... « Previous Page 1 …25 26 27 28 29 … 35 Next Page » ಜಾಹೀರಾತು