ಬಲೂಚಿಸ್ತಾನ್: ಈದ್ ಮಿಲಾದ್-ಉಲ್-ನಬಿ ಮೆರವಣಿಯಲ್ಲಿ 2 ಆತ್ಮಾಹುತಿ ಬಾಂಬ್ ಸ್ಫೋಟ; 56ಕ್ಕೂ ಹೆಚ್ಚು ಮಂದಿ ಸಾವು ಮಸ್ತುಂಗ್(reporterkarnataka.com): ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯ ಅಲ್-ಫಲಾಹ್ ಮಸೀದಿ ಬಳಿ ಈದ್ ಮಿಲಾದ್-ಉಲ್-ನಬಿ ಮೆರವಣಿಗೆಯಲ್ಲಿ ಎರಡು ಆತ್ಮಾಹುತಿ ಬಾಂಬ್ ಸ್ಫೋಟಗೊಂಡು 56ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ... ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ: ಕಾರ್ಯಾಲಯ ಉದ್ಘಾಟನೆ ಮಂಗಳೂರು(reporterkarnataka.com): ನವೆಂಬರ್ ತಿಂಗಳ 4 ಮತ್ತು 5ರಂದು ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯುವ 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಲಯದ ಉದ್ಘಾಟಣೆ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆ ಬೆಂದೂರ್ವೆಲ್ ಟಾಯ್ಟಸ್ ನೊರೊನ್ಹಾ ಅವರ ರಾಹುಲ್ ಎಡ್ವರ್ಟೈರರ್ಸ್... ಸೌಜನ್ಯ ಪ್ರಕರಣ ಮರು ತನಿಖೆ ಆಗ್ರಹಿಸಿ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಬೆಂಗಳೂರು(reporterkarnataka.com): ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ನಮ್ಮ ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಉತ್... ಮುಂಬರುವ ಸಂಸತ್, ಬಿಬಿಎಂಪಿ, ಜಿಪಂ-ತಾಪಂ ಚುನಾವಣೆಗೆ ತಯಾರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ ಬೆಂಗಳೂರು(reporterkarnataka.com): ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರು ಹಾಗೂ ಬೃಹತ್ ಮತ್ತು ಮಾಧ್... ಬಿ. ಎಲ್. ಸಂತೋಷ್ ಮೊದಲು ಬಿಜೆಪಿ ಶಾಸಕರನ್ನು ಉಳಿಸಿಕೊಳ್ಳಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಹುಬ್ಬಳ್ಳಿ(reporterkarnataka.com): ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಮೊದಲು ತಮ್ಮಶಾಸಕರನ್ನು ಉಳಿಸಿಕೊಳ್ಳಲಿ, ಮತ್ತೆ ಬೇರೆ ಪಕ್ಷದ 45 ಮಂದಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಪಕ್ಷ... ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ಗಜ ಪಡೆ: ಸಚಿವ ಈಶ್ವರ ಖಂಡ್ರೆ ವಿಧ್ಯುಕ್ತ ಚಾಲನೆ ಮೈಸೂರು(reporterkarnataka.com): ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಗಜ ಪಯಣಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತದೆ. ಕಂಜನ್ ಈ ಬಾರಿ ದಸಾರಗೆ ಹೊಸ ಸೇರ್ಪಡೆಯಾಗಿದೆ. ನಿ... ಬಿಜೆಪಿ ರಾಜ್ಯಾಧ್ಯಕ್ಷರು ಅವಧಿ ಮುಗಿದ ಔಷಧದಂತೆ: ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಟೀಕೆ ಮಂಗಳೂರು(reporterkarnataka.com):ಬಿಜೆಪಿ ರಾಜ್ಯದಲ್ಲಿ ಚೇತರಿಕೆ ಆಗದಿರುವಷ್ಟು ಅಧ:ಪತನದ ಹಾದಿ ಹಿಡಿದಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಅವಧಿ ಮುಗಿದ ಔಷಧ ರೀತಿಯಲ್ಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ವ್ಯಂಗ್ಯವಾಡಿದರು. ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ... ದುಬೈಯಲ್ಲಿ ಭಾರತೀಯರಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ: ವಾಹನಗಳಲ್ಲಿ ಹಾರಾಡಿದ ತಿರಂಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು. info.reporterkarnataka@gmail.com ದೂರದ ದುಬೈ ಹಾಗೂ ಸೌದಿ ಅರೇಬಿಯದಲ್ಲಿ ಭಾರತೀಯರು ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ನಡೆದರು. ಭಾರತೀಯ ಕುಟುಂಬಸ್ಥರು ಮಕ್ಕಳೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿ ಆನಂದಿಸಿದರು. ದುಬೈ ರಸ್ತೆಯಲ್ಲಿ ತ್ರಿವರ... ಗಾಂಧಿ ಪ್ರತಿಮೆಗೆ ನಮಿಸಿ ಸಂಸತ್ತಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ಇಂಡಿಯ ಒಕ್ಕೂಟದಿಂದ ಭರ್ಜರಿ ಸ್ವಾಗತ ಹೊಸದಿಲ್ಲಿ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗಾಂಧಿ ಪ್ರತಿಮೆಗೆ ನಮಸ್ಕರಿಸಿ ಸೋಮವಾರ ಸಂಸತ್ತಿಗೆ ಮರು ಪ್ರವೇಶ ಮಾಡಿದರು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ರಾಹುಲ್ ಗಾಂಧಿ ಅವರಿಗೆ ವಿಧಿಸಿದ... ಮಂಗಳೂರು: ಯುರೇಕಾ – ಸಂಶೋಧನೆ, ಬರವಣಿಗೆ ಮತ್ತು ಪ್ರಕಟಣೆ ಕುರಿತು 3 ದಿನಗಳ ಅಂತಾರಾಷ್ಟ್ರೀಯ ಕಾರ್ಯಾಗಾರ ಮಂಗಳೂರು(reporterkarnataka.com): ಆಂತರಿಕ ಗುಣಮಟ್ಟದ ಭರವಸೆ ಕೋಶ, PACE ಮಂಗಳೂರು ಇವರ ಸಹಯೋಗದೊಂದಿಗೆ ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತೆಗಾಗಿ ಸೆಂಟರ್ ಆಫ್ ಎಕ್ಸಲೆನ್ಸ್, ಸಂಶೋಧನೆ, ಬರವಣಿಗೆ ಮತ್ತು ಪ್ರಕಟಣೆಯ ಕುರಿತು ಆಗಸ್ಟ್ 3,4 ಮತ್ತು 5ರಂದು ಮೂರು ದಿನಗಳ ಕಾರ್ಯಾಗಾರವನ್ನು ಆಯೋಜಿಸು... 1 2 3 … 33 Next Page » ಜಾಹೀರಾತು