ಪಾರಂಪರಿಕ ತಾಣಗಳ ಸಂರಕ್ಷಣೆಗೆ ದತ್ತು ಯೋಜನೆ: ಪಟ್ಟದಕಲ್ಲಿನಲ್ಲಿ ಪ್ರವಾಸಿ ಪ್ಲಾಜಾ; ಬಾದಾಮಿಯಲ್ಲಿ ತ್ರಿ-ಸ್ಟಾರ್ ಹೋಟೆಲ್ ಬೆಳಗಾವಿ(reporterkarnataka.com): ರಾಜ್ಯದಲ್ಲಿ 25,000 ಪಾರಂಪರಿಕ ತಾಣಗಳ ಪೈಕಿ 810 ತಾಣಗಳನ್ನು ಮಾತ್ರ ಸಂರಕ್ಷಿಸಲು ಸಾಧ್ಯವಾಗಿದೆ. ಉಳ್ಳವರ ಸಹಕಾರ ಮತ್ತು ಸಾಮುದಾಯಿಕ ಸಹಕಾರದಿಂದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ. ಆದ್ದರಿಂದ ಕರ್ನಾಟಕ ಸರ್ಕಾರವು “ನಮ್ಮ ಸ್ಮಾರಕ ದತ್ತು ಯೋಜನೆ”ಯ... ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾ... ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಬೆಳಗಾವಿ ಅಂತಾರಾಷ್ಟ್ರೀಯ ಸಾವಯವ ಮೇಳದಲ್ಲಿ ಸಿಎಂ ಸಿದ್ದರಾಮಯ್ಯ ಬೆಳಗಾವಿ (reporterkarnataka.com): ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ... ಸಿಎಂ ಪ್ರತಿಷ್ಠೆಯಿಂದ ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಸಮಸ್ಯೆ ಉಲ್ಬಣಗೊಂಡಿದೆ: ದಿಲ್ಲಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಆರೋಪ *ಕೈಯಲ್ಲಿ ಸಂವಿಧಾನ ಹಿಡಿದು ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ* ಹೊಸದಿಲ್ಲಿ(reporterkarnataka.com): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠೆ ಮಾಡಿಕೊಂಡು ಓಡಾಡುತ್ತಿದ್ದಾರೆ. ಅವರ ಈ ನಡತೆಯಿಂದಲೇ ಸಮಸ್ಯೆಗ... ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆ: ಬಂಟ್ವಾಳದ ಯಶಸ್ವಿಗೆ ಕಂಚಿನ ಪದಕ ಬಂಟ್ವಾಳ(reporterkarnataka.com): ಮಲೇಶಿಯಾದ ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಯಶಸ್ವಿ ಕೆ. ಅವರು ಕಂಚಿನ ಪದಕ ಗಳಿಸಿದ್ದಾರೆ. ಈಕೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಹಾಗೂ ಯಶೋಧಾ ದಂಪತಿಯ ಪುತ್ರಿ.ಈಕೆ ಮಂಗಳೂರು... ಸಮಾಜ ಬಲಿಷ್ಠಗೊಳ್ಳಲು ಸಮಾಜದ ಬಗ್ಗೆೆ ಚಿಂತನೆ ಮಾಡುವವರು ಬೇಕು: ಐಕಳ ಹರೀಶ್ ಶೆಟ್ಟಿ ಮುಂಬಯಿ(reporterkarnataka.com): ದೇಶ- ವಿದೇಶಗಳಲ್ಲಿರುವ ಕುಲಾಲ ಸಮಾಜದ ಬಂಧುಗಳು ಎಲ್ಲಾ ಕ್ಷೇತ್ರಗಳಲ್ಲೂ ಬಲಾಢ್ಯರಾಗಿದ್ದಾರೆ, ಪತ್ರಕರ್ತರಾಗಿ ಸಂಘಟಕರಾಗಿ ಸಮಾಜ ಸೇವೆಯಲ್ಲಿ ತೊಡಗಿದ್ದಾಾರೆ. ಕುಲಾಲ ಸಮಾಜ ಬಾಂಧವರನ್ನು ಕರೆಸಿ ಸನ್ಮಾಾನಿಸುತ್ತಿರುವುದು ಅಭಿನಂದನೀಯ. ಅದರೊಂದಿಗೆ ಊರಿನ ಸನ್ಮಾಾನಿತರೆ... ಭಾಷೆಗಳ ನಡುವೆ ಜಗಳ ಹುಟ್ಟಿಸುವುದು ಕೆಟ್ಟ ರಾಜಕಾರಣ: ಡಾ.ಪುರುಷೋತ್ತಮ ಬಿಳಿಮಲೆ ಮಂಜೇಶ್ವರ(reporterkarnataka.com): ಬಹುಭಾಷಿಕ ಹಾಗೂ ಬಹು ಸಂಸ್ಕೃತಿಗಳ ಸಮುದಾಯದವರಾದ ದಕ್ಷಿಣ ಭಾರತೀಯರು ಪರಸ್ಪರ ಕಚ್ಚಾಡುವುದನ್ನು ಮುಂದುವರೆಸಿದಲ್ಲಿ ದೇಶ ಶೀಘ್ರವಾಗಿ ಹಿಂದಿಮಯವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ... ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾ... ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹ... ಪುಣೆ: ಸ್ವಚ್ಛತಾ ಬಾಬಾ, ನಿವೃತ್ತ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿಗೆ ಶಾಸಕ ಕಾಮತ್ ಸನ್ಮಾನ ಪುಣೆ/ಮಂಗಳೂರು(reporterkarnataka.com): ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯ ಅವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಅವರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಪುಣೆಯ ಚುನಾವಣಾ ಕಾರ್ಯಗಳ ನ... ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧ... « Previous Page 1 …8 9 10 11 12 … 46 Next Page » ಜಾಹೀರಾತು