ಯುಯುಸಿಎಂಎಸ್ ನಲ್ಲಿ ಪರೀಕ್ಷಾ ಶುಲ್ಕ ಪಾವತಿ ವಿವಾದ: ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸ್ಪಷ್ಟೀಕರಣ ಮಂಗಳೂರು(reporterkarnataka.com): ಪಿ.ಎ. ಪ್ರಥಮ ದರ್ಜೆ ಕಾಲೇಜಿನ 768 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಶುಲ್ಕವನ್ನು ಯುಯುಸಿಎಂಎಸ್ (ಯುನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್) ಮೂಲಕ ಪಾವತಿಸುವಾಗ ಸಮಸ್ಯೆಯನ್ನು ಎದುರಿಸಿರುತ್ತಾರೆ. ಹೊಸ ಶಿಕ್ಷಣ ನೀತಿ... ಸೈಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕ ದಿನಾಚರಣೆ; ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ಸೈಂಟ್ ಆಗ್ನೆಸ್ ಪಿಯು ಕಾಲೇಜು ವಾರ್ಷಿಕ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜು ತನ್ನ ಬಹು ನಿರೀಕ್ಷಿತ ಕಾಲೇಜು ದಿನವನ್ನು ನವೆಂಬರ್ 27ರಂದು... ವಾಗ್ದೇವಿ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ: ಪ್ರತಿಭಾ ಪುರಸ್ಕಾರ, ಕಾಲೇಜು ವಿದ್ಯಾರ್ಥಿಗಳ ಸಂವಾದ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಚಿಕ್ಕದಾಗಿ ಹುಟ್ಟಿಕೊಂಡ ಸಂಸ್ಥೆ ಈಗ ಬೆಳ್ಳಿ ಸಂಭ್ರಮದತ್ತ ಬೆಳೆದು ನಿಂತಿದೆ. ವಾಗ್ದೇವಿ ಶಿಕ್ಷಣ ಸಂಸ್ಥೆಯನ್ನು 1999-2000 ದಲ್ಲಿ ಸ್ಥಾಪನೆ ಮಾಡಲಾಯಿತು. ಅಲ್ಲಿಂದ ಇಲ್ಲಿಯವರೆಗೆ ಎಸ್ ಎಸ್ ಎಲ್ ಸಿಯಲ್ಲಿ ... ಸುರತ್ಕಲ್ ಎನ್ಐಟಿ 22ನೇ ವಾರ್ಷಿಕ ಘಟಿಕೋತ್ಸವ: 2078 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸುರತ್ಕಲ್(reporterkarnataka.com): ಸುರತ್ಕಲ್ ಎನ್ಐಟಿ 22ನೇ ವಾರ್ಷಿಕ ಘಟಿಕೋತ್ಸವ ನವೆಂಬರ್ 23 ರಂದು ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ಆಚರಿಸಿತು. ಮಧ್ಯಾಹ್ನ ನಡೆದ ಪದವಿಪೂರ್ವ (ಯುಜಿ) ಘಟಿಕೋತ್ಸವ ಸಮಾರಂಭದಲ್ಲಿ ಬಾಹ್ಯಾಕಾಶ ಆಯೋಗದ ಸದಸ್ಯ ಮತ್ತು ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಮತ... ವಿಜ್ಞಾನ ಸ್ಪರ್ಧೆಯಿಂದ ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಸಲು ಸಾಧ್ಯ: ಎಸ್. ಎನ್. ಸುಬ್ರಮಣ್ಯಂ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ಮಾನವೀಯತೆ, ವೖಚಾರಿಕ ಮನೋಧರ್ಮ ಮತ್ತು ಸುಧಾರಣೆಯನ್ನು ತರಲು ವಿಜ್ಞಾನ ಸ್ಪರ್ಧಾ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ನಿವೃತ್ತ ಕಂದಾಯ ಅಧಿಕಾರಿ ಎಸ್. ಎನ್. ಸುಬ್ರಮಣ್ಯ... ಚುನಾವಣಾ ಸಾಕ್ಷರತಾ ಕ್ಲಬ್ ರಸಪ್ರಶ್ನೆ: ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಹೊಸೂರು ಗುಡ್ಡೇಕೇರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆ ಹೊಸೂರು ಗು... ಪ್ರತಿಭಾ ಕಾರಂಜಿ: ಮಂಗಳೂರಿನ ಮೇಧ್ಯಾ ಕೊಟ್ಟಾರಿ ಜಿಲ್ಲಾಮಟ್ಟಕ್ಕೆ ಆಯ್ಕೆ ಮಂಗಳೂರು(reporterkarnataka.com):ಮಂಗಳೂರಿನ ಮೇಧ್ಯಾ ಕೊಟ್ಟಾರಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾಳೆ. ಮಂಗಳೂರು ಸಂತ ಅಲೋಷಿಯಸ್ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿಯಾದ ಆಕೆ ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ... ಮಂಡಗದ್ದೆಯಲ್ಲಿ 25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ 2024-- 25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಈ ಕಾರ್ಯಕ್ರಮವನ್ನು ಸಿ ಆರ್ ಸಿ ಮಂಡಗದ್ದೆಯಲ್ಲಿ ಮಂಡಗದ್ದೆ ಕ್... ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು: ಮುರಿಗೆಣ್ಣ ದೇಸಾಯಿ ಶಿವು ರಾಠೋಡ್ ಹುಣಸಗಿ ಯಾದಗಿರಿ info.reporterkarnataka@gmail.com ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕೆಲಸ ಶಾಲೆ ಮತ್ತು ಮನೆಗಳಲ್ಲಿ ಆಗಬೇಕಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು. ಅವರು ನಮ್ಮ ದೇಶದ ಆಸ್ತಿ ಎಂದು ಮುರಿಗೆಣ್ಣ ದೇಸಾಯಿ ಹೇಳಿದರು. ಪಟ್ಟಣದ ಸ್... ದೊಡ್ಡ ಕನಸನ್ನು ನಿಷ್ಠೆ, ಕಠಿಣ ಪರಿಶ್ರಮದಿಂದ ಸಾಕಾರಗೊಳಿಸಿ: ಪದವೀಧರರಿಗೆ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಕರೆ ಮಂಗಳೂರು(reporterkarnataka.com): ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಮತ್ತು ಬ್ಯಾರೀಸ್ ಎನ್ವಿರೋ-ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್(ಬೀಡ್ಸ್) ವತಿಯಿಂದ ಬಿಐಟಿ 12ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಮತ್ತು ಬೀಡ್ಸ್ 5ನೇ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಮಂಗಳೂರಿನ ... « Previous Page 1 2 3 4 5 … 32 Next Page » ಜಾಹೀರಾತು