ಸಿಎಂ ಕುರ್ಚಿ ಅಲಂಕರಿಸಿದ ಬೆನ್ನಲ್ಲೇ 3 ಗ್ಯಾರಂಟಿಗಳಿಗೆ ಸಹಿ ಹಾಕಿದ ದಳಪತಿ ವಿಜಯ್ ಚೆನ್ನೈ(reporterkarnataka.com): ತಮಿಳುನಾಡಿನಲ್ಲಿ ಮೊಟ್ಟ ಮೊದಲ ಬಾರಿಗೆ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಅಧಿಕಾರಕ್ಕೆ ಬಂದಿದ್ದು, ಇಂದು ಚೆನ್ನೈನ ಜವಾಹರ್ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ವೇಳೆ ನಟ ವಿಜಯ್ ಪ್ರಮಾಣ ವಚನ ಸ್ವೀಕರಿಸಿ ಇದೀಗ ಮುಖ್ಯಮಂತ್ರಿ ಕು... ಹಠ ಬಿಡದ ‘ದ್ರೌಪದಿ’ಗೆ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ ಪಟ್ಟ?: ಯಾರು ಆ ನಟಿ? ಕೋಲ್ಕತ್ತಾ(reporterkarnataka.com): ಕೌರವರ ಪತನಕ್ಕಾಗಿ ಪಣತೊಟ್ಟು ಮುಡಿ ಕಟ್ಟದೆ ಕಾದಿದ್ದಳು ಮಹಾಭಾರತದ ದ್ರೌಪದಿ. ಅದೇ ಹಠದಿಂದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪತನಕ್ಕಾಗಿ ದಶಕದಿಂದ ಕಾದಿದ್ದ 'ದ್ರೌಪದಿ'ಗೆ ಈಗ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದೆ ಬಿಜೆಪಿ. ಪಶ್ಚಿಮ ಬಂಗಾಳದಲ... ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆಯ ಸ್ಥಾನಮಾನ: ಪ್ರಸ್ತಾವನೆಗೆ ಕೇಂದ್ರ ಸಂಪುಟ ಅಸ್ತು ನವದೆಹಲಿ(repoeterkarnataka.com): ಬಂಗಾಳ ಚುನಾವಣೆಯಲ್ಲಿ ಅಭೂತಪೂರ್ವ ವಿಜಯ ಗಳಿಸಿದ ಬಳಿಕ ಮಂಗಳವಾರ ನಡೆದ ಮೊದಲ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನವಾಗುವುದನ್ನು ತಡೆಯುವ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಕೈಗೊಳ್ಳಲಾಗಿದೆ. ಬಂಕಿಮ್ ಚಂದ್ರ ಚಟರ್ಜಿಯವರು ರಚಿಸಿದ ವ... ಕೇರಳ: 3 ಕ್ಷೇತ್ರಗಳಲ್ಲಿ ಅರಳಿದ ಕಮಲ; ರಾಜೀವ್ ಚಂದ್ರಶೇಖರ್ ನೇಮಮ್ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಜಯ ತಿರುವನಂತಪುರಂ(reporterkarnataka.com): ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಗಮನಾರ್ಹ ಸಾಧನೆ ಮಾಡಿದೆ. ಕೇರಳದ ಮೂರು ಕ್ಷೇತ್ರಗಳಲ್ಲಿ ಕಮಲ ಅರಳಿದೆ. ನೇಮಮ್ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್, ಕಳಕೂಟ್ಟಂ ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಮ... ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ ನವದೆಹಲಿ(reporterkarnataka.com): ಮೂರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಗೆಲುವನ್ನು ಸಂಭ್ರಮಿಸಲು ನವದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಬಂಗಾಳಿ ಧೋತಿ ಧರಿಸಿ ಬಂದ ಪ್ರಧಾನಿ ಮೋದಿ ಕ... ದೇಶದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಧಾರ್ಮಿಕ ತ್ಯಾಜ್ಯ ವಿಲೇವಾರಿ ಅಭಿಯಾನ: 10 ದಿನಗಳಲ್ಲಿ 12 ಟನ್ ಸಂಗ್ರಹ! ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಧಾರ್ಮಿಕ ತ್ಯಾಜ್ಯ ವಿಲೇವಾರಿಯ ವಿಶಿಷ್ಟ ಅಭಿಯಾನವೊಂದು ಯಶಸ್ವಿಯಾಗಿ ನಡೆದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಸುಮಾರು ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯಗಳನ್ನು ಸಂಗ್ರಹಿಸಲಾಗಿದೆ. ಈ ಅಭಿಯಾನದ... ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ ನವದೆಹಲಿ(reporterkarnataka.com): ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದ... ಬೈಲುಕುಪ್ಪೆಯ ಬೌದ್ಧ ವಿಹಾರದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ: 100 ಎಕರೆ ಕಾಡಲ್ಲಿ 700 ಸ್ಥಳೀಯ ಮರಗಳ ಸಂರಕ್ಷಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಬೌದ್ಧಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕೊಡಗು ಜಿಲ್ಲೆ ಬೈಲುಕುಪ್ಪೆಯ ಬೌದ್ಧ ವಿಹಾರವನ್ನು ಸ್ಮರಿಸಿ, ಪ್ರಕೃತಿ ರಕ್ಷಣೆಗೆ ಅದು ನಡೆಸುತ್ತಿರುವ ಯತ್ನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ... ಹೋಟೆಲ್ ಪ್ರಚಾರಕ್ಕಾಗಿ ಮಾಂಸಾಹಾರ ಖಾದ್ಯದೊಂದಿಗೆ ಶ್ರೀಕೃಷ್ಣನ ಚಿತ್ರ: ಮೂವರ ಬಂಧನ ತಿರುವನಂತಪುರಂ(reporterkarnataka.com):ಹೋಟೆಲ್ವೊಂದರ ಪ್ರಚಾರಕ್ಕಾಗಿ ಮಾಂಸಾಹಾರಿ ಖಾದ್ಯದ ಜೊತೆಗೆ ಶ್ರೀಕೃಷ್ಣನ ಚಿತ್ರವನ್ನೊಳಗೊಂಡ 'ವಿಷು' ಹಬ್ಬದ ಪೋಸ್ಟರ್ ಹಂಚಿಕೊಂಡ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಲಂಬೂರು ಮೂಲದ ಹೋಟೆಲ್ ಒಂದು 'ಕುಝಿ ಮಂದಿ' ಎನ್... ಛತ್ತೀಸ್ಗಢದಲ್ಲಿ ಭೀಕರ ವಿಮಾನ ಅಪಘಾತ: ಬೆಟ್ಟಕ್ಕೆ ಡಿಕ್ಕಿ ಹೊಡೆದ ಖಾಸಗಿ ಜೆಟ್, ಇಬ್ಬರು ಪೈಲೆಟ್ ಸಾವು ಜಶ್ಪುರ(reporterkarnataka.com): ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಖಾಸಗಿ ವಿಮಾನವೊಂದು ನಿಯಂತ್ರಣ ತಪ್ಪಿ ಬೆಟ್ಟದ ಪ್ರದೇಶಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ. ಜಶ್ಪುರ... 1 2 3 … 59 Next Page » ಜಾಹೀರಾತು