ಡೆಹ್ರಾಡೂನ್ | 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್: ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೋ ಸಾಧನೆ ಮಂಗಳೂರು(reporterkarnataka.com): ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಡೆಹ್ರಾಡೂನ್ನಲ್ಲಿ ನಡೆದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೊ ವಿಶಿಷ್ಟ ಸಾಧನೆ ಮೆರೆದಿದ್ದಾರೆ.ಹಿರಿಯರ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಡ್ಯಾ... ವಿಶ್ವ ಫುಟ್ಬಾಲ್ ಹಬ್ಬದ ನಡುವೆ ನೆನಪಾಗುವ ‘ಕಪ್ಪು ಮುತ್ತು’: ಬ್ರೆಜಿಲ್ ಸೂಪರ್ ಸ್ಟಾರ್ ಪೀಲೆ ಅಮರ ಯಶೋಗಾಥೆ… ಮನೋಜ್ ಕೆ.ಬೆಂಗ್ರೆ ಮಂಗಳೂರು info.reporterkarnataka@gmail.com ಅಮೆರಿಕ, ಮೆಕ್ಸಿಕೋ ಮತ್ತು ಕೆನಡಾ ಜಂಟಿಯಾಗಿ ಆಯೋಜಿಸಿರುವ 2026ರ ಫಿಫಾ ವಿಶ್ವಕಪ್ ಕ್ರೀಡಾಂಗಣಗಳಲ್ಲಿ ಗೋಲುಗಳ ಹಬ್ಬ ಜೋರಾಗಿದೆ. ಜಗತ್ತಿನ 48 ಬಲಿಷ್ಠ ತಂಡಗಳು ಫುಟ್ಬಾಲ್ ಸಾಮ್ರಾಜ್ಯದ ಮುಕುಟಕ್ಕಾಗಿ ಮೈದಾನದಲ್ಲಿ ಹೋರಾಡ... ಕೊಡಗಿನಲ್ಲಿ ಫುಟ್ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ ಬೃಹತ್ ಕಟೌಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಕ್ರೀಡಾಪಟುಗಳ ತವರೂರು. ಇಲ್ಲಿನವರ ರಕ್ತದಲ್ಲೇ ಕ್ರೀಡಾ ಪ್ರೇಮ ಹರಿಯುತ್ತದೆ ಎಂಬುದಕ್ಕೆ ಈಗ ಮತ್ತೊಂದು ಉದಾಹರಣೆ ಸಿಕ್ಕಿದೆ. ಹೌದು, ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ವಿಶ್ವ ಫುಟ್ಬಾಲ್ನ ಕಾಲ್ಚೆಂಡು... Sports | ಪ್ರಥಮ ಶ್ರೇಯಾಂಕಿತ ದಿಯಾ ಭೀಮಯ್ಯಗೆ ರಾಷ್ಟ್ರೀಯ ಮಟ್ಟದ ಜೂನಿಯರ್ ಬ್ಯಾಡ್ಮಿಂಟನ್ ಆಯ್ಕೆ ಬೆಂಗಳೂರು(reporterkarnataka.com): ಬೆಂಗಳೂರಿನ ವಸಂತ ನಗರದ ಕರ್ನಾಟಕ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಮೇ ತಿಂಗಳು 3 ರಿಂದ 10ನೇ ತಾರೀಖಿನವರೆಗೆ ನಡೆಸಲಾದ ಯೋನೆಕ್ಸ್ ಸನ್ ರೈಸ್ ಆಲ್ ಇಂಡಿಯ ಜೂನಿಯರ್ (19 ವರ್ಷದೊಳಗಿನ)ರಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ರಲ್ಲಿ ಜೂನಿಯರ್ ವಿಭಾಗದಲ್ಲಿ ... ವಿಜಯ್ ಪ್ರಮಾಣ ವಚನಕ್ಕೆ ಬ್ರೇಕ್!: ತಮಿಳುನಾಡು ಪಾಲಿಟಿಕ್ಸ್ನಲ್ಲಿ ಬಿಗ್ ಟ್ವಿಸ್ಟ್; ಶಾಸಕರ ರೆಸಾರ್ಟ್ಗೆ ಶಿಫ್ಟ್ ಚೆನ್ನೈ(reporterkarnataka.com): ಹೊಸ ಪಕ್ಷ ಕಟ್ಟಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ ಜೋಸೆಫ್ ವಿಜಯ್ಗೆ ಇದೀಗ ಸರ್ಕಾರ ರಚನೆಯೇ ಕಷ್ಟ ಕಷ್ಟ ವಾಗ್ತಿದೆ. ಕಾಂಗ್ರೆಸ್ನ ಬೆಂಬಲದಿಂದ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದರು. ... ಕೊಡಗಿನಲ್ಲಿ ಹಾಕಿ ಅಕಾಡೆಮಿ ಸ್ಥಾಪನೆಗೆ ಸಂಪೂರ್ಣ ಸಹಕಾರ: ಕೇಂದ್ರ ಕ್ರೀಡಾ ಸಚಿವ ಡಾ.ಮನ್ಸೂಕ್ ಮಾಂಡವಿಯಾ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನಲ್ಲಿ ಕ್ರೀಡಾ ಬೆಳವಣಿಗೆಯ ನಿಟ್ಟಿನಲ್ಲಿ ಕೇಂದ್ರ ಕ್ರೀಡಾ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ದವಾಗಿದೆ. ಕೊಡಗಿನಲ್ಲಿ ಹಾಕಿ ಅಕಾಡೆಮಿ ಸ್ಥಾಪಿಸಿದ್ದೇ ಆದಲ್ಲಿ ಕೇಂದ್ರ ಸಕಾ೯ರದಿಂದ ಎಲ್ಲಾ ಸೌಲಭ್ಯ ನೀಡಲು ಬದ್ದ ಎಂ... ಡರ್ಟ್ ಟ್ರ್ಯಾಕ್ ರೇಸಿಂಗ್ವ ಸ್ಪರ್ಧೆ: 4ನೇ ಸ್ಥಾನ ಪಡೆದ ಸ್ಪೀಕರ್ ಯು. ಟಿ. ಖಾದರ್ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾನುವಾರ ನಡೆದ ಇಂಡಿಯನ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ ಡರ್ಟ್ ಟ್ರ್ಯಾಕ್ ರೇಸಿಂಗ್ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದರು. ವೋಕ್ಸ್ವ್ಯಾಗನ್ ಪೊಲೊ ಜಿಟಿ ಚಾಲನೆ ಮಾಡಿದ ಖಾದರ್, ಮೂರನೇ ಸ್ಥಾನ ಪಡೆದವರಿ... ನಾಪೋಕ್ಲುವಿನಲ್ಲಿ ಒಂದು ತಿಂಗಳ ಹಾಕಿ ಹಬ್ಬ: ಕೊಡವ ಕೌಟುಂಬಿಕ ಹಾಕಿ ಉತ್ಸವ ಚೇನಂಡ ಕಪ್ ಪಂದ್ಯಾವಳಿಗೆ ಚಾಲನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡವ ಕುಟುಂಬಗಳ ನಡುವಿನ ವಾರ್ಷಿಕ ಹಾಕಿ ಪಂದ್ಯಾವಳಿ 2026-27 ರ ಉದ್ಘಾಟನೆ ಕಾರ್ಯಕ್ರಮ ಇಂದು ನಾಪೋಕ್ಲುವಿನಲ್ಲಿ ಜರುಗಿತು. ಈ ಬಾರಿಯ ಕೊಡವ ಕೌಟುಂಬಿಕ ಹಾಕಿ ಉತ್ಸವದ ಆತಿಥ್ಯವನ್ನು ಚೇನಂಡ ಕುಟುಂಬಸ್ಥರು ವಹಿಸಿಕೊಂಡಿದ್ದು,... ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನವದೆಹಲಿ(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ 'ಕಂಬಳ' ಆಯೋಜಿಸುವುದನ್ನು ವಿರೋಧಿಸಿ ಪ್ರಾಣಿದಯಾ ಸಂಘಟನೆ 'ಪೆಟಾ' ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಈ ಮೂಲಕ ರಾಜ್ಯದೆಲ್ಲ... ರಾಯಲ್ ಚಾಲೆಂಜರ್ಸ್: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5, ರಾಯಪುರದಲ್ಲಿ 2 ಪಂದ್ಯ ಬೆಂಗಳೂರು(reporterkarnataka.com): ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮರಳಲು ಸಜ್ಜಾಗಿದೆ. ಈ ಮಹತ್ವದ ಬೆಳವಣಿಗೆಯು ತಿಂಗಳುಗಳ ಕಠಿಣ ಪರಿಶ್ರಮ ಮತ್ತು ಅಭಿಮಾನಿಗಳಿಗೆ ಆಟಗಳನ್ನು ತವರು ಮೈದಾನಕ್ಕೆ ಮರಳಿಸುವ ಸಾಮಾನ್ಯ ಗುರಿಯೊಂದಿಗೆ ಎ... 1 2 3 … 17 Next Page » ಜಾಹೀರಾತು