ಆಸ್ಟ್ರೇಲಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ: ಸಿಡ್ನಿ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿ ಬೆಂಗಳೂರು(reporterkarnataka.com): ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸಿಪಿಎ ಟ್ರಸ್ಟಿ ಅನುರಾಗ್ ತಿವಾರಿ, ಭಾ... ಗೋವಾ: ಅಕ್ಟೋಬರ್ 26 ಮತ್ತು 27ರಂದು ಅಖಿಲ ಭಾರತ ಕೊಂಕಣಿ ಪರಿಷದ್ 33ನೇ ಅಧಿವೇಶನ ಮಂಗಳೂರು(reporterkarnataka.com): ಅಖಿಲ ಭಾರತ ಕೊಂಕಣಿ ಪರಿಷದ್ನ 33ನೇ ಅಧಿವೇಶನ ಗೋವಾದ ಮಡ್ಗಾಂವ್, ರವೀಂದ್ರಭವನದಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆಯಲಿದೆ. ಈ ಎರಡು ದಿನಗಳ ಕಾರ್ಯಕ್ರಮವನ್ನು ಅಕ್ಟೋಬರ್ 26ರ ಬೆಳಗ್ಗೆ ಹಿರಿಯ ಬರಹಗಾರ ಮತ್ತು ಭಾಷಾ ವಿದ್ವಾಂಸರಾದ ಡಾ. ಗಣೇಶ ದೇವಿ ಉದ್ಘಾಟಿ... ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಪ್ರಚಾರ ಪತ್ರ ಬಿಡುಗಡೆ: ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ಸಹಯೋಗದಲ್ಲಿ ನವೆಂಬರ್ 10ರಂದು ನಡೆಯಲಿರುವ ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ... “ಸೇವೆಗಾಗಿ ನೃತ್ಯ”: ನಾಳೆ ನ್ಯೂಯಾರ್ಕ್ ನಲ್ಲಿ ನಾಟ್ಯ ಸೇವೆಯ ಬೃಹತ್ ಪ್ರದರ್ಶನ ಮಂಗಳೂರು(reporterkarnataka.com):ದೂರದ ಅಮೆರಿಕಾದಲ್ಲಿ ಹದಿಹರೆಯದ ಮಕ್ಕಳು ಪಸರಿಸುತ್ತಿರುವ ನಮ್ಮ ನಾಡಿನ ಸಾಂಸ್ಕೃತಿಕ ಸೌರಭ ದೂರದ ಅಮೇರಿಕಾದಲ್ಲಿ ಹುಟ್ಟಿ ಬೆಳೆದ ನಮ್ಮ ನಾಡಿನ ವಂಶಜರ ಹದಿಹರೆಯದ ಸುಮಾರು 15 ಬಾಲಕ- ಬಾಲಕಿಯರು ನಮ್ಮ ಸಾಂಸ್ಕೃತಿಕ ಪರಂಪರೆಯ ಉನ್ನತ ಕಲೆಯಾದ ಭರತನಾಟ್ಯವನ್ನು "ನಾಟ್ಯ ಸ... ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾದ ಮಂಜೇಶ್ವರದ ಸ್ನೇಹಾಲಯ: 6 ವರ್ಷಗಳ ಬಳಿಕ ಕುಟುಂಬಸ್ಥರ ಸೇರಿದ ಬಿಹಾರದ ಮಂಟು ಮಂಗಳೂರು(reporterkarnataka.com):ಮಂಜೇಶ್ವರದ ಸ್ನೇಹಾಲಯವು ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾಯಿತು. 6 ವರ್ಷದ ಹಿಂದೆ ಕಾಣೆಯಾಗಿದ್ದ ಮಂಟು ಸಿಂಗ್ ಪುನಃ ಕುಟುಂಬಸ್ಥ ಮಡಿಲು ಸೇರಿದ ಘಟನೆ ಸ್ನೇಹಾಲಯದಲ್ಲಿ ನಡೆಯಿತು. 2020 ಅಕ್ಟೋಬರ್ 26ರಂದು ಫರಂಗಿಪೇಟೆ ಬಳಿಯ ಬಸ್ಸು ನಿಲ್ದಾಣದಲ್ಲಿ... ಸಿಎಂಟಿಎಐ ದಕ್ಷಿಣ ಭಾರತ ವಲಯದ ಅಧ್ಯಕ್ಷೆಯಾಗಿ ಸಚಿತಾ ನಂದಗೋಪಾಲ್ ನೇಮಕ ಮಂಗಳೂರು(reporterkarnataka.com): ಕ್ರಿಯೇಟಿವ್ ಮೂವ್ಮೆಂಟ್ ಥೆರಪಿ ಅಸೋಸಿಯೇಷನ್ ಆಫ್ ಇಂಡಿಯಾದ (ಸಿಎಂಟಿಎಐ) ದಕ್ಷಿಣ ಭಾರತ ವಲಯ ಅಧ್ಯಕ್ಷರಾಗಿ ಮಂಗಳೂರು ಮೂಲದ ಡಾನ್ಸ್ ಮೂವ್ ಮೆಂಟ್ ಥೆರಪಿ ಫ್ಯಾಸಿಲಿಟೇಟರ್ ಮತ್ತು ಸಾಮಾಜಿಕ ಕಾರ್ಯಕರ್ತೆ, ಸಚಿತಾ ನಂದಗೋಪಾಲ್ ಅವರು ನೇಮಕಗೊಂಡಿದ್ದಾರೆ. ಅವರು ದಕ... ನೂತನ ಸಂಸದ, ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಭೇಟಿಯಾದ ಮಾಜಿ ಸಚಿವ ರೈ: ಅಭಿನಂದನೆ ಸಲ್ಲಿಕೆ ನವದೆಹಲಿ(reporterkarnataka.com): ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಸಂಸದರಾಗಿ ಆಯ್ಕೆಯಾದ ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಶನಿವಾರ ದೆಹಲಿಯ ತಮಿಳುನಾಡು ಭವನದಲ್ಲಿ ಭೇಟಿಯಾದ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಅಭಿನಂದನೆ ಸಲ್ಲಿ... ಚಿತ್ರದುರ್ಗ: ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ; ಪುಷ್ಪಕ್ ಆರ್ ಎಲ್ ವಿ ಯಶಸ್ವಿ ಲ್ಯಾಂಡಿಂಗ್; ಮರುಬಳಕೆ ಮಾಡಬಲ್ಲ ಲಾಂಚ್ ವೆಹಿಕಲ್ ಇದು! ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಂದ್ರಯಾನ ಯಶಸ್ವಿಯಾಗಿ ನಿರ್ವಹಿಸಿದ ಇಸ್ರೋ ಮತ್ತೊಂದು ಸಾಧನೆಯ ಮೈಲುಗಲ್ಲು ಸ್ಥಾಪಿಸಿದೆ. ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್ ವೆಹಿಕಲ್ ಪುಷ್ಪಕ್ ಆರ್ ಎಲ್ ವಿ ಲ್ಯಾಂಡಿಂಗ್ ಯಶಸ್ವಿಯಾಗಿ ಮಾಡಿ ಸಾಧನೆಯ ಕಿ... ಜನಾಂಗೀಯ ಹಿಂಸಾಚಾರ ಪರಿಸ್ಥಿತಿ ಪರಿಶೀಲನೆ: ಮಣಿಪುರ ಮುಖ್ಯಮಂತ್ರಿ ಜಿರಿಬಾಮ್ ಭೇಟಿ ರದ್ದು ಇಂಫಾಲ್(reporterkarnataka.com): ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಪರಿಸ್ಥಿತಿಯನ್ನು ಪರಿಶೀಲಿಸಲು ಸುಧಾರಿತ ಭದ್ರತಾ ಬೆಂಗಾವಲು ಪಡೆಯನ್ನು ಕಳುಹಿಸಿದ್ದ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ ಸಿಎಂ ಅವರ ಭದ್ರತಾ ಬೆಂಗಾವಲು ಪಡ... ಬಳ್ಳಾರಿಯ ದೇವದಾರಿಯಲ್ಲಿ ಕಬ್ಬಿಣದ ಅದಿರಿನ ನಿಕ್ಷೇಪ ಕೇಂದ್ರ: ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಒಪ್ಪಿಗೆ ನವದೆಹಲಿ(reporterkarnataka.com): ಕರ್ನಾಟಕದ ಬಳ್ಳಾರಿಯ ದೇವದಾರಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕಬ್ಬಿಣದ ಅದಿರಿನ ನಿಕ್ಷೇಪಕ್ಕೆ ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ್ದಾರೆ. ಕುದುರೆಮುಖ ಕಬ್ಬಿಣ ಅದಿರು ಕಂಪನಿ ಕೆಐಒಸಿಎಲ್ ಬಿಡ್ ತನ್ನದಾಗಿ... « Previous Page 1 …9 10 11 12 13 … 46 Next Page » ಜಾಹೀರಾತು