ವಸತಿ ಇಲಾಖೆ ಅಕ್ರಮ; ರಾಜ್ಯ ಸರಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ತೀವ್ರ ವಾಗ್ದಾಳಿ *ವಸತಿ ಸಚಿವರ ರಾಜೀನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?* *ಕಾಂಗ್ರೆಸ್ ದರಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತಾಗಿದೆ ಎಂದು ಕಿಡಿ* *ಅಲ್ಪಸಂಖ್ಯಾತರ ಹೆಸರಿನಲ್ಲಿ ೬೨೫ ಕೋಟಿ ಗೋಲ್ಮಾಲ್; ಸಂಪುಟ ಒಪ್ಪಿಗೆ ಇಲ್ಲ, ಹಣಕಾಸು ಇಲಾಖೆ ಸಮ್ಮತಿಯೂ ಇಲ್ಲ* *ಸರಕಾರದ ವಿರುದ... ಕತಾರಿನಲ್ಲಿ ಹಣ್ಣಿನ ರಾಜನ ದರ್ಬಾರು: ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ! ಕತಾರು(reporterkarnataka.com): ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋ... Tamilnadu | ಯೋಗ ದಿನಾಚರಣೆ: ಸೇಲಂ ಉಕ್ಕು ಸ್ಥಾವರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಯೋಗಾಭ್ಯಾಸ ಸೇಲಂ(ತಮಿಳುನಾಡು): ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು, ಭಾರತೀಯ ಉಕ್ಕು ಪ್ರಾಧಿಕಾ... ಅಲ್ಪಸಂಖ್ಯಾತರೇ ಸಂಪನ್ಮೂಲಗಳ ಮೊದಲ ಹಕ್ಕುದಾರರು ಎಂದಿದ್ದೇ ಮನಮೋಹನ್ ಸಿಂಗ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ಸಿಎಂ ಸಿದ್ದರಾಮಯ್ಯ ಚುನಾವಣೆಗಳಿಗಾಗಿ ಜನರ ದಾರಿ ತಪ್ಪಿಸ್ತಿದ್ದಾರೆ * ಜಾತಿ ಸಮೀಕ್ಷೆ ಹೆಸರಲ್ಲಿ ₹165 ಕೋಟಿ ನುಂಗಿ ನೀರು ಕುಡಿದ ಕಾಂಗ್ರೆಸ್ * ನಾಗಮೋಹನದಾಸ್ ವರದಿ ಜಾರಿ ಮಾಡದೆ 21 ವರ್ಷ ಮಾಡಿದ್ದೇನು? ಬಾಗಲಕೋಟೆ(reporterkarnataka.com): ʼಅಲ್ಪಸಂಖ್ಯಾತರು ಸಂಪನ್ಮೂಲಗಳ ಮ... ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್ಆರ್ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ ದುಬೈ(reporterkarnataka.com): ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಡಯಾನ್ ಡಿಸೋಜಾ ಅವರು ನಡೆಸ... ಜೂನ್ 29ರಂದು ದುಬೈ ಯಕ್ಷಗಾನ ಅಭ್ಯಾಸ ಕೇಂದ್ರ ದಶಮಾನೋತ್ಸವ: ಸಾಧಕರಿಗೆ ಸಂಮಾನ ವಿಜಯಕುಮಾರ್ ಶೆಟ್ಟಿ ಗಾಣದಮೂಲೆ ದುಬೈ info.reporterkarnataka@gmail.com ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ ಕಾರ್ಯಕ್ರಮವು ಇದೇ ಬರುವ ಜೂನ್ 29ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ನಗರದ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂ... ಅಧ್ಯಯನ ಪ್ರವಾಸ: ಮಲೇಶಿಯಾ ತೆರಳಿದ ಸ್ಪೀಕರ್ ಯು.ಟಿ.ಖಾದರ್ ಫರೀದ್ ಕೌಲಲಾಂಪುರ(reporterkarnataka.com): ಮಲೇಶಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ, ಕರ್ನಾಟಕ ವಿಧಾನ ಸಭೆ ಸ್ಪೀಕರ್ ಮತ್ತು ಕಾಮನ್ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಇಂದು ಜನ ಪ್ರತಿನಿಧಿಗಳ ಸಭೆ (ದಿವಾನ್ ರಖ್ಯತ್)ನ ಸಭಾಧ್ಯಕ್ಷರು ಮತ್ತು... New Delhi | ಇರಾನ್ ಜತೆ ಸಂಘರ್ಷ: ಇಸ್ರೇಲ್ನಲ್ಲಿರುವ ಕನ್ನಡಿಗರ ಜತೆ ಕೇಂದ್ರ ಸಚಿವ ಕುಮಾರಸ್ವಾಮಿ ಮಾತುಕತೆ ನವದೆಹಲಿ(reporterkarnataka.com): ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಪ್ರಸ್ತುತ ಇಸ್ರೇಲ್ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ವೀಡಿಯೋ ಕರೆ ಮಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ಮಾಹಿತಿ ಪ... ಜಾಗತಿಕ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆ ಸೂಚ್ಯಂಕದಲ್ಲಿ 7 ಸ್ಥಾನ ಜಿ... ಪ್ಯಾರಿಸ್ ನಲ್ಲಿ ನಡೆಯುತ್ತಿರುವ ವಿವಾಟೆಕ್ 2025ರಲ್ಲಿ ಕರ್ನಾಟಕದ AI-ಸಿದ್ಧ ಭವಿಷ್ಯವನ್ನು ಎತ್ತಿ ತೋರಿಸಿದ ಪ್ರಿಯಾಂಕ್ ಖರ್ಗೆ ಪ್ಯಾರಿಸ್(reporterkarnatakaka.com): ಜಾಗತಿಕ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆ ವರದಿ (GSER) 2025ರ... New Delhi | ಒಕ್ಕೂಟದ ವ್ಯವಸ್ಥೆ ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಿ: ಸಿಎಂ ಸಿದ್ದರಾಮಯ್ಯ ನವದೆಹಲಿ(reporterkarnataka.com): 16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಗೆ ಜೊತೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು 16ನೇ ಹಣಕಾಸಿನ ಆಯ... « Previous Page 1 …9 10 11 12 13 … 60 Next Page » ಜಾಹೀರಾತು