ಮಂಡಗದ್ದೆಯಲ್ಲಿ 25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ 2024-- 25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಈ ಕಾರ್ಯಕ್ರಮವನ್ನು ಸಿ ಆರ್ ಸಿ ಮಂಡಗದ್ದೆಯಲ್ಲಿ ಮಂಡಗದ್ದೆ ಕ್... ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು: ಮುರಿಗೆಣ್ಣ ದೇಸಾಯಿ ಶಿವು ರಾಠೋಡ್ ಹುಣಸಗಿ ಯಾದಗಿರಿ info.reporterkarnataka@gmail.com ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕೆಲಸ ಶಾಲೆ ಮತ್ತು ಮನೆಗಳಲ್ಲಿ ಆಗಬೇಕಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು. ಅವರು ನಮ್ಮ ದೇಶದ ಆಸ್ತಿ ಎಂದು ಮುರಿಗೆಣ್ಣ ದೇಸಾಯಿ ಹೇಳಿದರು. ಪಟ್ಟಣದ ಸ್... ದೊಡ್ಡ ಕನಸನ್ನು ನಿಷ್ಠೆ, ಕಠಿಣ ಪರಿಶ್ರಮದಿಂದ ಸಾಕಾರಗೊಳಿಸಿ: ಪದವೀಧರರಿಗೆ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಕರೆ ಮಂಗಳೂರು(reporterkarnataka.com): ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಮತ್ತು ಬ್ಯಾರೀಸ್ ಎನ್ವಿರೋ-ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್(ಬೀಡ್ಸ್) ವತಿಯಿಂದ ಬಿಐಟಿ 12ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಮತ್ತು ಬೀಡ್ಸ್ 5ನೇ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಮಂಗಳೂರಿನ ... ಬೆಂಗಳೂರಿನ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಸ್ಟಾರ್ಟ್-ಅಪ್ ಮೇಳ ಬೆಂಗಳೂರು(reporterkarnataka.com): ಇಲ್ಲಿನ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ವಾಣಿಜ್ಯೋದ್ಯಮ ಕೋಶವು ಸಾರ್ವಜನಿಕ ಸಂಪರ್ಕ ಕಚೇರಿಯ ಸಹಯೋಗದೊಂದಿಗೆ, "ಸ್ಟಾರ್ಟ್-ಅಪ್ ಮೇಳ 4.0" ಮತ್ತು "ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಇನ್ನೋವೇಷನ್ ಕೌನ್ಸಿಲ್" ಉದ್ಘಾಟನಾ ಸಮಾರಂಭವನ್ನು ಆಯೋಜಿಸಿತು. ... ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ... ಪುತ್ತೂರು ಸಂತ ಫಿಲೋಮಿನಾ ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) 2024-25 ಲನೇ ಸಾಲಿನ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ನ ಗ್ರಾಹಕ ವೇದಿಕೆ ಉದ್ಘಾಟನೆ ನಡೆಯಿತು. ಕಾಲೇಜಿನ ಸ್ನಾತೋತ್ತರ ವಿಭಾಗದ ಸೆಮಿನಾರ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ... ಶಿಕ್ಷಣದಿಂದ ಮನುಷ್ಯತ್ವ ಬೆಳೆಯಲಿ: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಕೇಮಾರು ಶ್ರೀ ಮಂಗಳೂರು(reporterkarnataka.com): ಶಿಕ್ಷಣದಿಂದ ಮನುಷ್ಯತ್ವ ನಿರ್ಮಾಣವಾಗಬೇಕು. ಶೈಕ್ಷಣಿಕ ಫಲಿತಾಂಶಕ್ಕಿಂತ ಸಾಮಾಜಿಕವಾಗಿ ಉತ್ತಮ ಫಲಿತಾಂಶ ಮುಖ್ಯ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಟ್ಠಲದಾಸ ಸ್ವಾಮೀಜಿ ಹೇಳಿದರು. ನಗರದ ಕೊಟ್ಟಾರ ಬಂಗ್ರಕೂಳೂರಿನ ಪೋದಾರ್ ಇಂಟರ್ ನ್ಯಾಶನಲ್ ಸ್ಕೂಲ್... ಸೇವೆಗೆ ಮತ್ತೊಂದು ಹೆಸರು ಬಾಚಾಳಿಕೆಯ ಸ್ನೇಹಾಲಯ: ನಿಸ್ವಾರ್ಥ ಸೇವೆಗೆ 15 ವರ್ಷಗಳ ಹರ್ಷ ಕಾಸರಗೋಡು(reporterlarnataka.com):ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯು ಕಳೆದ 15 ವರುಷಗಳಿಂದ, ಮಂಜೆಶ್ವರದ ಪಾವೂರು ಬಳಿಯ ಬಾಚಾಳಿಕೆ ಎಂಬಲ್ಲಿ ಮಾನಸಿಕ ಅಸ್ವಸ್ಥರಿಗಾಗಿ ಆಶ್ರಮ ಒಂದನ್ನು ಸ್ಥಾಪಿಸಿ, ಅವರಿಗೆ ಅಸರೆ ಒದಗಿಸಿದ್ದು, ರೋಗಿಗಳ ಶೂಶ್ರುಷೆ ಮಾಡಿ, ಔಷೋದೊಪಚಾರ ನೀಡಿ, ಅವರನ್ನು ಗುಣಪಡಿಸಿ 13... ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆ ಕೋಹಳ್ಳಿಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು. ಮುಖ್ಯ ಅತಿಥಿಗಳಾಗಿ ಬೆಂಗಳೂರು... ವಿದ್ವತ್ ಪದವಿಪೂರ್ವ ಕಾಲೇಜು: ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ.22ರಂದು ಪರೀಕ್ಷಾ ಕಾರ್ಯಾಗಾರ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ... « Previous Page 1 …6 7 8 9 10 … 36 Next Page » ಜಾಹೀರಾತು