ಮಹಾರಾಷ್ಟ್ರದಲ್ಲಿ ಅಡಿಕೆ ವಾಹನಗಳ ಸಂಚಾರಕ್ಕೆ ಅಡ್ಡಿ: ರಾಜ್ಯ ಬಿಜೆಪಿ ನಿಯೋಗ ಸಿಎಂ ಪಡ್ನವೀಸ್ ಭೇಟಿ ಮುಂಬೈ(reporterkarnataka.com): ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನುಬದ್ಧವಾಗಿ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳ ಸಂಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ರಾಜ್ಯ ಬಿಜೆಪಿ ನಿಯೋಗ ಭೇಟಿ ಮಾಡಿ, ರೈತರು, ಅಡಿಕೆ ಬೆಳೆಗಾರರು ಹಾಗೂ ವ್... ಇರಾಕ್ನಲ್ಲಿ ಭ್ರಷ್ಟರ ಬೇಟೆ ಶುರು | ಮಹಿಳಾ ಸಂಸದೆ ಮನೆಯಲ್ಲಿ ಬೆಟ್ಟದಷ್ಟು ನಗ- ನಗದು, ಚಿನ್ನದ ಒಳ ಉಡುಪು ಪತ್ತೆ?!! ಬಾಗ್ದಾದ್(reporterkarnataka.com): ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಇರಾಕ್ ದೇಶದ ಭ್ರಷ್ಟಾಚಾರದ ಕುರಿತಾದ ಸುದ್ದಿಯೊಂದು ಭಾರಿ ಸಂಚಲನ ಸೃಷ್ಟಿಸಿದೆ. ಅಲ್ಲಿನ ಮಹಿಳಾ ಸಂಸದರೊಬ್ಬರ ಮನೆಯಲ್ಲಿ ಬೆಟ್ಟದಷ್ಟು ನಗದು ಮತ್ತು ಬಂಗಾರ ಪತ್ತೆಯಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಕೆಲವು ಇನ್ಸ್ಟಾಗ... ಪೋಕ್ ಪಾಕಿಸ್ತಾನದ ಭಾಗವೇ ಅಲ್ಲ: ನಮಗೆ ನಿಮ್ಮ ಅವಶ್ಯಕತೆಯೇ ಇಲ್ಲ; ಪಾಕ್ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಕಾಶ್ಮೀರ ಜನತೆ!* ಪೋಕ್ ಪಾಕಿಸ್ತಾನದ ಭಾಗವೇ ಅಲ್ಲ: ನಮಗೆ ನಿಮ್ಮ ಅವಶ್ಯಕತೆಯೇ ಇಲ್ಲ; ಪಾಕ್ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಕಾಶ್ಮೀರ ಜನತೆ!* ಕಾಶ್ಮೀರ(reporterkarnataka.com): ಪಾಕ್ ಆಕ್ರಮಿತ ಕಾಶ್ಮೀರದ ಜನ ಪಾಕಿಸ್ತಾನ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ರಾವಲಕೋಟ್ನ ಈದ್ಗಾ ಮೈದಾನದಲ್ಲಿ ನಡೆದ ಪ್ರ... ಶ್ರೀರಾಮ ನಮ್ಮ ಅಸ್ಮಿತೆ, ಆರೋಪಿಗಳ ಪರ ಯಾರೂ ನಿಲ್ಲುವಂತಿಲ್ಲ: ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ; ಫೈಜಾಬಾದ್ ಬಾರ್ ಕೌನ್ಸಿಲ್... ಅಯೋಧ್ಯೆ(reporterkarnataka.com): ಹಿಂದೂಗಳ ಅಸ್ಮಿತೆ ಎಂದೇ ಕರೆಯಲಾಗುವ ಅಯೋಧ್ಯಾ ರಾಮ ಮಂದಿರದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಸುದ್ದಿ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಮಾರು ಎಂಟು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವ... ಸೀಶೆಲ್ಸ್ನಲ್ಲಿ ಪ್ರಧಾನಿ:194 ವರ್ಷದ ವಿಶೇಷ ಜೀವಿ ಆಮೆಗೆ ಆಹಾರ ನೀಡಿದ ಮೋದಿ; 3 ದಿನಗಳ ಪ್ರವಾಸ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಸೀಶೆಲ್ಸ್ ಅಧ್ಯಕ್ಷ ಡಾ. ಪ್ಯಾಟ್ರಿಕ್ ಹರ್ಮಿನ್ ಅವರ ವಿಶೇಷ ಆಹ್ವಾನದ ಮೇರೆಗೆ ಜೂನ್ 27ರಂದು ಮೂರು ದಿನಗಳ ಪ್ರವಾಸಕ್ಕಾಗಿ ಸೀಶೆಲ್ಸ್ಗೆ ಭೇಟಿ ನೀಡಿದ್ದಾರೆ. ಸೀಶೆಲ್ಸ್ ದೇಶದ ರಾಷ್ಟ್ರೀಯ ದಿನದ ಸುವರ್ಣ ಮಹೋತ್ಸವದಲ್ಲಿ ಗೌರವ ಅತಿ... ಕೊಡಗು ಮತ್ತು ಕಣ್ಣೂರು ಪ್ರಯಾಣಿಕರ ಗಮನಕ್ಕೆ: ವಿಮಾನ ವೇಳಾಪಟ್ಟಿಯಲ್ಲಿ ಪ್ರಮುಖ ಬದಲಾವಣೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಹೆಚ್ಚುತ್ತಿರುವ ಇಂಧನ ದರ ಹಾಗೂ ಜಾಗತಿಕ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯ ಜನರಿಗೆ ಅತ್ಯಂತ ಹತ್ತಿರವಿರುವ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ವಿಮಾನಗಳ ವೇಳಾಪಟ... ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹೆಲಿಕಾಪ್ಟರ್ ಪತನ: ಪಾಕಿಸ್ತಾನ ಸೇನೆಯ 21 ಸೈನಿಕರು ದುರ್ಮರಣ ನವದೆಹಲಿ(reporterkarnataka.com): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಬುಧವಾರ ಭೀಕರ ದುರಂತವೊಂದು ಸಂಭವಿಸಿದೆ. ಪಾಕಿಸ್ತಾನ ಸೇನಾ ವಿಮಾನಯಾನ ಇಲಾಖೆಗೆ ಸೇರಿದ ಎಂಐ-17 (Mi-17) ಹೆಲಿಕಾಪ್ಟರ್ ಮುಜಾಫರಾಬಾದ್ ಬಳಿ ಪತನಗೊಂಡಿದ್ದು, ಹೆಲಿಕಾಪ್ಟರ್ನಲ್ಲಿದ್ದ ಎಲ್ಲಾ 21 ಸೇನಾ ಸಿಬ್ಬಂದಿ ದುರ... ಆರ್ಸಿಬಿ ಗೆದ್ದ ಖುಷಿಯಲ್ಲಿ ಸಾಲುಸಾಲು ಬಸ್ ಧ್ವಂಸ: 18 ಮಂದಿ ವೀರಾಭಿಮಾನಿಗಳು ಅರೆಸ್ಟ್ ಹೈದರಾಬಾದ್(reporterkarnataka.com): ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಅಭಿಮಾನಿಗಳ ಸಂಭ್ರಮಾಚರಣೆ ಮಿತಿಮೀರಿ ವಿಕೋಪಕ್ಕೆ ತಿರುಗಿದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಮತ್ತು ಹೈದರಾಬಾದ್ನಲ್ಲಿ ನಡೆದಿದೆ. ವಿ... ಬೀದರ್ ನ ಪಶು ವೈದ್ಯಕೀಯ ವಿವಿ 45 ಕೋಟಿ ರೂ ಹಗರಣ: ಕೊಡಗಿನ ಆರೋಪಿ ಸೇರಿ 6 ಮಂದಿ ಬಂಧನ ಬೀದರ್(reporterkarnataka.com): ಬೀದರ್ ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಬಂಧಿತರನ್ನು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ... ಕೋರ್ಟ್ ಆದೇಶ ಉಲ್ಲಂಘನೆ: ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್ಗೆ 6 ತಿಂಗಳ ಜೈಲು ಶಿಕ್ಷೆ ಸಿಂಗಾಪುರ(reporterkarnataka.com): ಎಡ್ಟೆಕ್ ದಿಗ್ಗಜ 'ಬೈಜೂಸ್' ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರದ ನ್ಯಾಯಾಲಯವೊಂದು 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಈ ಮಹತ್ವದ ತೀರ್ಪು ಹೊರಬಿದ್ದಿದೆ. ಏಪ್ರಿಲ್ 2024ರಿಂದ ತಮ್ಮ ಆ... 1 2 3 … 60 Next Page » ಜಾಹೀರಾತು