68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ 10ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ ಮಂಗಳೂರು(reporterkarnataka.com): ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಉವಾ೯ ಸಂತ ಅಲೋಸಿಯಸ್ ಶಾಲೆಯ 10 ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ 17ರ ಒಳಗಿನ ಕನಾ೯ಟಕ ತಂಡದ ನಾಯಕನಾಗಿ ಪ್ರತ... ಮಂಗಳೂರು ಪಾಲ್ದನೆ ಸಂತ ಮದರ್ ತೆರೆಸಾ ಚರ್ಚಿನಲ್ಲಿ ಅಂತರ್ ವಾರ್ಡ್ ಕ್ರಿಕೆಟ್ ಟೂರ್ನಮೆಂಟ್ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆಯ ಸಂತ ಮದರ್ ತೆರೆಸಾ ಚರ್ಚಿನಲ್ಲಿ ಅಂತರ್ ವಾರ್ಡ್ ಕ್ರಿಕೆಟ್ ಟೂರ್ನಮೆಂಟ್ ಭಾನುವಾರ ನಡೆಯಿತು. ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಆಲ್ಬನ್ ಡಿಸೋಜ ಅವರು ಪಂದ್ಯಾಟ ಉದ್ಘಾಟಿಸಿದರು. ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದ... ನ.19ರಂದು ಆಲ್ ಇಂಡಿಯಾ ಅಂತರ್ ವಿವಿ ಕ್ರಾಸ್ ಕಂಟ್ರಿ ಚಾಂಪಿಯನ್ಶಿಪ್ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಹಾಗೂ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘದ ಆಶ್ರಯದಲ್ಲಿ, ಪುರುಷರಿಗಾಗಿ ಆಲ್ ಇಂಡಿಯಾ ಇಂಟರ್-ಯೂನಿವರ್ಸಿಟಿ ಕ್ರಾಸ್ ಕಂಟ್ರಿ ಚಾಂಪಿಯನ್ಶಿಪ್ ಪಂದ್ಯಾಟವು ನವೆಂಬರ್ 19 ರಂದು ಉಪ್ಪಿನಂಗಡ... ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟ: ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿ ಶೇಕ್ ರಾಜ್ಯಮಟ್ಟಕ್ಕೆ ಆಯ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿ ಶೇಕ್ ಮಕ್ಕುರ್ ಉದ್ದ ಜಿಗಿತ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟ... ಪುಟ್ಬಾಲ್ ಟೂರ್ನಮೆಂಟ್: ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ತಂಡಗಳಿಗೆ ಚಿನ್ನದ ಪದಕ ಮಂಗಳೂರು(reporterkarnataka.com):ನವದೆಹಲಿಯ ಸ್ಟೇರ್ ಪೌಂಡೇಶನ್ ಇವರ ಆಶ್ರಯದಲ್ಲಿ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಪುಟ್ಬಾಲ್ ಟೂರ್ನಮೆಂಟ್ನಲ್ಲಿ ಮಂಗಳೂರು ಗೋಲ್ ಇಂಡಿಯಾ ಅಕಾಡೆಮಿ ಹಾಗೂ ಗೊನ್ಜಾಗಾ ಪುಟ್ ಬಾಲ್ ಕ್ಲಬ್ ಮಂಗಳೂರು ಇವರ ನೇತೃತ್ವದಲ್ಲಿ ಕಳುಹಿಸಲಾದ ೧೪ ವರ್ಷದ ಕೆಳಗಿನ ಹಾಗೂ ೧೭ ವರ್ಷ... ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆ: ದೀಪಾಳಿ ಜಿಲ್ಲಾಮಟ್ಟಕ್ಕೆ ಆಯ್ಕೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.eporterkarnataka@gmail.com ಐಗಳಿ ಶ್ರೀ ಅಪ್ಪಯ್ಯ ಸ್ವಾಮಿ ಶಿಕ್ಷಣ ಸಂಸ್ಥೆಯ ಎಸ್ ಎ ಎಸ್ ಪ್ರೌಢಶಾಲೆಯಲ್ಲಿ ಇಂದು ನಡೆದ ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ದೀಪಾಲಿ ಸಾಧನೆ ಮಾಡಿದ್ದಾಳೆ. ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರ ಎಸೆ... ಅಥಣಿ ತಾಲೂಕು ಮಟ್ಟದ ಅಥ್ಲೆಟಿಕ್ಸ್: ಹಲ್ಯಾಳ ಸರಕಾರಿ ಫ್ರೌಢಶಾಲೆ ವಿದ್ಯಾರ್ಥಿ 800 ಮೀಟರ್ ಓಟದಲ್ಲಿ ಪ್ರಥಮ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿಯ ಎಸ್ ಎಂಎಸ್ ಕಾಲೇಜ ಮೈಧಾನದಲ್ಲಿ ನಡೆದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ ಹಲ್ಯಾಳ ಸರಕಾರಿ ಫ್ರೌಢಶಾಲೆ ವಿದ್ಯಾರ್ಥಿಯಾದ ಸಾಗರ ಮಡಿವಾಳ 800 ಮೀಟರ ಓಟದ ಸ್ಪರ್ಧೆಯಲ್ಲಿ ಪ... ದ.ಕ.ಜಿಲ್ಲಾಮಟ್ಟದ ಸ್ಕೇಟಿಂಗ್ ಸ್ಪರ್ಧೆ: ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಗೆ 105 ಪದಕ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನಗರದ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ. ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್ನ ಸ್ಕೇಟರ್ ಗಳು ಭಾರೀ ಸಾಧನೆ ಮಾಡಿದ್ದಾರೆ. ಕ... ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆ: ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್ ಮೈಸೂರು(reporterkarnataka.com): ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್ ಆಗಿದ್ದಾರೆ. ಕ್ರಮವಾಗಿ 100 ಮೀಟರ್ ಬ್ಯಾಕ್ ಸ್ಟೋಕ್ನಲ್ಲಿ ಚಿನ್ನ, 200 ಮೀಟರ್ ಬ್ಯಾಕ್ ಸ್ಟೋಕ್ನಲ್ಲಿ ಬೆಳ್ಳಿ ಹಾಗೂ 4X... ರಾಷ್ಟ್ರಮಟ್ಟದ ಮಣಿಪುರ ಕಳರಿ ಫೈಟ್: ಸುಂಕದಕಟ್ಟೆ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸತೀಶ್ ಎಸ್. ಗೆ ಕಂಚು ಬಂಟ್ವಾಳ(reporterkarnataka.com): ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ ವರ್ಷ... « Previous Page 1 2 3 4 5 6 … 14 Next Page » ಜಾಹೀರಾತು