ಮಂಗಳೂರು ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ ಆಶ್ರಯದಲ್ಲಿ 2 ದಿನಗಳ ಚಿಕಿತ್ಸಕ ಟ್ಯಾಪಿಂಗ್ ಕಾರ್ಯಾಗಾರ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ಚಾರಿಟಬಲ್ ಇನ್ಸ್ಟಿಟ್ಯೂಷನ್ಸ್ (ಎಫ್ಎಂಸಿಐ) ಘಟಕವಾದ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್ಎಂಸಿಒಪಿ) ಆಶ್ರಯಲ್ಲಿ ಫೆಬ್ರವರಿ 28 ಮತ್ತು 29 ರಂದು ಥೆರಪ್ಯೂಟಿಕ್ ಟ್ಯಾಪಿಂಗ್ ಕುರಿತು ಎರಡು ದಿನಗಳ ಕಾರ್ಯಾಗಾರ ಕನ್ವೆನ್ಷನ್ ಸೆಂಟರ್... ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಎಂಬಿಎ ಪರೀಕ್ಷೆ: ಉಷಾ ನಾಯಕ್ ಪ್ರಥಮ Rank ಮಂಗಳೂರು(reporterkarnataka.ccm):ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕಳೆದ 2023ರ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಉಷಾ ನಾಯಕ್ ಅವರು ಪ್ರಥಮ Rank ಹಾಗೂ ನಗದು ಪುರಸ್ಕಾರ ಪಡೆದಿದ್ದಾರೆ. ಬಾಲ್ಯದಿಂದಲೂ ತಂದೆಯ ಆಸೆಯನ್ನು ನೆರವೇರಿಸ ಬೇಕೆಂಬ ಛಲ, ಸತತ ಪ್ರಯತ್ನ, ಆತ್ಮ ವಿಶ... ಕರ್ನಾಟಕ ರಾಜ್ಯ ಮುಕ್ತ ವಿವಿ ಅಂತಿಮ ಎಂಬಿಎ ಪರೀಕ್ಷೆ; ಸೀಮಾ ಪ್ರಭುಗೆ 7ನೇ Rank ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023ನೇ ಜೂನ್ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಸೀಮಾ ಪ್ರಭು ಎಸ್ ಅವರು ಏಳನೇ rank ಗಳಿಸಿದ್ದಾರೆ. ಅವರು ನಗರದ ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್... ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ ಮಂಗಳೂರು(reporterkarnataka.com): ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ... ನಂಜನಗೂಡು: ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಫೇರ್ ವೆಲ್ ಕಾರ್ಯಕ್ರಮ; ನುರಿತ ವಿಷಯ ತಜ್ಞ ಶಿಕ್ಷಕರಿಂದ ಧೈರ್ಯ ತುಂಬುವ ಕೆಲಸ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಯ ... ಭಯ ಬಿಡಿ, ಪರೀಕ್ಷೆಯನ್ನು ಹಬ್ಬವಾಗಿ ಪರಿಗಣಿಸಿ ಸಂಭ್ರಮಿಸಿ: ಬಿ.ಅಬ್ದುಲ್ ರಹೆಮಾನ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com "ಪರೀಕ್ಷೆ"ಯನ್ನು ಹಬ್ಬವಾಗಿ ಪರಿಗಣಿಸಿ, ಭಯ ಬಿಟ್ಟು ಬಿಡಿ ಸಂಭ್ರಮಿಸಿ ಎಂದು ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ಬಿ.ಅಬ್ದುಲ್ ರಹೆಮಾನ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ... ಅಥಣಿ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಾರ್ಷಿಕ ಸ್ನೇಹ ಸಮ್ಮೇಳನ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿಯ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು. ಹುದ್ದಾರ್ ಇಂಗ್ಲಿಷ್ ಮೀಡಿಯಂ ಸ್ಕೂಲಿನ ಸಂಸ್ಥಾಪಕರು ಹಾಗೂ ಅಧ್ಯಕ್ಷರು ವಿಜಯ್ ಜೆ. ಉದ್ದಾರ್, ಮ... ಶ್ಲಾಘ್ಯ: 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 4ರಿಂದ ಟ್ಯೂಶನ್ ತರಗತಿ ಆರಂಭ; ಬನ್ನಿ ಇಂದೇ ನೋಂದಾಯಿಸಿಕೊಳ್ಳಿ… ಮಂಗಳೂರು(reporterkarnataka.com): ನಗರದ ಬೊಂದೆಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2004- 25ನೇ ಸಾಲಿನ ಟ್ಯೂಶನ್ ತರಗತಿ ಮಾರ್ಚ್ 4ರಿಂದ ಆರಂಭವಾಗಲಿದ್ದು, ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 8,9 ಮತ್ತು 10ನೇ ತರಗತಿಯ ವಿದ್ಯಾರ್ಥಿಗ... ನಿಟ್ಟೆಯಲ್ಲಿ ಒಂದು ವಾರದ ಎಐಸಿಟಿಇಯ ಪ್ರಾಯೋಜಿತ ಶಿಕ್ಷಕರ ಜ್ಞಾನಾಭಿವೃದ್ಧಿ ಕಾರ್ಯ ಕ್ರಮ ನಿಟ್ಟೆ(reporterkarnataka.com): ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗವು ಶೈಕ್ಷಣಿಕ ಉತ್ಕೃಷ್ಟತೆಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ 'ಅಕೌಸ್ಟಿಕ್ಸ್, ಸ್ಪೀಚ್ ಮತ್ತು ಸಿಗ್ನಲ್ ಪ್ರೊಸೆಸಿಂಗ್ನಲ್ಲಿ ಪ... ಕುಪ್ಪೆಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 13.90 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಕೊಠಡಿ ಉದ್ಘಾಟನೆ ಮಂಗಳೂರು(reporterkarnataka.com): ಕುಪ್ಪೆಪದವು ಕಿಲೆಂಜಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 13.90 ಲಕ್ಷ ಮೊತ್ತ ವೆಚ್ಚದಲ್ಲಿ ವಿವೇಕ ಶಾಲಾ ಯೋಜನೆಯಡಿ ನಿರ್ಮಿತವಾಗಿರುವ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ನೆರವೇರಿಸಿದರು. ಶಾಲಾ ಮಕ್ಕಳ ಶೈಕ... « Previous Page 1 …7 8 9 10 11 … 31 Next Page » ಜಾಹೀರಾತು