ಅಥ್ಲೇಟಿಕ್ಸ್ : ವಾಗ್ದೇವಿಯ ಆಂಗ್ಲ ಮಾಧ್ಯಮ ಶಾಲೆಯ ಅನುಗ್ರಹ, ಕೌಶಲ್ ರಾಜ್ಯಮಟ್ಟಕ್ಕೆ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶಿವಮೊಗ್ಗದಲ್ಲಿ ಶಾಲಾ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾಮಟ್ಟದ 14 ವರ್ಷ ವಯೋಮಿತಿಗೆೊಳಗಿನ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ ಅನುಗ್ರಹ ( 7ನೇ ತರಗತಿ) ತಟ್ಟೆ ಎ... ಅಂಧ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ: ಭಾರತ – ನೇಪಾಳ ನಡುವಿನ ಪಂದ್ಯ ವೀಕ್ಷಿಸಿದ ಸಚಿವೆ ಹೆಬ್ಬಾಳ್ಕರ್ ಬೆಂಗಳೂರು(reporterkarnataka.com): ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ ಮೈದಾನದಲ... Sports | ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿ: ತೀರ್ಪುಗಾರರಾಗಿ ಎ. ಅಯ್ಯಪ್ಪ ಆಯ್ಕೆ ಮಡಿಕೇರಿ(reporterkarnataka.com): ಇದೇ ತಿಂಗಳು ನವಂಬರ್ 8ರಿಂದ 29ರವರೆಗೆ ಶ್ರೀಲಂಕಾದ ಕೊಲೊಂಬಿಯಾ ಸ್ಟೇಡಿಯಂನಲ್ಲಿ ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿಯಲ್ಲಿ ತೀರ್ಪುಗಾರರಾಗಿ ಹಾಕಿ ಕೂರ್ಗ್ ವಿನ ತೀರ್ಪುಗಾರ ಪ್ರಸ್ತುತ ಹಾಕಿ ಇಂಡಿಯಾದ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುತಿರುವ ಎ. ಅಯ್ಯ... ಮಾಣಿ ಕರ್ನಾಟಕ ಪ್ರೌಢ ಶಾಲೆ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ರಚನಾ ಕಮ್ಮಟ, ಕವಿಗೋಷ್ಠಿ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕರ್ನಾಟಕ ರಾಜ್ಯ ಬರಹಗಾರರ ವೇದಿಕೆ (ರಿ)ದ.ಕ. ಜಿಲ್ಲೆ, ಬಂಟ್ವಾಳತಾಲೂಕು ಘಟಕ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ) ಹುಬ್ಬಳ್ಳಿ - ತಾಲೂಕು ಸಮಿತಿ ಬಂಟ್ವಾಳ ಹಾಗೂ ಕರ್ನಾಟಕ ಪ್ರೌಢಶಾಲೆ ಮಾಣಿ ಇವುಗಳ ಸಹಭಾಗಿತ್ವದಲ್ಲಿ ... ಈಜು ಸ್ಪರ್ಧೆ: ಪುತ್ತೂರಿನ ಅಂಬಿಕಾ ಪಿಯು ಕಾಲೇಜಿನ ಪ್ರತೀಕ್ಷಾ ಶೆಣೈ ರಾಷ್ಟ್ರಮಟ್ಟಕ್ಕೆ ಆಯ್ಕೆ ಪುತ್ತೂರು(reporterkarnataka.com): ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿ... ಮಿನಿ ಕರ್ನಾಟಕ ಕ್ರೀಡಾಕೂಟ ಉದ್ಘಾಟನೆ | ನಿಮ್ಮ ಉತ್ಸಾಹಕ್ಕೆ ತಕ್ಕಷ್ಟು ನಮ್ಮ ಪ್ರೋತ್ಸಾಹ: ಸಿಎಂ ಘೋಷಣೆ ಬೆಂಗಳೂರು(reporterkarnataka.com): ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕ... Sports | ಪೊಲೀಸ್ ಉಪ ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಆಗುಂಬೆ ಪೊಲೀಸರು ಚಾಂಪಿಯನ್ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಡಿವೈಎಸ್ಪಿ ಅರವಿಂದ ಕಲಗುಜ್ಜಿರವರ ನೇತೃತ್ವದಲ್ಲಿ ಅಗಳಬಾಗಿಲು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉಪವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ 6 ಪೊಲೀಸ್ ಠಾಣೆಗಳ ತಂಡ ಭಾಗಿಯಾಗಿ ಆಗುಂಬೆ ಪೊಲೀಸರು ಚಾಂಪಿ... Mangaluru | ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ -2025 ಬ್ಯಾಡ್ಮಿಟನ್ ಟೂರ್ನಿ ಮೆಂಟ್ ಗೆ ಸಿಎಂ ಚಾಲನೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಉರ್ವ ಒಳಾoಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ -2025 ಬ್ಯಾಡ್ಮಿಟನ್ ಟೂರ್ನಿ ಮೆಂಟ್ ಅನ್ನು ಬ್ಯಾಡ್ಮಿಟನ್ ಆಡುವ ಮೂಲಕ ಉದ್ಘಾಟಿಸಿದರು. ... ಕೊಡವ ಹಾಕಿ ಅಕಾಡೆಮಿ ನೂತನ ಅದ್ಯಕ್ಷರಾಗಿ ಪಾಂಡಂಡ ಬೋಪಣ್ಣ ಆಯ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnatala@gmail.com ಕೊಡವ ಹಾಕಿ ಅಕಾಡೆಮಿ ನೂತನ ಅದ್ಯಕ್ಷರಾಗಿ ಪಾಂಡಂಡ ಬೋಪಣ್ಣ ಆಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಕೊಡಗು ಹಾಕಿ ಅಕಾಡೆಮಿ ಚುನಾವಣೆಯಲ್ಲಿ ಹಾಕಿ ಉತ್ಸವ ಜನಕ ಪಾಂಡoಡ ಕುಟ್ಟಪ್ಪ ಅವರ ಪುತ್ರ ಪಂಡoಡ ಬೋಪಣ್ಣ ಆಯ್... ಜಿಲ್ಲಾಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟ: ಮೂಡಿಗೆರೆ ಬಿಜಿಎಸ್ ವಿಎಸ್ ಪಿಯು ಕಾಲೇಜು ತ್ರೋಬಾಲ್ ತಂಡ ಪ್ರಥಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.repprterkarnataka@gmai.com ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾ ಕೂಟದಲ್ಲಿ ತ್ರೋಬಾಲ್ ವಿಭಾಗದಲ್ಲಿ ಮೂಡಿಗೆರೆ ಪಟ್ಟಣದ ಬಿಜಿಎಸ್ ವಿಎಸ್ ಪದವಿ ಪೂರ್ವ ಕಾಲೇಜು ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದೆ. ಇದರೊಂದಿಗೆ ತಂಡವ... 1 2 3 … 15 Next Page » ಜಾಹೀರಾತು