ಮಂಗಳೂರು ಪಿ.ಎ. ಕಾಲೇಜಿನ ಬ್ಲಡ್ ಡೊನೇಶನ್ ಕ್ಯಾಂಪ್ ಮಂಗಳೂರು(reporterkarnataka.com): ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರಿನ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಬ್ಲಡ್ ಡೋನರ್ ದಿನದ ಅಂಗವಾಗಿ ಬ್ಲಡ್ ಡೊನೇಶ... ಮಂಗಳೂರು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಸಾಲಿನ ಬ್ಯಾಚಿನ 25ನೇ ವರ್ಷಾಚರಣೆ, ಗುರುವಂದನ ಸಮಾರಂಭ ಮಂಗಳೂರು(reporterkarnataka.com): ನಗರದ ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂಬಿಬಿಎಸ್ ಬ್ಯಾಚ್ 99 ರ ಗುರುವಂದನ ಮತ್ತು 25ನೇ ವರ್ಷದ ಪುನರ್ಮಿಲನವನ್ನು ಆಚರಿಸಿದ ಸಂದರ್ಭದಲ್ಲಿ ಮುಲ್ಲರ್ ಮಿನಿ ಕನ್ವೆನ್ಷನ್ ಸೆಂಟರ್, ಸಂಭ್ರಮಾಚರಣೆಯಿಂದ ತುಂಬಿತ್ತು. ಫಾ... ಎಸ್ಸೆಸ್ಸೆಲ್ಸಿ ಪರೀಕ್ಷೆ: 607 ಅಂಕ ಪಡೆದ ಕಾವೂರು ಬಿಜಿಎಸ್ ವಿದ್ಯಾರ್ಥಿ ಮಹಿತ್ ಕುಮಾರ್ ಮಂಗಳೂರು(reporterkarnataka.com): ನಗರದ ಕಾವೂರಿನ ಬಿಜಿಎಸ್ ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ಬಿಜಿಎಸ್ ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾ... ಮಂಗಳೂರು ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ ಆಚರಣೆ ಮಂಗಳೂರು(reporterkarnataka.com): ಮಂಗಳೂರಿನ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ನಗರದ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್ನಲ್ಲಿ ಬೆಳಿಗ್ಗೆ 10 ಗಂಟೆಗೆ ಆಚರಿಸಲಾಯಿತು. ಮೊದಲನೆಯದಾಗಿ ಸಮಾರಂಭವು ಮುಖ್ಯ ಅತಿಥಿ ಮತ್ತು ಗೌರವ ಅತಿಥಿಗಳೊಂದಿಗೆ ಪದವೀಧರರ ಭವ್ಯ ಮೆರ... ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ ಮಂಗಳೂರು(reporterkarnataka.com);ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥಿಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸ... ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಗುದನಾಳದ ಕ್ಯಾನ್ಸರ್ ನಿರ್ವಹಣೆಯಲ್ಲಿನ ಪ್ರಗತಿಯ ಕುರಿತು ಮಹತ್ವದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್... ಮಂಗಳೂರು(reporterkarnataka.com): ನಗರದ ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಂಕೊಲಾಜಿ ವಿಭಾಗವು ಗುದನಾಳದ ಕ್ಯಾನ್ಸರ್ ನಿರ್ವಹಣೆಯಲ್ಲಿನ ಪ್ರಗತಿಯ ಕುರಿತು ಮಹತ್ವದ ನಿರಂತರ ವೈದ್ಯಕೀಯ ಶಿಕ್ಷಣ (ಸಿಎಂಇ) ಕಾರ್ಯಕ್ರಮವನ್ನು ಆಯೋಜಿಸಿತು. ಉದ್ಘಾಟನಾ ಸಮಾರಂಭ 2ನೇ ಮಹಡಿಯ ಜ್ಞಾನ ಕೇಂದ್ರದ ... ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ ನಾಳೆ ಮಂಗಳೂರು(reporterkarnataka.com): ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್ 30 ರಂದು ನಡೆಸಲಿದೆ. ಸಮಾರಂಭವು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಡಾ.... ಕ್ರೀಡೆಯಲ್ಲೂ ಸೈ, ಓದಿನಲ್ಲೂ ಸೈ; ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ ಸಂತೋಷ್ ಅತ್ತಿಗರೆ ಚಿಕ್ಕಮಗಳೂರು info.reporterkarnataka@gmail.com ಕ್ರೀಡೆಯಲ್ಲಿ ಸಾಧನೆ ಮಾಡಿ ಓದಿನಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳು ಬಹಳ ವಿರಳ.ಅದರಲ್ಲೂ ಕ್ರೀಡೆಯ ಬೆನ್ನೇರಿ ಸಾಧನೆ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವಾಣಿಜ... ಯಾವುದೇ ಆಮಿಷಕ್ಕೊಳಗಾಗದೆ ಮತದಾನ ಮಾಡಿ: ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ರಾಹುಲ್ ಕಾಂಬಳೆ ಬಂಟ್ವಾಳ(reporterkarnataka.com): ಮತದಾನ ಪ್ರತಿಯೊಬ್ಬ ಮತದಾರರ ಹಕ್ಕು, ಗೌರವ ಮತ್ತು ಜವಾಬ್ದಾರಿ. ಮತದಾರರು ಯಾವುದೇ ಆಮಿಷಕ್ಕೊಳಗಾಗದೆ ಮತದಾನ ಮಾಡಬೇಕು.ಎಂದು ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಹುಲ್ ಕಾಂಬಳೆ ಹೇಳಿದರು. ತಾಲೂಕು ಪಂಚಾಯತ್ ಬಂಟ್ವಾಳ, ತಾಲೂಕು ಸ್ವೀಪ್ ಸಮಿತಿ, ಕಂದಾಯ ಇಲಾ... ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಟೆಡ್ ಎಕ್ಸ್ ಎಸ್ ಜೆಯು ಬೆಂಗಳೂರು(reporterkarnataka.com):‘ಟೆಡ್’ಎಕ್ಸ್ ಎಸ್’ಜೆಯು’ ಬೆಂಗಳೂರು ಈವೆಂಟ್ ಅನ್ನು ಸತ್ಯಂ ಮತ್ತು ವಂಶಿಕಾ ಪರವಾನಿಗೆ ಪಡೆದ ಟೆಡ್’ಎಕ್ಸ್ ತಂಡವು ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮಾರ್ಚ್ 20 ರಂದು ಆಯೋಜಿಸಿತ್ತು. ‘ಲುಕಿಂಗ್ ಥ್ರೂ ದ ಪ್ರಿಸ್ಮ್’ ಮೂಲಕ ಕಾಣುವ ಥೀಮ್ ನೊಂದಿಗೆ, ಜ್ಞಾನವು ಹೇ... « Previous Page 1 …6 7 8 9 10 … 32 Next Page » ಜಾಹೀರಾತು