ರಾಜ್ಯಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಎಸ್.ಜೆ.ಇ.ಸಿ. ಮಹಿಳಾ ತಂಡ ಚಾಂಪಿಯನ್ ಮಂಗಳೂರು(reporterkarnataka.com): ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ಶಟ್ಲ್ ಬ್ಯಾಡ್ಮಿಂಟನ್ ತಂಡವು ಸಪ್ಟೆಂಬರ್ 11 ಮತ್ತು 12 ರಂದು ಮಂಡ್ಯದ ಪಿ.ಎಸ್. ಸಿ. ಇ. ನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರ ಟ್ರೋಫಿಯನ್ನು ಪಡೆದುಕೊಳ... Shivamogga | ಕರಾಟೆ: ರಾಜ್ಯಮಟ್ಟಕ್ಕೆ ವಾಗ್ದೇವಿ ಸಂಸ್ಥೆಯ 6 ವಿದ್ಯಾರ್ಥಿಗಳು ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯವರು ಆಯೋಜಿಸಿದ್ದ 14ರಿಂದ 17 ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಕರಾಟೆ ಪಂದ್ಯದಲ್ಲಿ ವಾಗ್ದೇವಿ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥ... ಬೈ ಫಿನ್ಸ್ ಈಜು ಸ್ಪರ್ಧೆ: ರೀಮಾ , ಅಲೀಟಾ ಡಿಸೋಜಾ, ಸಾರ ಎಲಿಶಾ ಪಿಂಟೊ , ನೋವಾ ಜೋ ಪೈಸ್ ವೈಯಕ್ತಿಕ ಚಾಂಪಿಯನ್ ಮಂಗಳೂರು(reporterkarnataka.com): ಜೈ ಹಿಂದ್ ಸ್ವಿಮ್ಮಿಂಗ್ ಕ್ಲಬ್ ಆಶ್ರಯದಲ್ಲಿ ನಡೆದ ಮೊಟ್ಟಮೊದಲ ಬೈ ಫಿನ್ಸ್ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವೀ ವನ್ ಕ್ಲಬ್ ನಲ್ಲಿ ತರಬೇತಿ ಪಡೆದ ರೀಮಾ A S , ಅಲೀಟಾ ಡಿಸೋಜಾ, ಸಾರ ಎಲಿಶಾ ಪಿಂಟೊ , ನೋವಾ ಜೋ ಪೈಸ್ ವೈಯಕ್ತಿಕ ಚಾಂಪಿಯನ್ ಶಿಪ್ ಗೆದ್ದಿದ್ದಾರೆ... Chikkamagaluru | ಉರ್ದು ಶಾಲೆಯ ನೇತೃತ್ವದಲ್ಲಿ ಬಣಕಲ್ನಲ್ಲಿ ಕ್ರೀಡಾಕೂಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterKarnataka@gmail.com ಬಣಕಲ್ ಹಾಗೂ ಬಾಳೂರು ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವು ಬಣಕಲ್ ಉರ್ದು ಶಾಲೆಯ ನೇತೃತ್ವದಲ್ಲಿ ಬಣಕಲ್ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಭವ್ಯವಾಗಿ ಆರಂಭವಾಯಿತು. ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೀನಾಕ್ಷ... ಭಾಗಮಂಡಲ ಕಾವೇರಿ ಕ್ಷೇತ್ರ ದಲ್ಲಿ ರಾಜ್ಯಮಟ್ಟದ 33ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@g mail.com ಸದಾ ಮಳೆಗಾಲ ಸಂದರ್ಭ ರಸ್ತೆಗಳು ಜಲಾವೃತದಿಂದ ಸುದ್ದಿಯಾಗುತ್ತಿದ್ದ ಶ್ರೀ ಕ್ಷೇತ್ರ ಭಾಗಮಂಡಲ ಇದೀಗ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮೂಲಕ ಗಮನ ಸೆಳೆದಿದೆ. ಇಲ್ಲಿನ ಬಳ್ಳಡ್ಕ ಮತ್ತು ಅಪ್ಪಾಜಿ ಹಾಗೂ ಮನು ರವರಿಗೆ ... ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ತಾಲೂಕಿನ ಬಜಿರೆ, ನಿಟ್ಟಿಡೆ ಮತ್ತು ಪಡ್ಡಂದಡ್ಕ ಕ್ಲಸ್ಟರ್ ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ವೇಣೂರು ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಕಾಶಿನಾಥ್ ಉದ್ಘಾಟಿಸಿದರು. ಎಲ್. ... Kodagu | ಆಷಾಢ: ಪೊನ್ನಂಪೇಟೆಯಲ್ಲಿ ಮೆರೆಥಾನ್ ಓಟ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತತ್ವಮಸಿ ಹಾಗೂ ಜಬ್ಬುಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಕ್ಕಡ(ಆಷಾಢ) 18ರ ನಿಮಿತ ಮೆರೆಥಾನ್ ಓಟವನ್ನು ಪೊನ್ನಂಪೇಟೆಯಲ್ಲಿ ಭಾನುವಾರ ಬೆಳಿಗ್ಗೆ ಆಯೋಜಿಸಲಾಗಿತ್ತು. ಪೊನ್ನಂಪೇಟೆಯ ಕೆ.ಪಿ.ಎಸ್.ಸಿ ಶಾಲೆಯಲ್ಲಿ ಡಾ.ಎಂ.ಆರ್.... Sports | ಮಂಗಳೂರು: ಅ. 28ರಿಂದ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆ; ಮೊದಲ ಬಾರಿಗೆ ವಿಶ್ವದರ್ಜೆಯ ಕ್ರೀಡಾ ಕೂಟ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ದೇಶ ವಿದೇಶದ ನೂರಾರು ಬ್ಯಾಡ್ಮಿಂಟನ್ ಕ್ರೀಡಾಪಟುಗಳು ಭಾಗವಹಿಸಲಿರುವ "ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025" ಬ್ಯಾಡ್ಮಿಂಟನ್ ಸ್ಪರ್ಧೆ ನಗರದ ಉರ್ವದ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 28ರಿಂದ ನವೆಂಬರ್ 2 ರವರೆ... Sports | ಚೆಸ್ ಟೂರ್ನಿ; ರಾಷ್ಟ್ರಮಟ್ಟಕ್ಕೆ ತೀರ್ಥಹಳ್ಳಿಯ ಅದಿತಿ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಕೋಣಂದೂರು ರಾಷ್ಟ್ರೀಯ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅದಿತಿ ಪಿ. ಶೆಟ್ಟಿ ಜುಲೈ 29 ಮತ್ತು 30ರಂದು ಬೆಂಗಳೂರಿನ ಗ್ರೀನ್ವುಡ್ ಶಾಲೆಯಲ್ಲಿ ನಡೆದ ಕರ್ನಾಟಕ ಮತ್ತು ಗೋವಾ... ಕ್ರಿಕೆಟ್ ಕ್ಷೇತ್ರದಲ್ಲಿ ತೀರ್ಥಹಳ್ಳಿ ಹುಡುಗ ನಿತಿನ್ ಸಾಧನೆ!: ಐಪಿಎಲ್ ಗೆ ಆಯ್ಕೆಯಾಗುವ ಸಾಧ್ಯತೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕರ್ನಾಟಕ ಪ್ರೀಮಿಯರ್ ಲೀಗ್ (KPL ) ಪಂದ್ಯಕ್ಕೆ ಇದೀಗ ತೀರ್ಥಹಳ್ಳಿ ತಾಲೂಕಿನ ನಿತಿನ್ ಆಯ್ಕೆ ಆಗಿದ್ದು, ಹುಬ್ಬಳ್ಳಿ ತಂಡದಲ್ಲಿ ಅಡಲಿದ್ದಾರೆ. ನಿತಿನ್ ಅವರು ಮೂಲತಃ ತೀರ್ಥಹಳ್ಳಿ ತಾಲೂಕಿನ ಆರಗ ಮೂಲದ ... 1 2 3 … 14 Next Page » ಜಾಹೀರಾತು