ರಾಷ್ಟಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ : ಮಂಗಳೂರಿನ ಬಾಲಕಿ ಆರ್ನಾ ರಾಜೇಶ್ ಗೆ 2 ಪದಕ ಮಂಗಳೂರು(reporterkarnataka.com): ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 22ರವರೆಗೆ ದೆಹಲಿಯಲ್ಲಿ ಆಯೋಜಿಸಿದ 59ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ ಎರಡು ಪದಕಗಳನ್ನು ... ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಪೂವಮ್ಮಗೆ ಕಂಕಣ ಭಾಗ್ಯ: ಕೇರಳದ ಅಥ್ಲೀಟ್ ಜಿತಿನ್ ಜತೆ ಸಪ್ತಪದಿ ಮಂಗಳೂರು(reporterkarnataka.com): ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಜೊತೆ ಬುಧವಾರ ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮಂಗಳೂರಿಗೆ ಹೊರ ವಲಯದ ಅಡ್ಯಾರ್ ಗಾರ್ಡನ್ನ ವಿ. ಕೆ. ಶೆಟ್ಟ... ಏಷ್ಯನ್ ಹಾಕಿ ಚಾಂಪಿಯನ್ಶಿಪ್ ಟ್ರೋಫಿ: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಹೊಸದಿಲ್ಲಿ(reporterkarnataka.com): ಬಾಂಗ್ಲಾದೇಶದ ಢಾಕಾದಲ್ಲಿ ನಡೆಯುತ್ತಿರುವ ಏಷ್ಯನ್ ಹಾಕಿ ಚಾಂಪಿಯನ್ಶಿಪ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯಸಾಧಿಸಿ, ಸೆಮಿಫೈನಲ್ ಗೆ ತಲುಪಿದೆ. ಪಾಕಿಸ್ತಾನವನ್ನು 3-1 ಗೋಲುಗಳ ಅಂತರದಿಂದ ಭಾರತ ಮಣಿಸಿದೆ. ಭಾರತದ ಪರ ಹರ್ಮನ್... ಟಿ20 ಕ್ರಿಕೆಟ್ ಟೂರ್ನಿ: ಸೋಲು ಮರೆತು IND-NZ ಪಂದ್ಯಕ್ಕೆ ಹುರಿದುಂಬಿಸಿದ ಅಭಿಮಾನಿಗಳು; ಮತ್ತೆ ಗರ್ಜಿಸಿ ಹ್ಯಾಷ್ ಟ್ಯಾಗ್! ಬೆಂಗಳೂರು(reporterkarnataka.com): ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಪಾಕಿಸ್ತಾನದ ಎದುರು ಭಾರತ ಮೊದಲ ಸೋಲು ಅನುಭವಿಸಿತ್ತು. ಇದು ಕ್ರಿಕೆಟ್ ಪ್ರಿಯರಿಗೆ ಭಾರಿ ನೋವುಂಟಾಗಿತ್ತು. ಈಗ ಅದರಿಂದ ಚೇತರಿಕೊಂಡಿದ್ದು # ಮತ್ತೆ ಘರ್ಜಿಸಿ ಎನ್ನುವ ಹ್ಯಾಷ್ ಟ್ಯಾಗ್ ಮೂಲಕ ಭಾರತ ತಂಡವನ್ನು ಹ... ವಿಜಯೀಭವ ಭಾರತ: ‘ಕೂ’ ನಲ್ಲಿ ಭಾರತ-ಪಾಕ್ ಪಂದ್ಯಕ್ಕೆ ಹರಸುತ್ತಿರುವ ಅಭಿಮಾನಿಗಳು ಬೆಂಗಳೂರು(reporterkarnataka.com): ಐದು ವರ್ಷಗಳ ಬಳಿಕ ನಡೆಯುತ್ತಿರುವ ಟಿ-20 ವಿಶ್ವಕಪ್ ನಲ್ಲಿ ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ನಡುವಿನ ಪಂದ್ಯವು ಭಾರೀ ಕುತೂಹಲವನ್ನು ಮೂಡಿಸಿದ್ದು, ಇದಕ್ಕಾಗಿ ದೇಶದ ಎಲ್ಲೆಡೆಯಿಂದ ಅಭಿಮಾನಿಗಳು ಭಾರತ ಗೆಲುವು ಸಾಧಿಸಲೆಂದು ಸಾಮಾಜಿಕ ಜಾಲತಾಣ ಕೂ ... ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ: ವರ್ಷಕ್ಕೆ ಇವರ ವೇತನ ಎಷ್ಟು ಗೊತ್ತೇ? ಹೊಸದಿಲ್ಲಿ(reporterkarnataka.com): ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಟಿ20 ವಿಶ್ವಕಪ್ ಬೆನ್ನಲ್ಲೇ ಕೋಚ್ ರವಿಶಾಸ್ತ್ರಿ ಅವರ ಗುತ್ತಿಗೆ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲೀಗ ರಾಹುಲ್ ಅವರನ್ನು ಎರಡು ವರ್ಷಗ... ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಅಂಶು ಮಲಿಕ್ ಗೆ ಬೆಳ್ಳಿಪದಕ; ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಯ ಕಿರೀಟ ಓಸ್ಲೋ(reporterkarnataka.com): ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಕುಸ್ತಿಪಟು ಅಂಶು ಮಲಿಕ್ ಹೊರಹೊಮ್ಮಿದ್ದಾರೆ. ನಾರ್ವೆಯ ಓಸ್ಲೋದಲ್ಲಿ ಗುರುವಾರ ನಡೆದ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ 2016ರ ಒಲಿಂಪಿಕ್ ಚಾಂಪಿಯನ್ ಹೆಲೆನ್ ಲೌಸಿ ಮಾರೌಲಿ ... ಕ್ರಿಕೆಟ್ ಜಗತ್ತಿಗೆ ಶ್ರೀಲಂಕಾದ ವೇಗದ ಬೌಲರ್ ಮಾಲಿಂಗ ಗುಡ್ ಬೈ: ಎಲ್ಲ ಮಾದರಿಗೂ ವಿದಾಯ ಘೋಷಣೆ ಕೊಲಂಬೊ(reporterkarnataka.com): ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗ ಅವರು ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ. ಮಾಲಿಂಗ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ನಿವೃತ್ತಿ ಘೋಷಿಸಿದರು. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ʼಗೆ ವಿದಾಯ ಹೇಳಿರುವ ಮಾಲಿಂಗ ಇನ್ನು ಮುಂದೆ ಲೀಗ್ ಕ್ರಿಕೆಟ್ʼನಲ... ಹೆಡ್ ಕೋಚ್ ರವಿಶಾಸ್ತ್ರಿ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್ಗೂ ಕೋವಿಡ್ ಸೋಂಕು ದೃಢ ! ಲಂಡನ್(reporterkarnataka.com) ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ರವಿಶಾಸ್ತ್ರಿ ಕೊರೊನಾ ಪಾಸಿಟಿವ್ ಬಂದ ಒಂದು ದಿನದ ಬಳಿಕ ಬೌಲಿಂಗ್ ಕೋಚ್ ಭರತ್ ಅರುಣ್ ಹಾಗೂ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರ ಕೋವಿಡ್-19 ಆರ್ಟಿ-ಪಿಸಿಆರ್ ಟೆಸ್ಟ್ ವರದಿಯೂ ಪಾಸಿಟಿವ್ ಬಂದಿದೆ ಎಂದು ಮೂಲಗ... Sports News : ಕಿಕ್ಬಾಕ್ಸಿಂಗ್ನಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ರಾಜೀಶ್ ಮತ್ತು ಪ್ರಜ್ಞಾ ಶೆಟ್ಟಿ ಮಂಗಳೂರು (reporterkarnataka.com) ಗೋವಾದಲ್ಲಿ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯನ್ನು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ... « Previous Page 1 …6 7 8 9 10 11 Next Page » ಜಾಹೀರಾತು