ಪ್ರಬಂಧ ಸ್ಪರ್ಧೆ: ಮಸ್ಕಿ ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಖಿಲಾ ಜಿಲ್ಲಾಮಟ್ಟಕ್ಕೆ ಆಯ್ಕೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ವಿದ್ಯಾನಿಕೇತನ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಖಿಲಾ ತಾಲೂಕ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಮರೇಶ ಮಿ... test testingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingtestingte... ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnatka.com) ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲ... ಬ್ಯಾಂಕಿಂಗ್ ಮತ್ತು ಸರಕಾರಿ ವಲಯದ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಶ್ಲಾಘ್ಯದಲ್ಲಿ ಆನ್ ಲೈನ್ ತರಗತಿ ಮಂಗಳೂರು(reporterkarnataka.com): ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಆನ್ ಲೈನ್ ಲೈವ್ ತರಗತಿ ನಡೆಸಲಾಗುವುದು. * 20.9.2021ರಿಂದ ಬ್ಯಾಚ್ ಗಳು ಆರಂಭ * 6 ತಿಂಗಳ ಅವಧಿ ... ಕೆನರಾ ಕಾಲೇಜಿನಲ್ಲಿ ‘ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ’ ವಿಚಾರ ಸಂಕಿರಣ ಮಂಗಳೂರು(reporterkarnataka.com) ಸದ್ಭಾವನ ದಿನಾಚರಣೆಯ ಅಂಗವಾಗಿ ನಗರದ ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು "ಭಾರತೀಯ ಸಂವಿಧಾನ ಮತ್ತು ಭಾವೈಕ್ಯತೆ" ಎಂಬ ವಿಚಾರ ಸಂಕಿರಣವನ್ನು ಆಯೋಜಿಸಿತ್ತು. ಈ ಆನ್ಲೈನ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ... ಮೊಡಂಕಾಪು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ‘ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್’ ಪ್ರಶಸ್ತಿ ಪ್ರದಾನ ಬಂಟ್ವಾಳ(reporterkarnataka.com): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ "ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್" (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ಬಂಟ್ವಾಳ ಮೊಡಂಕಾಪಿನ ಕಾರ್ಮೆಲ್ ಕಾಲೇಜ್ ಗೆ ಜಿಲ್ಲಾಧಿ... ಕೆನರಾ ಕಾಲೇಜಿನಲ್ಲಿ 2ನೇ ಡೊಸ್ ಕೋವಿಡ್ ಲಸಿಕೆ ಅಭಿಯಾನ ; 300 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ಮಂಗಳೂರು(reporterkarnata.com): ದ.ಕ.ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ 3ನೇ ಹಂತದ ಉಚಿತ ಲಸಿಕಾ ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ ಸೋಮವಾರ ಕಾಲೇಜಿನಲ್ಲಿ ಜರುಗಿತು. ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ... ಎಂಚಿನ ಅವಸ್ಥೆ ಮಾರ್ರೆ..!!? ಎಷ್ಟು ಸಲ ಓದುವುದು, ಎಷ್ಟು ಅಂತ ಕಾಯುವುದು ಒಂದು ಅರ್ಥ ಆಗಲ್ಲ : ವಿವಿ ವಿದ್ಯಾರ್ಥಿಗಳ ಮನದ ಮಾತು Reporterkarnataka.com ಮಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಏನಂದುಕೊಂಡಿದೆ ಎಂದು ಅರ್ಥ ಆಗ್ತ ಇಲ್ಲ. ಬಸ್ ಸ್ಟ್ರೈಕ್ ಅಂತ ಮುಂದೂಡಿ ಕೊರೊನಾ ಎರಡನೇ ಅಲೆ ಬಂತೆಂದು ಮತ್ತೆ ಮುಂದೂಡಿ ಮೊದಲ ಸೆಮ್ನ ಮೂರು ಮುಖ್ಯ ಸಬ್ಜೆಕ್ಟ್ಗಳ ಎಕ್ಸಾಂ ಉಳಿದಿರುವಾಗ ಮಧ್ಯದಲ್ಲಿ ಎರಡನೇ ಸೆಮಿಸ್ಟರ್ ಆರಂಭಿ... 2021-22ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಆಗಸ್ಟ್ 10 ಕೊನೆಯ ದಿನ ಮಂಗಳೂರು (reporterKarntaka.com): 2021-22ನೇ ಸಾಲಿಗೆ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ಲೈನ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಅರ್ಹ ಶಿಕ್ಷಕರು / ಮುಖ್ಯ ಶಿಕ್ಷಕರು ಇಲಾಖೆಯ ಆನ್ಲೈನ್ ಪೋರ್ಟಲ್ www.schooleducation.kar.nic.inಮೂಲಕ ಪೂರಕ ಮಾಹಿತಿ ಮತ್... ಮೂಡುಬಿದರೆಯ ಆಳ್ವಾಸ್ ಆಸ್ಪತ್ರೆ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ ಮೂಡುಬಿದರೆ(reporterkarnataka news); ಮೂಡುಬಿದಿರೆ ವಲಯದ ಬೆಳುವಾಯಿ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರ ವತಿಯಿಂದ ಆಳ್ವಾಸ್ ಆಸ್ಪತ್ರೆಯಲ್ಲಿ ಇರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಸೋಮವಾರ ಗೌರವ ಅರ್ಪಿಸಲಾಯಿತು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ. ಶೆ... « Previous Page 1 …27 28 29 30 31 32 Next Page » ಜಾಹೀರಾತು