ಲಂಡನಿನ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್: ಅರುಣ್ ಮಾಚಯ್ಯ ಆಯ್ಕೆ ಮಡಿಕೇರಿ(reporterkarnataka.com): ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ಮುಂದಿನ ಸೆಪ್ಟೆಂಬರ್ 26ರಿಂದ ನಡೆಯಲಿರುವ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ಗೆ ಭಾರತ ತಂಡವನ್ನು ಪ್ರತಿನಿಧಿಸಲು ಹಿರಿಯ ಕರಾಟೆಪಟು ಮತ್ತು ಮಾಜಿ ಶಾಸಕ ಸಿ. ಎಸ್. ಅರುಣ್ ಮಾಚಯ್ಯ ಆಯ್ಕೆಗೊಂಡಿದ್ದಾರೆ. ದಕ್ಷಿಣ ಭಾರತ ಕರಾ... ಜಾವೆಲಿನ್ ಎಸೆತ: ಫಿನ್ಲ್ಯಾಂಡ್ ನಲ್ಲಿ ಹೊಸ ವಿಶ್ವದಾಖಲೆ ಬರೆದ ಭಾರತದ ನೀರಜ್ ಚೋಪ್ರಾ ಹೆಲ್ಸಿನ್ಕಿ(reporterkarnataka.com): ಫಿನ್ಲ್ಯಾಂಡ್ ನ ಪಾವೊ ನುರ್ಮಿ ಗೇಮ್ಸ್ 2022ರ ಕಾಂಟಿನೆಂಟಲ್ ಟೂರ್ ಈವೆಂಟ್ನಲ್ಲಿ 89.30 ಮೀ. ಜಾವೆಲಿನ್ ಎಸೆಯುವ ಮೂಲಕ ಹೊಸ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದಾರೆ. ನೀರಜ್ ಎಸೆದಿರುವ ಥ್ರೋ ಇಲ್ಲಿಯವರೆಗಿನ ವಿಶ್ವದ ಐದನೇ ಅತ್ಯುತ್ತಮ ಥ್ರೋ ಆಗಿ... ಉಡುಪಿ ಜಿಲ್ಲೆಯಲ್ಲಿ 274 ಕ್ರೀಡಾ ಅಂಕಣ ನಿರ್ಮಾಣ: ಅರ್ಜಿ ಆಹ್ವಾನ ಉಡುಪಿ(reporterkarnataka.com) :ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯ ಸರ್ಕಾರಿ ಶಾಲೆ, ಕಾಲೇಜು, ವಸತಿ ನಿಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಜಾಗಗ... ಅಪಘಾತದಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಸಾವು: ಕ್ರೀಡಾ ಜಗತ್ತು ಕಂಬನಿ ಕ್ವೀನ್ಸ್ಲ್ಯಾಂಡ್(reporterkarnataka.com): ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್(46 )ಕಾರು ಅಪಘಾತದಲ್ಲಿ ಮೃತಪಟ್ಟಿರುವುದಕ್ಕೆ ಇಡೀ ಕ್ರೀಡಾ ಜಗತ್ತೇ ಕಂಬನಿ ಮಿಡಿದಿದೆ. ಕ್ವೀನ್ಸ್ಲ್ಯಾಂಡ್ನ ಟೌನ್ಸ್ವಿಲ್ಲೆಯಲ್ಲಿರುವ ಅವರ ನಿವಾಸದ ಬಳಿ ಶನಿವಾರ ರಾತ್ರಿ ಕಾರು ಅಪಘಾತಕ್ಕೀ... ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡ: ಕೊಡಗಿನ ಮರದಾಳು ಯಶಿಕ ಆಯ್ಕೆ ಮಡಿಕೇರಿ(reporterkarnataka.com): ಮಧ್ಯಪ್ರದೇಶದ ಭೂಪಾಲ್ ನಲ್ಲಿ ಆರಂಭಗೊಂಡಿರುವ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡವನ್ನು ಕೊಡಗಿನ ಮರದಾಳು ಯಶಿಕ ಪ್ರತಿನಿಧಿಸುತ್ತಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗಲೇ ಯಶಿಕ ಮೊದಲ ಪಂದ್ಯವನ್ನು ಜಾರ್ಖಂಡ್ ನ ಕರಾಚಿಯಲ್ಲ... Breaking : ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಗಂಡು ಮಗು ನಿಧನ ! Reporterkarnataka.com ಫುಟ್ಬಾಲ್ನ ಜೀವಂತ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ ಅವರ ಗಂಡು ಮಗು ನಿಧನವಾಗಿರುವ ಬಗ್ಗೆ ವರದಿಯಾಗಿದೆ. ಹೌದು, ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಅವರ ಸಂಗಾತಿ ಜಾರ್ಜಿನಾ ರೋಡ್ರಿಗಸ್ ತಮ್ಮ ಗಂಡು ಮಗುವನ್ನು ಕಳೆದುಕೊಂಡಿರುವ ಬಗ್ಗೆ ಅಧಿಕ... ಟೇಕ್ವಾಂಡೊ ಅಂತಾರಾಷ್ಟ್ರೀಯ ಕೂಟ: ಮಂಗಳೂರಿನ ಸಂಹಿತಾ ಅಲೆವೂರಾಯಗೆ ಚಿನ್ನ ಮಂಗಳೂರು(reporterkarnataka.com): ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಐಎಂಎಎ ಮುಕ್ತ ಅಂತಾರಾಷ್ಟ್ರೀಯ ಟೇಕ್ವಾಂಡೊ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನದ ಪದಕ ಗಳಿಸಿದ್ದಾರೆ. ೪೬ ಕಿಲೊ ವಿಭಾಗದಲ್ಲಿ ಸ್ಪರ್ಧಿಸಿದ್ದು, ಇವರು ತಲಪಾಡಿ ಶಾರದಾ ವಿ... ಸ್ಕೇಟಿಂಗ್ ಪಟು ಅನಘಾ ರಾಜೇಶ್ ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ: ಕಿರು ವಯಸ್ಸಿನಲ್ಲಿ ಅತ್ಯುನ್ನತ ಸಾಧನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಅಂತಾ... ಮರೆಯಾದ ಕ್ರಿಕೆಟ್ ದಂತಕಥೆ ; ಹೃದಯಾಘಾತದಿಂದ ಜಗತ್ತಿಗೆ ಗುಡ್ ಬೈ ಹೇಳಿದ ಮ್ಯಾಜಿಕ್ ಸ್ಪಿನ್ನರ್ ಶೇನ್ ವಾರ್ನ್ ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಥೈಲ್ಯಾಂಡ್ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ನ್ಯೂಸ್ ಚಾನೆಲ್ ಫಾಕ್ಸ್ ಸ್ಪೋರ್ಟ್ ವರದಿ ಮಾಡಿದೆ. ವಾರ್ನ್ ಅ... ಐಪಿಎಲ್ ಹರಾಜು: ಸಚಿನ್ ಪುತ್ರ 30 ಲಕ್ಷಕ್ಕೆ ಬಿಕರಿ; ಖರೀದಿಯಾಗದೆ ಉಳಿದ ಸುರೇಶ್ ರೈನಾ ಹೊಸದಿಲ್ಲಿ(reporterkarnataka.com): 2022ನೇ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ. ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟ... « Previous Page 1 …3 4 5 6 7 … 9 Next Page » ಜಾಹೀರಾತು