ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನವದೆಹಲಿ(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ 'ಕಂಬಳ' ಆಯೋಜಿಸುವುದನ್ನು ವಿರೋಧಿಸಿ ಪ್ರಾಣಿದಯಾ ಸಂಘಟನೆ 'ಪೆಟಾ' ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಈ ಮೂಲಕ ರಾಜ್ಯದೆಲ್ಲ... ರಾಯಲ್ ಚಾಲೆಂಜರ್ಸ್: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5, ರಾಯಪುರದಲ್ಲಿ 2 ಪಂದ್ಯ ಬೆಂಗಳೂರು(reporterkarnataka.com): ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮರಳಲು ಸಜ್ಜಾಗಿದೆ. ಈ ಮಹತ್ವದ ಬೆಳವಣಿಗೆಯು ತಿಂಗಳುಗಳ ಕಠಿಣ ಪರಿಶ್ರಮ ಮತ್ತು ಅಭಿಮಾನಿಗಳಿಗೆ ಆಟಗಳನ್ನು ತವರು ಮೈದಾನಕ್ಕೆ ಮರಳಿಸುವ ಸಾಮಾನ್ಯ ಗುರಿಯೊಂದಿಗೆ ಎ... T-20 ಪಂದ್ಯ | ಪಾಕಿಸ್ತಾನ ವಿರುದ್ಧ ಭಾರತ ಗೆದ್ದೇ ಗೆಲ್ಲುತ್ತೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಶ್ರೀಲಂಕಾದ ಕೊಲಂಬೊದಲ್ಲಿ ಇಂದು ನಡೆಯಲ್ಲಿರುವ ಭಾರತ -ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ T-20 ಪಂದ್ಯದಲ್ಲಿ ಭಾರತ ಖಂಡಿತವಾಗಿ ಗೆಲ್ಲುತ್ತದೆ ಎಂದು ಡಾ. ಜಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ತಾಲ್ಲೂ... ಮೂಡುಬಿದಿರೆ: 85ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಗೆ ವಿಧ್ಯುಕ್ತ ಚಾಲನೆ ಸಮಗ್ರ ಸಂಸ್ಕೃತಿ ಯ ಸಾರ ಆಳ್ವಾಸ್ ನಲ್ಲಿ: ಸ್ಪೀಕರ್ ಖಾದರ್ ಮೊದಲ ದಿನವೇ ಚಿನ್ನ ಮುಡಿಗೇರಿಸಿದ ‘ಆಳ್ವಾಸ್’ ಮೂಡುಬಿದಿರೆ(reporterkarnataka.com): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ ಮೈದಾನದಲ್ಲಿ ಹಮ್... ಯುವ ಶಕ್ತಿಯ ಸದ್ಬಳಕೆಗೆ ಸಂಸದರ ಕ್ರೀಡಾ ಮಹೋತ್ಸವ: ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ನಮ್ಮ ದೇಶದ ಯುವ ಶಕ್ತಿಯ ಸದ್ಬಳಕೆ ಮಾಡಿಕೊಂಡು ಅವರ ಇಚ್ಛಾನುಸಾರ ಕೆಲಸ ಮಾಡಲು ಅವಕಾಶ ಕೊಡಬೇಕು. ಅದಕ್ಕೆ ಸದೃಡ ವ್ಯಕ್ತಿತ್ವ ರೂಪುಗೊಂಡರೆ ನಮ್ಮ ದೇಶದ ಭವಿಷ್ಯ ನಿಶ್ಚಿತವಾಗಿಯೂ ಉಜ್ವಲವಾಗುತ್ತದೆ ಎಂದು ಪಧಾನಿ ನರೇಂದ್ರ ಮೋದಿಯವರು ಯುವ ಶಕ್ತಿಯನ್ನು ಹೆಚ್ಚಿನ ಸಂಖ್... Sports | ಪುತ್ತೂರು: ಜನವರಿ 4ರಂದು ಅಂತರ್ ಜಿಲ್ಲಾ ಬಲ್ಯಾಯ ಕ್ರೀಡೋತ್ಸವ 2026 ಪುತ್ತೂರು(reporterkarnataka.com): ಕಣಿಯಾನ್ ಸಮಾಜ ಸೇವಾ ಸಂಘ ಮಂಗಳೂರು( ರಿ )ಪುತ್ತೂರು ಹಾಗೂ ಕಣಿಯನ್ ಅಭ್ಯುದಯ ಯುವ ಸಂಘ ಪುತ್ತೂರು, ದ.ಕ. ಇದರ ಸಹ ಯೋಗದಲ್ಲಿ ದ.ಕ,ಉಡುಪಿ, ಕಾಸರಗೋಡು, ಜಿಲ್ಲಾ ಮಟ್ಟದ ಸ್ವ ಜಾತಿ ಬಾಂಧವರ ಕಣಿಯನ್ ಕ್ರೀಡೋತ್ಸವ 2026 ಇದೆ ಬರುವ ಜನವರಿ 4ರಂದು ಪುತ್ತೂರಿನ ಟೆಂಕಿಲ... Mangaluru | ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್ ಮಂಗಳೂರು(reporterkarnataka.com): ವಾಮಂಜೂರಿನ ಸಂತೋಷನಗರ ಮೈದಾನದಲ್ಲಿ ಎಸ್.ಜೆ.ಸಿ. ಫ್ರೆಂಡ್ಸ್ ವಾಮಂಜೂರು, ರೊ ಇಂಟರ್ನ್ಯಾಷನಲ್ ಹಾಗೂ ಗಜಾನನ ಕ್ರಿಕೆಟರ್ಸ್ (ಪ್ರಜ್ವಲ್ ಫಿಲ್ಮ್ಸ್) ಪ್ರಾಯೋಜಕತ್ವದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಹಂತದ ಎರಡು ದಿನಗಳ ಅಂಡರ್ಆರ್ಮ್ ಕ್ರಿಕೆಟ್ ಪಂದ್ಯಾಟವು... ಟೀಮ್ ಪ್ಯಾರಡೈಸ್ ಕ್ರಿಕೆಟ್ ಕ್ಲಬ್ ಕುವೈಟ್ ತಂಡದ ಮುಖ್ಯಸ್ಥರಿಗೆ ಸುದೇಶ್ ಪೂಜಾರಿ ಗರೋಡಿ ಜರ್ಸಿ ಕೊಡುಗೆ ಮಂಗಳೂರು(reporterkarnataka.com): ಟೀಮ್ ಗರೋಡಿ ಗಲ್ಫ್ ತುಳುವ ತಂಡದ ಸ್ಥಾಪಕರಾದ ಸುದೇಶ್ ಪೂಜಾರಿ ಗರೋಡಿ ಅವರು ಜರ್ಸಿ (Jersey) ಯನ್ನು ಟೀಮ್ ಪ್ಯಾರಡೈಸ್ ಕ್ರಿಕೆಟ್ ಕ್ಲಬ್ ಕುವೈಟ್ ನ ತಂಡದ ಮುಖ್ಯಸ್ಥರಾದoತಹ ಸುಜಯ್ ಅವರಿಗೆ ಕೊಡುಗೆಯಾಗಿ ನೀಡಿದರು. ಕುವೈಟ್ ನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಮು... Sports | ಚೆಸ್: ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail com ಬೆಂಗಳೂರಿನಲ್ಲಿ ನಡೆದ ಬಾಲ-ಬಾಲಕಿಯರ ಕರ್ನಾಟಕ ಸ್ಟೇಟ್ ಚೆಸ್ ಚಾಂಪಿಯನ್ ಷಿಪ್ 2025-26 ಪಂದ್ಯಾವಳಿಯಲ್ಲಿ ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ (ದ್ವಿತೀಯ ಪಿಯು ವಿಜ್ಞಾನ ವಿಭಾಗ) ಪ್ರಥಮ ಸ್... ಅಥ್ಲೇಟಿಕ್ಸ್ : ವಾಗ್ದೇವಿಯ ಆಂಗ್ಲ ಮಾಧ್ಯಮ ಶಾಲೆಯ ಅನುಗ್ರಹ, ಕೌಶಲ್ ರಾಜ್ಯಮಟ್ಟಕ್ಕೆ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶಿವಮೊಗ್ಗದಲ್ಲಿ ಶಾಲಾ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾಮಟ್ಟದ 14 ವರ್ಷ ವಯೋಮಿತಿಗೆೊಳಗಿನ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ ಅನುಗ್ರಹ ( 7ನೇ ತರಗತಿ) ತಟ್ಟೆ ಎ... 1 2 3 … 16 Next Page » ಜಾಹೀರಾತು