ಲಕ್ನೋದಲ್ಲಿ ಅಶೋಕ್ ಲೇ ಲ್ಯಾಂಡ್ನ ಎಲೆಕ್ಟ್ರಿಕ್ ಬಸ್ ಘಟಕ ಲೋಕಾರ್ಪಣೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್, ಯುಪಿ ಸಿಎಂ ಯೋಗಿ ಭಾಗಿ ಲಕ್ನೋ(reporterkarnataka.com):ಉತ್ತರ ಪ್ರದೇಶದ ಲಕ್ನೋ ನಗರದಲ್ಲಿ ಅಶೋಕ್ ಲೇ ಲ್ಯಾಂಡ್ನ ಎಲೆಕ್ಟ್ರಿಕ್ ಬಸ್ ಉತ್ಪಾದನಾ ಘಟಕವನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಲೋಕಾರ್ಪಣೆ ಮಾಡಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರ... New Delhi | ರಾಜ್ಯದ ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಕೃಷಿ ಸಚಿವ ಚಲುವರಾಯಸ್ವಾಮಿ ನವದೆಹಲಿ(reporterkarnataka.com): ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು ತುರ್ತಾಗಿ ಪರಿಹರಿಸುವಂತೆ ಮನವಿ ಮಾಡಿದರು. ರಾಜ... ಬಾಂಗ್ಲಾ ದೇಶದ ಪ್ರಥಮ ಮಹಿಳಾ ಪ್ರಧಾನಿ ಖಲೀದಾ ಜಿಯಾ ನಿಧನ ಢಾಕಾ(reporterkarnataka.com): ಬಾಂಗ್ಲಾ ದೇಶದ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಹಾಗೂ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ (80) ಅವರು ಇಂದು ಮುಂಜಾನೆ ನಿಧನರಾದರು. ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮಂಗಳವಾರ ಬೆಳಿಗ್ಗೆ 6 ಗಂಟೆಗ... ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರ ಭೇಟಿಯಾದ ರಾಜ್ಯಾಧ್ಯಕ್ಷ ವಿಜಯೇಂದ್ರ: ಅಭಿನಂದನೆ ಸಲ್ಲಿಕೆ ದೆಹಲಿ(reporterterkarnataka com): ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ನಿತಿನ್ ನಬೀನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ‘ಯುವ ಸಮೂ... ಅಧಿವೇಶನ ಇದ್ದಾಗಲೆಲ್ಲ ರಾಹುಲ್ ವಿದೇಶದಲ್ಲೇ ಹೆಚ್ಚಿರ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ * ಪ್ರಧಾನಿ ವಿದೇಶ ಪ್ರವಾಸ ಬಗ್ಗೆ ತಗಾದೆ ತೆಗೆಯುವ ವಿಪಕ್ಷ ನಾಯಕರಿಗೆ ಜೋಶಿ ಖಡಕ್ ಚಾಟಿ ನವದೆಹಲಿ(reporterkarnataka.com): "ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ ಅಧಿವೇಶನ ಇದ್ದಾಗಲೆಲ್ಲ ಹೆಚ್ಚು ಕಾಲ ವಿದೇಶದಲ್ಲೇ ಇರುತ್ತಾರೆ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆ... New Delhi | ತೊಗರಿಬೇಳೆ, ಕಬ್ಬಿಗೆ ಬೆಂಬಲ ಬೆಲೆ ನಿಗದಿ: ಸಿಎಂ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ ದಾವಣಗೆರೆ/ನವದೆಹಲಿ(reporterkarnataka.com); ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ನವದೆಹಲಿಯ... ಚಳಿಗಾಲದ ಅಧಿವೇಶನ; ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪತ್ರ * ಮತ್ತೊಂದು ದಿನ ಗೊತ್ತುಪಡಿಸಲು ಸಲಹೆ * ಅದಕ್ಕೂ ಮುನ್ನ ಒಮ್ಮೆ ಸಮಾಲೋಚಿಸಲಿ ಸಿಎಂ ನವದೆಹಲಿ(reporterkarnataka.com): ಸಂಸತ್ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ಸಂಸದರ ಸಭೆ... ಸ್ಲೋವಾಕಿಯಾದಲ್ಲಿರುವ ಕರ್ನಾಟಕದ ಉದ್ಯೋಗಿಗಳೊಂದಿಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸಂವಾದ *ಕರ್ನಾಟಕದಿಂದ ಹೆಚ್ಚಿನ ಕೌಶಲ್ಯಶಾಲಿ ಉದ್ಯೋಗಿಗಳ ಬೇಕಾಗಿದೆ ಎಂದ ಸ್ಲೋವಾಕಿಯಾ ಕಂಪನಿಗಳು* * ಫೋರ್ಕ್ಲಿಫ್ಟ್ ಆಪರೇಟರ್ಗಳಿಗೆ ಹೆಚ್ಚಿನ ಬೇಡಿಕೆ: ಡಿಎಚ್ಎಲ್ * ಸಚಿವರ ನಿಯೋಗದಲ್ಲಿ ಸಚಿವ ಡಾ. ಸುಧಾಕರ್, ಹಿರಿಯ ಅಧಿಕಾರಿಗಳು ಬ್ರಾಟಿಸ್ಲಾವಾ (reporterkarnataka.com): ಕರ್ನಾ... ಬಿಎಸ್ಸೆನ್ನೆಲ್ ಟವರ್ ಸ್ಥಾಪನೆ, ನೌಕರರ ವೇತನ ಪರಿಷ್ಕರಣೆ: ಲೋಕಸಭೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ ನವದೆಹಲಿ(reporterkarnatata.com); ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಾಲೇಶಪುರ ಗ್ರಾಮದಲ್ಲಿ ಬಿಎಸ್ ಎನ್ಎಲ್ ಮೊಬೈಲ್ ಟವರ್ ಸ್ಥಾಪನೆಯ ಕುರಿತು ಬುಧವಾರ ನಡೆದ ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರದ ಗಮನ ಸೆಳೆದರು. ಅಧ... ಸಿಎಂ-ಡಿಸಿಎಂ ಪರಸ್ಪರ ಬಾವಿಗೆ ತಳ್ಳಲು ನೋಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ * ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗೆ ಡಿಕೆಶಿ, ಸಿದ್ದರಾಮಯ್ಯ ಮುಸುಕಿನ ಗುದ್ದಾಟ * ಸಿಎಂ ಗಾದಿ ಬಾಡಿದಾಟದಲ್ಲಿ ರಾಜ್ಯದ ಹಿತ, ರೈತರ ಸಂಕಷ್ಟ ಮರೆತ ಸರ್ಕಾರ ಹುಬ್ಬಳ್ಳಿ(reporterkarnataka.com): "ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ-ಡಿಸಿಎಂ ಇಬ್ಬರೂ ಒಬ್ಬರಿಗೊಬ್ಬರು ಬಾವಿಯಲ್ಲಿ ಕೆಡವಲು ... 1 2 3 … 56 Next Page » ಜಾಹೀರಾತು