ಶಿವಕುಮಾರ ಸ್ವಾಮೀಜಿ ಜಯಂತಿ: ಸಿದ್ಧಗಂಗೆಲಿ ಅನ್ನ, ಕರುಣೆ, ಶಿಕ್ಷಣ ಗಂಗೆ ಹರಿಯುತ್ತಿದೆ: ರಾಷ್ಟ್ರಪತಿ ಮುರ್ಮು ಸಂತಸ ತುಮಕೂರು(reporterkarnataka.com): ಸಿದ್ಧಗಂಗಾ ಮಠದಲ್ಲಿ 'ಅನ್ನ ಗಂಗಾ, ಕರುಣಾ ಗಂಗಾ, ಶಿಕ್ಷಣ ಗಂಗಾ' ಹರಿಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಂಸಿದರು. ನಗರದ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್... ಭಾರತ ಸೇರಿದಂತೆ 5 ದೇಶಗಳಿಗೆ ಹಾರ್ಮುಜ್ ಪ್ರವೇಶಕ್ಕೆ ಇರಾನ್ ಅನುಮತಿ ಟೆಹರಾನ್(reporterkarnataka.com):ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ ತೈಲದ ಐದನೇ ಒಂದು ಭಾಗದಷ್ಟು ... ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರಕಾರ ನವದೆಹಲಿ(reporterkarnataka.com): ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೂ ಭಾರತದ ಇಂಧನ ಭದ್ರತೆ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಭರವಸೆ ನೀಡಿದೆ. ಸುಮಾರು ಒಂದು ಗಂಟೆ 45 ನಿಮಿಷಗಳ ಕಾಲ... ಕಾಂಗ್ರೆಸ್ಗೆ ಬಿಗ್ ಶಾಕ್; 48 ವರ್ಷಗಳ ಇತಿಹಾಸವಿರುವ 24 ಅಕ್ಬರ್ ರೋಡ್ ಕಚೇರಿ ಖಾಲಿ ಮಾಡಲು ಡೆಡ್ಲೈನ್! ನವದೆಹಲಿ(reporterkarnataka.com): ದೇಶದ ರಾಜಕಾರಣದಲ್ಲಿ ಹಲವು ದಶಕಗಳ ಕಾಲ ಪಾರುಪತ್ಯ ಮೆರೆದಿದ್ದ, ಹಾಗೂ ಅನೇಕ ಏಳುಬೀಳುಗಳನ್ನು ಕಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಅನಿರೀಕ್ಷಿತ ಸಂಕಷ್ಟವೊಂದು ಎದುರಾಗಿದೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕಳೆದ 48 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಶಕ್ತಿ ... New Delhi | ಪ್ರತಿಪಕ್ಷಗಳ ವಿರೋಧದ ನಡುವೆ ಲೋಕಸಭೆಯಲ್ಲಿ ಹಣಕಾಸು ಮಸೂದೆ- 2026 ಅಂಗೀಕಾರ ನವದೆಹಲಿ(reporterkarnataka.com): ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಅನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಇದಕ್ಕೂ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಕುರಿತು ಮಾತನಾಡಿದರು. ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ತೃಣಮೂಲ ಕಾಂಗ್ರೆಸ್... 13 ವರ್ಷಗಳ ಕೋಮಾ ಜೀವನ ಅಂತ್ಯಗೊಳಿಸಿ ನೋವಿಲ್ಲದ ಸಾವು ಕಂಡ ಹರೀಶ್ ರಾಣಾ: ಅಂತಿಮ ಕ್ಷಣದಲ್ಲಿ ಜತೆಗಿದ್ದ ತಾಯಿ ನವದೆಹಲಿ(reporterkarnataka.com): ಸುಪ್ರೀಂ ಕೋರ್ಟ್ ನಿಂದ ಇತ್ತೀಚೆಗೆ ದಯಾಮರಣ ಪಡೆದ ಹರೀಶ್ ರಾಣಾ ತನ್ನ 13 ವರ್ಷಗಳ ಕೋಮಾ ಜೀವನಕ್ಕೆ ಅಂತಿಮ ವಿದಾಯ ಹಾಡಿದರು. ಜೀವ ರಕ್ಷಕವನ್ನು ಹಂತ ಹಂತವಾಗಿ ಹಿಂತೆಗೆಯುವ ಪ್ರಕ್ರಿಯೆ ಮೂಲಕ ಹರೀಶ್ ಇಂದು ಕೊನೆಯುಸಿರೆಳೆದರು. 2013ರಿಂದ ಕೋಮಾದಲ್ಲಿರುವ ಹರೀಶ್ ರಾ... ದೇಶದಲ್ಲಿ ಪೆಟ್ರೋಲ್-ಗ್ಯಾಸ್ಗೆ ಬರವಿಲ್ಲ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ‘ಗ್ಯಾರಂಟಿ’ ನವದೆಹಲಿ(reporterkarnataka.com): ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಹಾರ್ಮುಜ್ ಜಲಸಂಧಿಯ ಉದ್ವಿಗ್ನತೆಯ ನಡುವೆ ಭಾರತದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಬಿಗ್ ರಿಲೀಫ್ ಕೊಟ್ಟಿದ್ದಾರೆ. ಸೋಮವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ... ಹೋಟೆಲ್, ರೆಸ್ಟೋರೆಂಟ್ಗಳಿಗೆ ಗುಡ್ ನ್ಯೂಸ್: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ ನವದೆಹಲಿ(reporterkarnataka.com): ಕಳೆದ ಕೆಲವು ದಿನಗಳಿಂದ ಎಲ್ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ... ದೇವೇಗೌಡ-ಕುಮಾರಸ್ವಾಮಿ ಅವರಿಗೆ ವಿಶಾಲ ಹೃದಯ ಇಲ್ಲ; ಅವರನ್ನು ಪಿಎಂ-ಸಿಎಂ ಮಾಡಿದ್ದು ನಮ್ಮ ಪಕ್ಷ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷವು ಜಾತ್ಯತೀತ ತತ್ವ ಉಳಿಸಬೇಕು ಎಂಬ ಕಾರಣಕ್ಕೆ ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೆವು. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ. ಆದರೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊ... ಆಸ್ಪತ್ರೆ ಮೇಲೆ ಪಾಕ್ ದಾಳಿ; 400ಕ್ಕೂ ಅಧಿಕ ಸಾವು: ಅಫ್ಘಾನ್ ಸರಕಾರ ಆರೋಪ ಕಾಬೂಲ್(reporterkarnataka.com): ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಪುನರ್ವಸತಿ ಕೇಂದ್ರ ಆಸ್ಪತ್ರೆಯೊಂದರ ಮೇಲೆ ಸೋಮವಾರ ತಡರಾತ್ರಿ ವಾಯುದಾಳಿ ನಡೆದಿದ್ದು, 400ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಸರ್ಕಾರ ಆರೋಪಿಸಿದೆ. ಅಫ... 1 2 3 … 57 Next Page » ಜಾಹೀರಾತು